6
  • Latest

ಬಾಲಕಿ ಮೇಲೆ ಅತ್ಯಾಚಾರ: ಕ್ರೂರಿಗೆ 20 ವರ್ಷ ಜೈಲು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಾಲಕಿ ಮೇಲೆ ಅತ್ಯಾಚಾರ: ಕ್ರೂರಿಗೆ 20 ವರ್ಷ ಜೈಲು!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಶಿರಸಿ: ಬಾಲಕಿ ಅತ್ಯಾಚಾರ ಆರೋಪ ಸಾಭೀತಾದ ಹಿನ್ನಲೆ ಸುನೀಲ ಬೋವಿವಡ್ಡರ್ ಎಂಬಾತನಿಗೆ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ 1 ಲಕ್ಷ ರೂ ದಂಡ ಪಾವತಿಸಲು ಸೂಚಿಸಿದೆ.

ಶಿರಸಿ ತಾಲೂಕಿನ ಕುಪಗಡ್ಡೆಯ ಸುನೀಲ್ ಸುರೇಶ ಬೋವಿವಡ್ಡರ್ 2021ರ ನವೆಂಬರ್ 11ರಂದು ಬನವಾಸಿ ಬಳಿ ಬಾಲಕಿ ಮೇಲೆ ಕೈ ಹಾಕಿದ್ದ. ಆಕೆ ಪ್ರತಿಭಟಿಸಿದರೂ ಮನ್ನಿಸದೇ ಅತ್ಯಾಚಾರವೆಸಗಿದ್ದ. ಈ ಬಗ್ಗೆ ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಗ ಸಿಪಿಐ ಆಗಿದ್ದ ರಾಮಚಂದ್ರ ನಾಯಕ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಜೊತೆಗೆ ಅತ್ಯಾಚಾರ ನಡೆದ ಕುರಿತು ಪೂರಕ ಸಾಕ್ಷಿಗಳನ್ನು ಒದಗಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಸಂತ್ರಸ್ತ ಬಾಲಕಿ ಪರವಾಗಿ ಸರಕಾರಿ ಅಭಿಯೋಜಕರಾದ ಶುಭಾ ಗಾಂವಕರ್ ಹಾಗು ತನುಜಾ ಹೊಸಪಟ್ಟಣ ವಾದ ಮಂಡಿಸಿದ್ದರು. ಅತ್ಯಾಚಾರ ಆರೋಪಿಯ ಕ್ರೂರತೆಯ ಬಗ್ಗೆ ಅವರು ಸಮರ್ಥವಾಗಿ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟರು.

Advertisement. Scroll to continue reading.

ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶೆ ಪ್ರತಿಭಾ ಕುಲಕರ್ಣಿ ಅವರು ಶಿಕ್ಷೆ ಪ್ರಕಟಿಸಿದರು. 20 ವರ್ಷ ಶಿಕ್ಷೆ ಹಾಗೂ 1ಲಕ್ಷ ರೂ ದಂಡ ದಂಡ ಪಾವತಿಸುವಂತೆ ಅವರು ಆದೇಶ ಹೊರಡಿಸಿದರು.

 

ShareSendTweetShare
ADVERTISEMENT
Previous Post

ಗಾಣಕ್ಕೆ ಅರೆಯಬೇಕಿದ್ದ ಕಬ್ಬು ಅಗ್ನಿಗೆ!

Next Post

ಕಾಲೇಜು ಮಕ್ಕಳ ಪ್ರತಿಭೆ ಪ್ರದರ್ಶನ: ಕೆನರಾ ಕಾಲೇಜಿಗೆ ಬಹುಮಾನಗಳ ಸುರಿಮಳೆ!

Next Post

ಕಾಲೇಜು ಮಕ್ಕಳ ಪ್ರತಿಭೆ ಪ್ರದರ್ಶನ: ಕೆನರಾ ಕಾಲೇಜಿಗೆ ಬಹುಮಾನಗಳ ಸುರಿಮಳೆ!

ಕುಟುಂಬ ಕಲಹ: ರಾತ್ರಿ ಹೊರಟ ಹೆಣ್ಮಗಳು ಹೋಗಿದ್ದಾದರೂ ಎಲ್ಲಿ?

ಕೈಗಾ: ಅಣು ವಿಜ್ಞಾನಿಯ ತಾಯಿ ನಿಗೂಢ ನಾಪತ್ತೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.