6
  • Latest

ಲಾರಿಯಲ್ಲಿ ಸಿಕ್ಕಿತು ಚಾಲಕನ ಶವ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಲಾರಿಯಲ್ಲಿ ಸಿಕ್ಕಿತು ಚಾಲಕನ ಶವ!

AchyutKumar by AchyutKumar
November 22, 2024
in ರಾಜ್ಯ
advt advt advt
ADVERTISEMENT

ಯಲ್ಲಾಪುರ: ಸಂಕಲ್ಪ ಮುಂದಿನ ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲಿ ಶುಕ್ರವಾರ ಸಂಜೆ ಲಾರಿಯೊಂದು ನಿಂತಿದ್ದು, ಅದರೊಳಗೆ ಚಾಲಕ ಸಾವನಪ್ಪಿರುವುದು ಪತ್ತೆಯಾಗಿದೆ. ಚಾಲು ಸ್ಥಿತಿಯಲ್ಲಿದ್ದ ಲಾರಿಯ ಚಾವಿ ತಿರುಗಿಸಿ ಪೊಲೀಸರೇ ಅಪಾಯ ತಪ್ಪಿಸಿದ್ದಾರೆ.

ತಮಿಳುನಾಡು ಮೂಲದ ಲಾರಿಯನ್ನು ಅಣ್ಣಾದೊರೈ ಎಂಬಾತ ಓಡಿಸಿಕೊಂಡು ಬಂದಿದ್ದ. ಆತ ಲಾರಿಯನ್ನು ಹೆದ್ದಾರಿಯಲ್ಲಿ ನಿಲ್ಲಿಸಿ ಹಿಂದಿನ ಆಸನದಲ್ಲಿ ಮಲಗಿದ್ದ. ಆದರೆ, ಲಾರಿಯನ್ನು ಬಂದ್ ಮಾಡಿರಲಿಲ್ಲ. ಸಂಚಾರ ದಟ್ಟಣೆ ಹೆಚ್ಚಾದ ಕಾರಣ ಲಾರಿಯನ್ನು ಮುಂದೆ ಕಳುಹಿಸಲು ಪೊಲೀಸರು ಪ್ರಯತ್ನಿಸಿದರು. ಆದರೆ, ಎಷ್ಟು ಎಬ್ಬಿಸಿದರೂ ಚಾಲಕ ಮಲಗಿದ ಸ್ಥಳದಿಂದ ಮೇಲೆ ಏಳಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ನಂತರ ಪಿಎಸ್‌ಐ ಸಿದ್ದಪ್ಪ ಗುಡಿ ಲಾರಿ ಚಾವಿ ತಿರುಗಿಸಿ ಚಾಲು ಸ್ಥಿತಿಯಲ್ಲಿದ್ದ ವಾಹನವನ್ನು ಬಂದ್ ಮಾಡಿದರು. ಲಾರಿ ಮೇಲೆ ಹತ್ತಿ ಆತನನ್ನು ಎಬ್ಬಿಸುವ ಪ್ರಯತ್ನ ನಡೆಸಿದಾಗ ಉಸಿರಾಟ ನಿಂತಿರುವುದು ಗಮನಕ್ಕೆ ಬಂದಿತು. ವೈದ್ಯರು ಸಹ ಚಾಲಕ ಅಣ್ಣಾದೊರೈ ಸಾವನಪ್ಪಿರುವುದನ್ನು ಖಚಿತಪಡಿಸಿದರು.

Advertisement. Scroll to continue reading.

ಅಣ್ಣಾದೊರೈ ಹೃದಯಘಾತದಿಂದ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ.

ShareSendTweetShare
ADVERTISEMENT
Previous Post

ಆ ಬರ್ಮೋಡಾ ಚಡ್ಡಿ ಮಾಲಕ ಯಾರು? ಎಲ್ಲಿಯವ? ಮುಂದುವರೆದ ಹುಡುಕಾಟ!

Next Post

ನಸುಕಿನ ವೇಳೆ ಜೂಜಾಟ | ಐವರ ಸೆರೆ: ಏಳು ಜನ ಪರಾರಿ!

Next Post
Gambling in the name of Friends Club: 17 people sentenced to prison!

ನಸುಕಿನ ವೇಳೆ ಜೂಜಾಟ | ಐವರ ಸೆರೆ: ಏಳು ಜನ ಪರಾರಿ!

ಅಪ್ರಾಪ್ತೆ ಮೇಲೆ ಅತ್ಯಾಚಾರ: ಸಾಂತ್ವಾನ ಹೇಳಿ ಸಹಾಯ ಮಾಡಿದ ಮಹಿಳಾ ಪೊಲೀಸ್

ಅಡಿಕೆಗೆ ಕಾನ್ಸರ್ ಪ್ರಶಸ್ತಿ: ಸಾವಯವ ಅಡಿಕೆಗೆ ಮಾತ್ರ ಭವಿಷ್ಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.