6
  • Latest

ಸಂತೆಗೆ ಬಂದ ಮಹಿಳೆ ಸ್ಮಶಾನ ಪಾಲು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಂತೆಗೆ ಬಂದ ಮಹಿಳೆ ಸ್ಮಶಾನ ಪಾಲು!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ನಾಯ್ಕನಕೆರೆ ಬಳಿ ಭಾನುವಾರ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ.

ADVERTISEMENT

ಯಲ್ಲಾಪುರ ಪೇಟೆಗೆ ಬಂದಿದ್ದ ಮಾವಿನಮನೆಯ ರವಿ ಗೌಡ (38) ಹಾಗೂ ಶಾರದಾ ಗೌಡ (32) ಮನೆಗೆ ಮರಳುತ್ತಿದ್ದರು. ಈ ಇಬ್ಬರು ಬೈಕಿನಲ್ಲಿ ಹೋಗುತ್ತಿರುವಾಗ ಹಿಂದಿನಿoದ ಬಂದ ಲಾರಿ ಬೈಕಿಗೆ ಗುದ್ದಿತು. ಪರಿಣಾಮ ಬೈಕ್ ಓಡಿಸುತ್ತಿದ್ದ ರವಿ ಗೌಡ ಮುಂದೆ ಹಾರಿ ಬಿದ್ದರು. ಬೈಕ್ ಜೊತೆ ನೆಲಕ್ಕೆ ಬಿದ್ದ ಶಾರದಾ ಗೌಡ ಅವರ ಮೇಲೆ ಲಾರಿ ಹಾಯ್ದು ಅವರು ಅಲ್ಲಿಯೇ ಸಾವನಪ್ಪಿದರು.

ಭಾನುವಾರ ಸಂತೆಗಾಗಿ ಈ ಇಬ್ಬರು ಯಲ್ಲಾಪುರ ಪೇಟೆಗೆ ಬಂದಿದ್ದರು. ಸಂಜೆ ಸಂತೆ ಮುಗಿಸಿ ಮನೆಗೆ ಮರಳುತ್ತಿದ್ದರು. ಆಗ ಈ ಅವಘಡ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ರವಿ ಗೌಡ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾವನಪ್ಪಿದ ಶಾರದಾ ಗೌಡ ಅವರ ಶವವನ್ನು ಶವಾಗಾರದಲ್ಲಿರಿಸಲಾಗಿದೆ. ಅಪಘಾತದಿಂದಾಗಿ ನಾಯ್ಕನಕೆರೆ ಬಳಿ ಟ್ರಾಫಿಕ್ ಜಾಮ್ ಆಗಿದ್ದು, ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

Advertisement. Scroll to continue reading.
Advertisement. Scroll to continue reading.
Previous Post

ಪರಿಚಿತನ ಜೊತೆ ಬಂದ ಅನಾಮಿಕ ವ್ಯಕ್ತಿ ಸಾವು

Next Post

ನಟರಾಜನ ನಾಟ್ಯಲೀಲೆ: ಶಿರಸಿಗೆ ಬಂದ ಶಿವರಾಜಕುಮಾರ್!

Next Post

ನಟರಾಜನ ನಾಟ್ಯಲೀಲೆ: ಶಿರಸಿಗೆ ಬಂದ ಶಿವರಾಜಕುಮಾರ್!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ