6
  • Latest

ದೇವಾಲಯ ರಸ್ತೆಯಲ್ಲಿ ಶೌಚಾಲಯ: ಸಾರ್ವಜನಿಕ ವಿರೋಧಕ್ಕೆ ಮಣಿದ ಸರ್ಕಾರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೇವಾಲಯ ರಸ್ತೆಯಲ್ಲಿ ಶೌಚಾಲಯ: ಸಾರ್ವಜನಿಕ ವಿರೋಧಕ್ಕೆ ಮಣಿದ ಸರ್ಕಾರ!

AchyutKumar by AchyutKumar
November 22, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ರಾಘವೇಂದ್ರ ಮಠದ ಸರ್ಕಲ್ ಬಳಿ ಶೌಚಾಲಯ ನಿರ್ಮಾಣಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸಾರ್ವಜನಿಕ ವಿರೋಧಕ್ಕೆ ನಗರಸಭೆ ಮಣಿದಿದೆ.

ಶುಕ್ರವಾರ ನಗರಸಭೆ ಅಧಿಕಾರಿಗಳು ಇಲ್ಲಿ ಶೌಚಾಲಯ ನಿರ್ಮಾಣದ ಬಗ್ಗೆ ಚರ್ಚಿಸಿದ್ದರು. ಅದರ ಪ್ರಕಾರ ಕಾಮಗಾರಿಯ ಕೆಲಸವನ್ನು ಶುರು ಮಾಡಿದ್ದರು. ಈ ವೇಳೆ ಅನೇಕರು ಸ್ಥಳಕ್ಕೆ ತೆರಳಿ ವಿರೋಧ ವ್ಯಕ್ತಪಡಿಸಿದರು. `ಈ ಭಾಗದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಿದರೆ ಅದರ ನಿರ್ವಹಣೆ ಸರಿಯಾಗಿರುವುದಿಲ್ಲ. ಅದರಿಂದ ಅನೇಕರಿಗೆ ಸಮಸ್ಯೆ ಆಗಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಮಠ ಹಾಗೂ ದೇವಾಲಯಕ್ಕೆ ತೆರಳುವ ದಾರಿ ಬಳಿ ಶೌಚಾಲಯ ನಿರ್ಮಿಸುವುದು ಸರಿಯಲ್ಲ. ಇದರಿಂದ ಭಕ್ತರು ಮುಜುಗರಕ್ಕೆ ಒಳಗಾಗುತ್ತಾರೆ. ಶೌಚಾಲಯದ ಮಾಲಿನ್ಯದಿಂದ ಸುತ್ತಲಿನ ಪರಿಸರ ಸಹ ಗಬ್ಬು ನಾರಲಿದೆ’ ಎಂದು ತಮ್ಮ ಅಳಲು ತೋಡಿಕೊಂಡರು.

ಸಾರ್ವಜನಿಕ ವಿರೋಧದ ಹಿನ್ನಲೆ ರಾಘವೇಂದ್ರ ಮಠದ ಬಳಿ ನಗರಸಭೆ ನಿರ್ಮಿಸಲು ನಿರ್ಣಯಿಸಿದ್ದ ಶೌಚಾಲಯ ಕಾಮಗಾರಿಯನ್ನು ಸ್ಥಗಿತಗೊಳಿಸಿತು. ಪ್ರಸ್ತುತ `ತಾತ್ಕಾಲಿಕವಾಗಿ ಕೆಲಸ ಸ್ಥಗಿತ ಮಾಡಲಾಗಿದ್ದು, ಮತ್ತೆ ಕಾಮಗಾರಿ ಮುಂದುವರೆದಲ್ಲಿ ಹೋರಾಟ ಅನಿವಾರ್ಯ’ ಎಂದು ಅಲ್ಲಿನವರು ಎಚ್ಚರಿಸಿದರು.

ShareSendTweetShare
ADVERTISEMENT
Previous Post

ಮಾಜಿ ಎಂಎಲ್‌ಸಿಗೆ `ಹಾಲಿ’ ಆಗುವ ಬಯಕೆ: ಪಕ್ಷದಿಂದ ಪಕ್ಷಕ್ಕೆ ಹಾರಿದ ಘೋಟ್ನೇಕರ್!

Next Post

ಮತ್ಸ್ಯಮೇಳಕ್ಕೆ ಬಂದ ಬಣ್ಣ ಬಣ್ಣದ ಮೀನು: ಸರ್ಕಾರಿ ದುಡ್ಡಿನಲ್ಲಿ ಶಾಸಕ-ಸಚಿವರ ಮೋಜು ಮಸ್ತಿ!

Next Post

ಮತ್ಸ್ಯಮೇಳಕ್ಕೆ ಬಂದ ಬಣ್ಣ ಬಣ್ಣದ ಮೀನು: ಸರ್ಕಾರಿ ದುಡ್ಡಿನಲ್ಲಿ ಶಾಸಕ-ಸಚಿವರ ಮೋಜು ಮಸ್ತಿ!

ಮಟ್ಕಾ ಆಟ: ಪೊಲೀಸ್ ದಾಳಿ!

ಆಗ ಚಾಲಕನಿಗೆ ಬೆಂಬಲ: ಇದೀಗ ಅಧಿಕಾರಿಗೆ ಬೆಂಬಲ: ದಿಕ್ಕು ಬದಲಿಸಿದ ಕರವೇ ಹೋರಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.