6
  • Latest

ಕುಟುಂಬ ಕಲಹ: ರಾತ್ರಿ ಹೊರಟ ಹೆಣ್ಮಗಳು ಹೋಗಿದ್ದಾದರೂ ಎಲ್ಲಿ?

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕುಟುಂಬ ಕಲಹ: ರಾತ್ರಿ ಹೊರಟ ಹೆಣ್ಮಗಳು ಹೋಗಿದ್ದಾದರೂ ಎಲ್ಲಿ?

AchyutKumar by AchyutKumar
in ಸ್ಥಳೀಯ

ಸಿದ್ದಾಪುರ: ತಂದೆ ಬೈಗುಳಕ್ಕೆ ಬೆದರಿದ ಗೌರಿ ಬೇಸ್ತ (25) ರಾತ್ರಿ ವೇಳೆ ಮನೆ ಬಿಟ್ಟು ಹೋಗಿದ್ದು, ಇಡೀ ಕುಟುಂಬದವರು ಆಕೆಯ ಹುಡುಕಾಟದಲ್ಲಿ ತೊಡಗಿದ್ದಾರೆ.

ಸಿದ್ದಾಪುರ ಹೊಸೂರು ಜನತಾ ಕಾಲೋನಿಯ ಜ್ಞಾನದೇವ ಬೇಸ್ತಾ ಅವರ ಮನೆಯಲ್ಲಿ ನ 21ರ ಸಂಜೆ 7 ಗಂಟೆಗೆ ಜಗಳವಾಗಿತ್ತು. ಜ್ಞಾನದೇವ ಬೇಸ್ತಾ ಅವರು ತಮ್ಮ ಪತ್ನಿ ಹಾಗೂ ಮಗನಿಗೆ ಬೈದಿದ್ದರು. ಈ ವೇಳೆ ಮಗಳು ಗೌರಿ ಬೇಸ್ತಾ ಅವರಿಗೂ ಬುದ್ದಿಮಾತು ಹೇಳಿದ್ದರು. `ಹೆಣ್ಣು ಮಕ್ಕಳು ಹಾಗೆಲ್ಲ ಸಿಟ್ಟು ಮಾಡಿಕೊಳ್ಳಬಾರದು. ಕುಟುಂಬದವರೊoದಿಗೆ ಚನ್ನಾಗಿರಬೇಕು’ ಎಂದಿದ್ದರು.

ತoದೆ ಮಾತಿಗೆ ಗೌರಿ ಬೇಸ್ತಾ ಎದುರುತ್ತರ ನೀಡಿದಾಗ ಜ್ಞಾನದೇವ ಬೇಸ್ತಾ ಅವರು ಗದರಿಸಿದ್ದರು. ಆಗ ಏಕಾಏಕಿ ಏರುಧ್ವನಿಯಲ್ಲಿ ಕೂಗಾಡಿದ ಗೌರಿ 8 ಗಂಟೆ ವೇಳೆಗೆ ಬ್ಯಾಗಿನಲ್ಲಿ ಬಟ್ಟೆ ತುಂಬಿಕೊoಡು ಮನೆ ಬಿಟ್ಟು ಹೋದರು. ಈ ರಾತ್ರಿ ಒಂಟಿ ಹೆಣ್ಣು ಮಗಳು ಎಲ್ಲಿ ಹೋದಳು? ಈಗ ಎಲ್ಲಿದ್ದಾಳೆ? ಹೇಗಿದ್ದಾಳೆ? ಎಂದು ಪಾಲಕರಿಗೆ ಗೊತ್ತಿಲ್ಲ. ಗೌರಿ ಬೇಸ್ತಾರ ಮೊಬೈಲ್’ಗೆ ಫೋನ್ ಮಾಡಿದರೂ ಸಂಪರ್ಕ ಸಾಧ್ಯವಾಗುತ್ತಿಲ್ಲ.

ಸಂಬoಧಿಕರ ಮನೆಯಲ್ಲಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಈ ಹಿನ್ನಲೆ ಜ್ಞಾನೇಶ್ವರ ಬೇಸ್ತಾ ಅವರು ಪೊಲೀಸ್ ದೂರು ನೀಡಿದ್ದು, `ಮಗಳನ್ನು ಹುಡುಕಿಕೊಡಿ’ ಎಂದು ಮನವಿ ಮಾಡಿದ್ದಾರೆ.

ShareSendTweetShare
Previous Post

ಕಾಲೇಜು ಮಕ್ಕಳ ಪ್ರತಿಭೆ ಪ್ರದರ್ಶನ: ಕೆನರಾ ಕಾಲೇಜಿಗೆ ಬಹುಮಾನಗಳ ಸುರಿಮಳೆ!

Next Post

ಕೈಗಾ: ಅಣು ವಿಜ್ಞಾನಿಯ ತಾಯಿ ನಿಗೂಢ ನಾಪತ್ತೆ

Next Post

ಕೈಗಾ: ಅಣು ವಿಜ್ಞಾನಿಯ ತಾಯಿ ನಿಗೂಢ ನಾಪತ್ತೆ

ಸಾವಿಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿನಿ

ಕಾರವಾರ ಬಸ್ ನಿಲ್ದಾಣ | ಇಲ್ಲಿ ಬೈಕ್ ಕದಿಯುವುದು ಚಪ್ಪಲಿ ಎಗರಿಸುವುದಕ್ಕಿಂತಲೂ ಸಲೀಸು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.