6
  • Latest

ಅಪ್ರಾಪ್ತೆ ಮೇಲೆ ಅತ್ಯಾಚಾರ: ಸಾಂತ್ವಾನ ಹೇಳಿ ಸಹಾಯ ಮಾಡಿದ ಮಹಿಳಾ ಪೊಲೀಸ್

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪ್ರಾಪ್ತೆ ಮೇಲೆ ಅತ್ಯಾಚಾರ: ಸಾಂತ್ವಾನ ಹೇಳಿ ಸಹಾಯ ಮಾಡಿದ ಮಹಿಳಾ ಪೊಲೀಸ್

AchyutKumar by AchyutKumar
November 22, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಹೈಸ್ಕೂಲ್ ಹುಡುಗಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿದವರ ವಿರುದ್ಧ ದೂರು ದಾಖಲಾಗಿದ್ದು, ಸಂತ್ರಸ್ತೆಗೆ ಪೊಲೀಸರು ಧೈರ್ಯ ತುಂಬಿ ಸಾಂತ್ವಾನ ಹೇಳಿದ್ದಾರೆ.

ಮಂಚಿಕೇರಿ ಭಾಗದಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕಿಗೆ ನಂದನ್ ಎಂಬಾತ ಪರಿಚಯವಾಗಿದ್ದು, ಆಕೆಯನ್ನು ಆತ ಕಾಡಿಸುತ್ತಿದ್ದ. ಎರಡು ವಾರದ ಹಿಂದೆ ಬಾಲಕಿಯನ್ನು ನಂದನ್ ಜೊತೆ ಮತ್ತೆ ಇಬ್ಬರು ಸೇರಿ ಪುಸಲಾಯಿಸಿದ್ದರು. ಆಕೆಯ ಮೇಲೆ ಅತ್ಯಾಚಾರ ನಡೆದಿದ್ದು, ಸಂತ್ರಸ್ತ ಬಾಲಕಿ ಮಂಕಾಗಿದ್ದಳು.

ADVERTISEMENT
ADVERTISEMENT

ಈ ಬಗ್ಗೆ ಮನೆಯವರು ಪ್ರಶ್ನಿಸಿದಾಗ ಕ್ರೂರಕೃತ್ಯ ಬೆಳಕಿಗೆ ಬಂದಿದೆ. ಪೊಲೀಸ್ ದೂರು ನೀಡಲು ಸಹ ಬಾಲಕಿ ಭಯಗೊಂಡಿದ್ದು, ಮಹಿಳಾ ಪೊಲೀಸರು ಆಕೆಗೆ ಧೈರ್ಯ ತುಂಬಿದರು. ಆಪ್ತ ಸಮಾಲೋಚನೆ ಮೂಲಕ ನಡೆದ ಘಟನಾವಳಿಗಳ ಮಾಹಿತಿ ಪಡೆದರು.

Advertisement. Scroll to continue reading.
Advertisement. Scroll to continue reading.

ಕೊನೆಗೆ ಪಾಲಕರ ಸಮ್ಮುಖದಲ್ಲಿ ಬಾಲಕಿ ದೂರು ನೀಡಿದ್ದು, ಆರೋಪಿ ನಂದನ್ ಸಹಚರರ ಹೆಸರು, ವಿಳಾಸ ಗೊತ್ತಾಗಿಲ್ಲ. ಆ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

ShareSendTweetShare
ADVERTISEMENT
Previous Post

ನಸುಕಿನ ವೇಳೆ ಜೂಜಾಟ | ಐವರ ಸೆರೆ: ಏಳು ಜನ ಪರಾರಿ!

Next Post

ಅಡಿಕೆಗೆ ಕಾನ್ಸರ್ ಪ್ರಶಸ್ತಿ: ಸಾವಯವ ಅಡಿಕೆಗೆ ಮಾತ್ರ ಭವಿಷ್ಯ!

Next Post

ಅಡಿಕೆಗೆ ಕಾನ್ಸರ್ ಪ್ರಶಸ್ತಿ: ಸಾವಯವ ಅಡಿಕೆಗೆ ಮಾತ್ರ ಭವಿಷ್ಯ!

ಈ ಸರ್ಕಾರಿ ಶಾಲೆ ಇನ್ನಷ್ಟು ಸ್ಮಾರ್ಟ: ಮಕ್ಕಳ ಕಲಿಕೆಗೆ ಇಂಟರ್‌ನೆಟ್ ಸೇವೆ!

ಸೈಕಲ್ ಸವಾರನಿಗೆ ಗುದ್ದಿದ ರಿಕ್ಷಾ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.