6
  • Latest
ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಕಳ್ಳ ಮರಳು.. ಕದ್ದು ಸಾಗಾಟ: ಸಿಕ್ಕಿಬಿದ್ದ ಚಾಲಕ ಹೇಳಿದ್ದು ಕಾಕಣ್ಣ-ಗುಬ್ಬಣ್ಣನ ಕಥೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಳ್ಳ ಮರಳು.. ಕದ್ದು ಸಾಗಾಟ: ಸಿಕ್ಕಿಬಿದ್ದ ಚಾಲಕ ಹೇಳಿದ್ದು ಕಾಕಣ್ಣ-ಗುಬ್ಬಣ್ಣನ ಕಥೆ!

AchyutKumar by AchyutKumar
November 23, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಸಾಮರ್ಥ್ಯಕ್ಕಿಂತಲೂ ಅಧಿಕ ಬಾರದ ಮರಳನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಜಾರೋಷವಾಗಿ ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ಜಪ್ತು ಮಾಡಿದ್ದಾರೆ.

ನ 16ರ ಸಂಜೆ ಸಬಗೇರಿ ಸಂಕಲ್ಪದ ಬಳಿ ಪಿಎಸ್‌ಐ ಸಿದ್ದಪ್ಪ ಗುಡಿ ಹಾಗೂ ಪೊಲೀಸ್ ಸಿಬ್ಬಂದಿ ಕೃಷ್ಣ ಮಾತ್ರೋಜಿ ಜೊತೆಯಾಗಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಆಗ, ಲಾರಿ ಚಾಲಕನೊಬ್ಬ ಅನುಮಾನಾಸ್ಪದವಾಗಿ ವರ್ತಿಸಿದ್ದು ಆತನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದರು. `ಲಾರಿಯಲ್ಲಿ ಏನಿದೆ?’ ಎಂದು ಪ್ರಶ್ನಿಸಿದಾಗ ಆತ ಸರಿಯಾಗಿ ಉತ್ತರಿಸಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಲಾರಿಯನ್ನು ತಪಾಸಣೆ ನಡೆಸಿದಾಗ ಸಾಮರ್ಥ್ಯಕ್ಕಿಂತಲೂ ಅಧಿಕ ಬಾರದ ಮರಳು ಸಾಗಾಟವಾಗುತ್ತಿತ್ತು. ಇದರಿಂದ ರಸ್ತೆ ಹಾಳಾಗುವ ಬಗ್ಗೆ ಅರಿವಿದ್ದರೂ ಚಾಲಕ ಆ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಜೊತೆಗೆ ಮರಳು ಸಾಗಾಟಕ್ಕೆ ಅನುಮತಿಯನ್ನು ಪಡೆದಿರಲಿಲ್ಲ. ಮರಳನ್ನು ಆತ ಕಳ್ಳತನ ಮಾಡಿಕೊಂಡು ಬಂದಿದ್ದು, ಸರ್ಕಾರಕ್ಕೆ ಸಹ ಇದರಿಂದ ನಷ್ಟವಾಗಿತ್ತು. `ಮರಳು ಎಲ್ಲಿಂದ ತಂದೆ?’ ಎಂಬ ಪ್ರಶ್ನೆಗೂ ಆತ ಉತ್ತರಿಸಲಿಲ್ಲ.

Advertisement. Scroll to continue reading.

ಈ ಎಲ್ಲಾ ಹಿನ್ನಲೆ ಪುತ್ತೂರಿನ ಮನೋಜ ಪೂಜಾರಿ ಎಂಬ ಲಾರಿ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ಆತನ ಲಾರಿಯಲ್ಲಿದ್ದ 6 ಬರಾಸ್ ಮರಳಿನ ಜೊತೆ ಲಾರಿಯನ್ನು ಜಪ್ತು ಮಾಡಿದರು. ಅಕ್ರಮ ಮರಳು ಸಾಗಾಟದ ಪ್ರಕರಣವನ್ನು ದಾಖಲಿಸಿದರು.

 

ShareSendTweetShare
ADVERTISEMENT
Previous Post

ಕಾರ್ಮಿಕನಿಗೆ ಗುದ್ದಿದ ಕಾರು: 20 ಅಡಿ ಹಾರಿಬಿದ್ದ ಕೂಲಿಯಾಳು!

Next Post

ಮಗುವಿನ ಮೇಲೆ ಮಂಗಳಮುಖಿಯರ ಆಕ್ರಮಣ!

Next Post

ಮಗುವಿನ ಮೇಲೆ ಮಂಗಳಮುಖಿಯರ ಆಕ್ರಮಣ!

S News Digital reached Vidhana Soudha Minister's instruction to give expert report!

ವಿಧಾನಸೌಧ ತಲುಪಿದ S News ಡಿಜಿಟಲ್: ತಜ್ಞರ ವರದಿ ನೀಡುವಂತೆ ಸಚಿವರ ಸೂಚನೆ!

ಗಾಣಕ್ಕೆ ಅರೆಯಬೇಕಿದ್ದ ಕಬ್ಬು ಅಗ್ನಿಗೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.