6
  • Latest
S News Digital reached Vidhana Soudha Minister's instruction to give expert report!

ವಿಧಾನಸೌಧ ತಲುಪಿದ S News ಡಿಜಿಟಲ್: ತಜ್ಞರ ವರದಿ ನೀಡುವಂತೆ ಸಚಿವರ ಸೂಚನೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ವಿಧಾನಸೌಧ ತಲುಪಿದ S News ಡಿಜಿಟಲ್: ತಜ್ಞರ ವರದಿ ನೀಡುವಂತೆ ಸಚಿವರ ಸೂಚನೆ!

ನಿಮ್ಮೆಲ್ಲರ ಸಹಕಾರವೇ ನಮಗೆ ಸ್ಪೂರ್ತಿ | ಶೇರ್ ಮಾಡಿದವರಿಗೆ ಶರಣು

AchyutKumar by AchyutKumar
November 23, 2024
in ರಾಜ್ಯ
S News Digital reached Vidhana Soudha Minister's instruction to give expert report!
advt advt advt
ADVERTISEMENT

`ನಿನ್ನೆ ಮೊನ್ನೆಯವರೆಗೂ ತುಂಬಿದ್ದ ತೊರೆಯಲ್ಲಿ ಇದೀಗ ಬರ!’ ಎಂಬ ವರದಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ತಲುಪಿದ್ದು, ತಜ್ಞರ ತಂಡ ರಚಿಸಿ ಅಧ್ಯಯನ ನಡೆಸುವಂತೆ ಸಚಿವರು ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ. ವ್ಯಾಪಕ ಪ್ರಮಾಣದಲ್ಲಿ ಮಳೆಯಾದರೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಎದುರಾದ ಜಲಕ್ಷಾಮದ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ನ 16ರಂದು S News Digitel `ನಿನ್ನೆ ಮೊನ್ನೆಯವರೆಗೂ ತುಂಬಿದ್ದ ತೊರೆಯಲ್ಲಿ ಇದೀಗ ಬರ!’ ಎಂಬ ವರದಿ ಪ್ರಕಟಿಸಿತ್ತು. ಈ ಬಾರಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾದರೂ ಹಳ್ಳದಲ್ಲಿ ನೀರಿಲ್ಲದ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಕಾಡು-ಮೇಡುಗಳನ್ನು ಅಲೆದಾಡಿದ ಸಹ್ಯಾದ್ರಿ ಸಂಜಯದ ದಿನೇಶ ಹೊಳ್ಳ S News Digitel‘ಗೆ ಪ್ರತ್ಯಕ್ಷ ವರದಿ ನೀಡಿದ್ದರು.

Advertisement. Scroll to continue reading.
ADVERTISEMENT
ADVERTISEMENT

S News Digitel ಪ್ರಕಟಿಸಿದ ಈ ವರದಿ ವ್ಯಾಪಕ ಪ್ರಮಾಣದಲ್ಲಿ ವೈರಲ್ ಆಗಿದ್ದು, ಇದನ್ನು ನಮ್ಮ ಓದುಗರು ಸಹ ಸಾಕಷ್ಟು ಕಡೆ ಶೇರ್ ಮಾಡಿದ್ದಾರೆ. ಇದರ ಪರಿಣಾಮ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಈ ವರದಿ ಓದಿ ಪ್ರತಿಕ್ರಿಯಿಸಿದ್ದಾರೆ.

Advertisement. Scroll to continue reading.

ಇದನ್ನು ಓದಿ: ನಿನ್ನೆ ಮೊನ್ನೆಯವರೆಗೂ ತುಂಬಿದ್ದ ತೊರೆಯಲ್ಲಿ ಇದೀಗ ಬರ!

ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಜಲಕ್ಷಾಮದ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. `ಅರಣ್ಯ ಇಲಾಖೆ, ಪರಿಸರ ಇಲಾಖೆ ಹಾಗೂ ಎಂಪ್ರಿಯ ಸಹಯೋಗದಲ್ಲಿ ತಜ್ಞರ ತಂಡ ರಚಿಸಬೇಕು. 3 ತಿಂಗಳ ಒಳಗಾಗಿ ಸಮಗ್ರ ವರದಿಯನ್ನು ಸಲ್ಲಿಸಬೇಕು’ ಎಂದು ಅವರು ಸೂಚಿಸಿದ್ದಾರೆ.

ShareSendTweetShare
ADVERTISEMENT
Previous Post

ಮಗುವಿನ ಮೇಲೆ ಮಂಗಳಮುಖಿಯರ ಆಕ್ರಮಣ!

Next Post

ಗಾಣಕ್ಕೆ ಅರೆಯಬೇಕಿದ್ದ ಕಬ್ಬು ಅಗ್ನಿಗೆ!

Next Post

ಗಾಣಕ್ಕೆ ಅರೆಯಬೇಕಿದ್ದ ಕಬ್ಬು ಅಗ್ನಿಗೆ!

ಬಾಲಕಿ ಮೇಲೆ ಅತ್ಯಾಚಾರ: ಕ್ರೂರಿಗೆ 20 ವರ್ಷ ಜೈಲು!

ಕಾಲೇಜು ಮಕ್ಕಳ ಪ್ರತಿಭೆ ಪ್ರದರ್ಶನ: ಕೆನರಾ ಕಾಲೇಜಿಗೆ ಬಹುಮಾನಗಳ ಸುರಿಮಳೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.