6
  • Latest
ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಕಳ್ಳ ಮರಳು.. ಕದ್ದು ಸಾಗಾಟ: ಸಿಕ್ಕಿಬಿದ್ದ ಚಾಲಕ ಹೇಳಿದ್ದು ಕಾಕಣ್ಣ-ಗುಬ್ಬಣ್ಣನ ಕಥೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಳ್ಳ ಮರಳು.. ಕದ್ದು ಸಾಗಾಟ: ಸಿಕ್ಕಿಬಿದ್ದ ಚಾಲಕ ಹೇಳಿದ್ದು ಕಾಕಣ್ಣ-ಗುಬ್ಬಣ್ಣನ ಕಥೆ!

AchyutKumar by AchyutKumar
in ಸ್ಥಳೀಯ
ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಯಲ್ಲಾಪುರ: ಸಾಮರ್ಥ್ಯಕ್ಕಿಂತಲೂ ಅಧಿಕ ಬಾರದ ಮರಳನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಜಾರೋಷವಾಗಿ ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ಜಪ್ತು ಮಾಡಿದ್ದಾರೆ.

ADVERTISEMENT

ನ 16ರ ಸಂಜೆ ಸಬಗೇರಿ ಸಂಕಲ್ಪದ ಬಳಿ ಪಿಎಸ್‌ಐ ಸಿದ್ದಪ್ಪ ಗುಡಿ ಹಾಗೂ ಪೊಲೀಸ್ ಸಿಬ್ಬಂದಿ ಕೃಷ್ಣ ಮಾತ್ರೋಜಿ ಜೊತೆಯಾಗಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಆಗ, ಲಾರಿ ಚಾಲಕನೊಬ್ಬ ಅನುಮಾನಾಸ್ಪದವಾಗಿ ವರ್ತಿಸಿದ್ದು ಆತನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದರು. `ಲಾರಿಯಲ್ಲಿ ಏನಿದೆ?’ ಎಂದು ಪ್ರಶ್ನಿಸಿದಾಗ ಆತ ಸರಿಯಾಗಿ ಉತ್ತರಿಸಲಿಲ್ಲ.

ಲಾರಿಯನ್ನು ತಪಾಸಣೆ ನಡೆಸಿದಾಗ ಸಾಮರ್ಥ್ಯಕ್ಕಿಂತಲೂ ಅಧಿಕ ಬಾರದ ಮರಳು ಸಾಗಾಟವಾಗುತ್ತಿತ್ತು. ಇದರಿಂದ ರಸ್ತೆ ಹಾಳಾಗುವ ಬಗ್ಗೆ ಅರಿವಿದ್ದರೂ ಚಾಲಕ ಆ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಜೊತೆಗೆ ಮರಳು ಸಾಗಾಟಕ್ಕೆ ಅನುಮತಿಯನ್ನು ಪಡೆದಿರಲಿಲ್ಲ. ಮರಳನ್ನು ಆತ ಕಳ್ಳತನ ಮಾಡಿಕೊಂಡು ಬಂದಿದ್ದು, ಸರ್ಕಾರಕ್ಕೆ ಸಹ ಇದರಿಂದ ನಷ್ಟವಾಗಿತ್ತು. `ಮರಳು ಎಲ್ಲಿಂದ ತಂದೆ?’ ಎಂಬ ಪ್ರಶ್ನೆಗೂ ಆತ ಉತ್ತರಿಸಲಿಲ್ಲ.

Advertisement. Scroll to continue reading.

ಈ ಎಲ್ಲಾ ಹಿನ್ನಲೆ ಪುತ್ತೂರಿನ ಮನೋಜ ಪೂಜಾರಿ ಎಂಬ ಲಾರಿ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ಆತನ ಲಾರಿಯಲ್ಲಿದ್ದ 6 ಬರಾಸ್ ಮರಳಿನ ಜೊತೆ ಲಾರಿಯನ್ನು ಜಪ್ತು ಮಾಡಿದರು. ಅಕ್ರಮ ಮರಳು ಸಾಗಾಟದ ಪ್ರಕರಣವನ್ನು ದಾಖಲಿಸಿದರು.

Advertisement. Scroll to continue reading.

 

Previous Post

ಕಾರ್ಮಿಕನಿಗೆ ಗುದ್ದಿದ ಕಾರು: 20 ಅಡಿ ಹಾರಿಬಿದ್ದ ಕೂಲಿಯಾಳು!

Next Post

ಮಗುವಿನ ಮೇಲೆ ಮಂಗಳಮುಖಿಯರ ಆಕ್ರಮಣ!

Next Post

ಮಗುವಿನ ಮೇಲೆ ಮಂಗಳಮುಖಿಯರ ಆಕ್ರಮಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ