6
  • Latest

ಆಗ ಚಾಲಕನಿಗೆ ಬೆಂಬಲ: ಇದೀಗ ಅಧಿಕಾರಿಗೆ ಬೆಂಬಲ: ದಿಕ್ಕು ಬದಲಿಸಿದ ಕರವೇ ಹೋರಾಟ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಆಗ ಚಾಲಕನಿಗೆ ಬೆಂಬಲ: ಇದೀಗ ಅಧಿಕಾರಿಗೆ ಬೆಂಬಲ: ದಿಕ್ಕು ಬದಲಿಸಿದ ಕರವೇ ಹೋರಾಟ!

AchyutKumar by AchyutKumar
in ವಿಡಿಯೋ

ಕಾರವಾರ: ಲಾರಿ ಚಾಲಕನ ಮೇಲೆ ಅಬಕಾರಿ ಅಧಿಕಾರಿ ಹಾಗೂ ಸಿಬ್ಬಂದಿ ಮಾಡಿದ ಹಲ್ಲೆ ವಿರುದ್ಧ ಮಾಜಾಳಿಯಲ್ಲಿ ನಡೆದ ಪ್ರತಿಭಟನೆಗೆ ಬೆಂಬಲ ನೀಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ಇದೀಗ ಲಾರಿ ಚಾಲಕನ ವಿರುದ್ಧ ತಿರುಗಿಬಿದ್ದಿದೆ. `ಅಬಕಾರಿ ಅಧಿಕಾರಿಗಳು ತಪ್ಪೇ ಮಾಡಿಲ್ಲ’ ಎಂದು ಆ ಸಂಘಟನೆಯವರು ಹೇಳುತ್ತಿದ್ದಾರೆ. ಕನ್ನಡ ಸಂಘಟನೆಯ ಭಿನ್ನರಾಗದ ಬಗ್ಗೆ ಅನೇಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ADVERTISEMENT

ಮಂಡ್ಯದ ಕುಮಾರ್ ಗೌಡ ಎಂಬ ಚಾಲಕನನ್ನು ಮಾಜಾಳಿ ಗಡಿಯಲ್ಲಿ ಅಬಕಾರಿ ಅಧಿಕಾರಿಗಳು ಥಳಿಸಿದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ಕರವೇ ಜಿಲ್ಲಾಧ್ಯಕ್ಷ ಅಕ್ಷಯ್ ಎಂಬಾತರು ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. `ಭ್ರಷ್ಟರನ್ನು ಒಟ್ಟಿಗೆ ಸೆದೆಬಡಿಯೋಣ’ ಎಂದು ಕುಮಾರ ಅವರಿಗೆ ಧೈರ್ಯ ಹೇಳಿದ್ದರು. ಆದರೆ, ಸದಾಶಿವ ಕುರ್ತಿ ಹಾಗೂ ಹೇಮಚಂದ್ರ ಹೆಸರು ಕೇಳಿದ ತಕ್ಷಣ ರಾಜಿ ಮಾತುಕತೆ ಮಾಡಿದ್ದರು. ಇದಾಗಿಯೂ ಮಾಜಾಳಿ ಗಡಿಯಲ್ಲಿ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಹಾಗೂ ಲಾರಿ ಚಾಲಕ-ಮಾಲಕರ ಸಂಘದವರು ದೊಡ್ಡ ಪ್ರಮಾಣದಲ್ಲಿ ಪ್ರತಿಭಟಿಸಿದ್ದರು. ಆಗ ಕರ್ನಾಟಕ ರಕ್ಷಣಾ ವೇದಿಕೆಯ ಅಕ್ಷಯ ಸಹ ಅಲ್ಲಿಗೆ ಬಂದಿದ್ದರು. ಆದರೆ, ಭಾಷಣ ಮಾಡಲು ಅವರಿಗೆ ಅವಕಾಶ ಸಿಕ್ಕಿರಲಿಲ್ಲ.

ಇದಾಗಿ ತಿಂಗಳು ಕಳೆದ ನಂತರ ಕರವೆ ಬಣದ ಅಕ್ಷಯ ಅಬಕಾರಿ ಅಧಿಕಾರಿಗಳ ಪರವಾಗಿ ಮಾತನಾಡಿದ್ದಾರೆ. `ಆ ಇಬ್ಬರನ್ನು ಪುನಃ ಕಾರವಾರಕ್ಕೆ ನೇಮಿಸಬೇಕು’ ಎಂದು ಕರವೇ ತಂಡ ಪ್ರತಿಭಟನೆಯನ್ನು ನಡೆಸಿದೆ. ಈ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ. `ಕನ್ನಡ ಸಂಘಟನೆಯವರೊಬ್ಬರು ಈ ಪ್ರಕರಣವನ್ನು ರಾಜಿ ಮಾಡಿಕೊಳ್ಳಿ ಎಂದಿದ್ದರು. ಅದಕ್ಕೆ ನಾನು ಒಪ್ಪಿರಲಿಲ್ಲ’ ಎಂದು ಸಹ ಲಾರಿ ಚಾಲಕ ಕುಮಾರ ಗೌಡ ಹೇಳಿದ್ದಾರೆ.
ಕರವೇ ಹೋರಾಟದ ಬಗ್ಗೆ ಲಾರಿ ಚಾಲಕ ಕುಮಾರ ಗೌಡ ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ..

Advertisement. Scroll to continue reading.
Advertisement. Scroll to continue reading.
Previous Post

ಮಟ್ಕಾ ಆಟ: ಪೊಲೀಸ್ ದಾಳಿ!

Next Post

ಆ ಬರ್ಮೋಡಾ ಚಡ್ಡಿ ಮಾಲಕ ಯಾರು? ಎಲ್ಲಿಯವ? ಮುಂದುವರೆದ ಹುಡುಕಾಟ!

Next Post

ಆ ಬರ್ಮೋಡಾ ಚಡ್ಡಿ ಮಾಲಕ ಯಾರು? ಎಲ್ಲಿಯವ? ಮುಂದುವರೆದ ಹುಡುಕಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ