6
  • Latest

ಅರಣ್ಯ ಇಲಾಖೆ ಉದ್ಯಾನ: ಕಾಸು ಕೊಟ್ಟು ಕಸ ನೋಡಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯ ಇಲಾಖೆ ಉದ್ಯಾನ: ಕಾಸು ಕೊಟ್ಟು ಕಸ ನೋಡಿ!

AchyutKumar by AchyutKumar
November 23, 2024
in ಸ್ಥಳೀಯ
advt advt advt
ADVERTISEMENT

ಭಟ್ಕಳ: ಮುರುಡೇಶ್ವರ ದೇವಾಲಯ ಬಳಿಯ ಸಾಲುಮರದ ತಿಮ್ಮಕ್ಕ ಉದ್ಯಾನವನ ಹಾಳು ಬಿದ್ದಿದೆ. ಅದಾಗಿಯೂ ಉದ್ಯಾನವನ ಪ್ರವೇಶಕ್ಕೆ ಅರಣ್ಯ ಇಲಾಖೆ 20ರೂ ಹಣ ಪಡೆಯುತ್ತಿದೆ!

ಪ್ರವೇಶದ್ವಾರದಲ್ಲಿಯೇ ಕೂರುವ ಗುತ್ತಿಗೆ ಸಿಬ್ಬಂದಿ ಪಡೆದ ಕಾಸಿಗೆ ರಸೀದಿ ನೀಡುವುದಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ `ಮಿಶನ್ ಹಾಳಾಗಿದೆ’ ಎಂಬ ಉತ್ತರ ಸಿಗುತ್ತದೆ. ಉದ್ಯಾನವನ ಪ್ರವೇಶದ ಬಳಿ ಸಿಗುವ ಮಂಗನ ಬಾಲ ತುಂಡಾಗಿದೆ. ಸಿಸಿ ಕ್ಯಾಮರಾ ಹಾಳಾಗಿ ವರ್ಷ ಕಳೆದಿದೆ. ಜನ ಕೂರುವ ಆಸನಗಳ ಸುತ್ತಲು ಜೀಡು ಬೆಳೆದಿದೆ. ಆದರೆ, ಅದ್ಯಾವುದನ್ನು ಸರಿಪಡಿಸಲು ಅರಣ್ಯ ಅಧಿಕಾರಿಗಳಿಗೆ ಪುರಸೋತಾಗಿಲ್ಲ.

ADVERTISEMENT
ADVERTISEMENT

ಹೊನ್ನಾವರದ ಮಂಕಿ ಅರಣ್ಯ ವಲಯದ ವ್ಯಾಪ್ತಿಗೆ ಬರುತ್ತದೆ. ಇನ್ನೂ ಗಿಡಗಳ ಬಗ್ಗೆ ಬರೆಯಲಾದ ಮಾಹಿತಿ ಫಲಕವೂ ಹಾಳಾಗಿದೆ. ಶೌಚಾಲಯದ ಒಳಗೆ ನೀರಿಲ್ಲ. ಅಲ್ಲಿನ ಕಲಾಕೃತಿಗಳೆಲ್ಲವೂ ಉದುರಿಬಿದ್ದಿದೆ. 7 ಎಕರೆ ಪ್ರದೇಶದಲ್ಲಿರುವ ಉದ್ಯಾನವನ ನಿರ್ವಹಣೆಗೆ ಅಗತ್ಯ ಸಿಬ್ಬಂದಿ ಇಲ್ಲ. ಅವ್ಯವಸ್ಥೆಗಳ ಬಗ್ಗೆ ಪ್ರಶ್ನಿಸಿದರೂ ಉತ್ತರಿಸುವವರಿಲ್ಲ.

Advertisement. Scroll to continue reading.
Advertisement. Scroll to continue reading.

ಶನಿವಾರ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಹಾಗೂ ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ ಅರಣ್ಯ ಉದ್ಯಾನವನಕ್ಕೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗಳ ಬಗ್ಗೆ ಪ್ರಶ್ನಿಸಿದರು. ಅಲ್ಲಿಂದಲೇ ವಿವಿಧ ಅಧಿಕಾರಿಗಳಿಗೆ ಫೋನ್ ಮಾಡಿದರು. ಆದರೆ, ಅವ್ಯವಸ್ಥೆಯನ್ನು ಸರಿಪಡಿಸುವ ಭರವಸೆ ಯಾರಿಂದಲೂ ಸಿಕ್ಕಿಲ್ಲ.

 

ShareSendTweetShare
ADVERTISEMENT
Previous Post

ಬೈಕಿಗೆ ಗುದ್ದಿದ ಬಸ್ಸು: ದಂಪತಿಗೆ ಪೆಟ್ಟು

Next Post

ಕೈಗಾ | ಮತ್ತೊಂದು ಬಸ್ಸಿಗೆ ಹೊಗೆ!

Next Post

ಕೈಗಾ | ಮತ್ತೊಂದು ಬಸ್ಸಿಗೆ ಹೊಗೆ!

A yoga teacher by name: What he did was intoxicating!

ಮಾದಕ ವ್ಯಸನ ಸೇವಿಸಿದ ಮೆಕಾನಿಕ್: ಜೊತೆಗಿದ್ದ ಕೂಲಿಗೂ ಗಾಂಜಾ ಚಟ!

ರಮೇಶ-ದಿನೇಶನ ನ್ಯಾನ್ಯೋ ಪ್ರವಾಸ: ಕನ್ಯೆ ಹುಡುಕಾಟಕ್ಕೆ ಹೊರಟವ ಕೈಲಾಸಕ್ಕೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.