6
  • Latest
ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಪುಣ್ಯ ಕ್ಷೇತ್ರದ ಜೊತೆ ಪ್ರವಾಸಿತಾಣವೂ ಹೌದು. ಈ ಮುರುಡೇಶ್ವರದ ಸೊಬಗನ್ನು ಖ್ಯಾತ ವೈದ್ಯ ಹರಿಪ್ರಸಾದ ಕೇಣಿ ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಅತ್ಯದ್ಬುತವಾಗಿ ಕ್ಲಿಕ್ಕಿಸಿದ್ದಾರೆ.

ಮುಸ್ಸಂಜೆ ಶಿವ: ಸತ್ಯಂ.. ಶಿವಂ.. ಸುಂದರಂ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮುಸ್ಸಂಜೆ ಶಿವ: ಸತ್ಯಂ.. ಶಿವಂ.. ಸುಂದರಂ!

AchyutKumar by AchyutKumar
in ಸ್ಥಳೀಯ
ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಪುಣ್ಯ ಕ್ಷೇತ್ರದ ಜೊತೆ ಪ್ರವಾಸಿತಾಣವೂ ಹೌದು. ಈ ಮುರುಡೇಶ್ವರದ ಸೊಬಗನ್ನು ಖ್ಯಾತ ವೈದ್ಯ ಹರಿಪ್ರಸಾದ ಕೇಣಿ ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಅತ್ಯದ್ಬುತವಾಗಿ ಕ್ಲಿಕ್ಕಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಪುಣ್ಯ ಕ್ಷೇತ್ರದ ಜೊತೆ ಪ್ರವಾಸಿತಾಣವೂ ಹೌದು. ಈ ಮುರುಡೇಶ್ವರದ ಸೊಬಗನ್ನು ಖ್ಯಾತ ವೈದ್ಯ ಹರಿಪ್ರಸಾದ ಕೇಣಿ ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಅತ್ಯದ್ಬುತವಾಗಿ ಕ್ಲಿಕ್ಕಿಸಿದ್ದಾರೆ. ಹರಿಪ್ರಸಾದ ಕೇಣಿ ಅವರು ಮುರುಡೇಶ್ವರದ ಅಂಚೆ ಕಚೇರಿ ಬಳಿ `ತಾಜ್ ಕ್ಲಿನಿಕ್’ ನಡೆಸುತ್ತಾರೆ. ನಿಸರ್ಗದ ಫೋಟೋ ಕ್ಲಿಕ್ಕಿಸುವುದು ಅವರ ಪ್ರಮುಖ ಹವ್ಯಾಸ. ಸಮುದ್ರದ ಎಡಭಾಗದಿಂದ ಅವರು ಈ ಫೋಟೋ ಕ್ಲಿಕ್ಕಿಸಿದ್ದು, ಆ ಫೋಟೋಗೆ ಪ್ರೇಮ್ ಮಾಡಿಸಿ ತಮ್ಮ ಕ್ಲಿನಿಕ್ ಗೋಡೆಗೆ ತೂಗು ಹಾಕಿದ್ದಾರೆ. `ಬಗೆ ಬಗೆಯ ಕ್ಯಾಮರಾ ಉಪಯೋಗಿಸಿದರೂ ಈ ಬಗೆಯ ಫೋಟೋ ಬಂದಿರಲಿಲ್ಲ. ಮೊಬೈಲ್ ಕ್ಯಾಮರಾದಲ್ಲಿ ಮುರುಡೇಶ್ವರ ಚಿತ್ರ ಸೆರೆ ಹಿಡಿದಿದ್ದು ಖುಷಿ ನೀಡಿದೆ’ ಎಂದವರು ಸಂತಸ ಹಂಚಿಕೊoಡರು.

ShareSendTweetShare
Previous Post

ಐಷಾರಾಮಿ ಕಾರಿಗೆ ಗುದ್ದಿದ ಖಾಸಗಿ ಬಸ್ಸು: ಇಂಜಿನಿಯರ್ ದಂಪತಿಗೆ ಗಾಯ

Next Post

ವಾಸ್ತವ್ಯದ ಶೆಡ್ಡಿಗೆ ಗುದ್ದಿದ ಕಾರು: ಮೂವರಿಗೆ ಗಾಯ

Next Post

ವಾಸ್ತವ್ಯದ ಶೆಡ್ಡಿಗೆ ಗುದ್ದಿದ ಕಾರು: ಮೂವರಿಗೆ ಗಾಯ

ಎರಡು ಲಾರಿಗಳ ನಡುವೆ ಅಪಘಾತ: ಪೊಲೀಸ್ ದೂರು

ಕ್ರಿಯಾಶೀಲ ಶಿಕ್ಷಕನಿಗೆ ದೊರೆತ ನೌಕರರ ಸಂಘದ ಅಧ್ಯಕ್ಷ ಸ್ಥಾನ: ಗ್ರಾಮಸ್ಥರಿಂದ ಸನ್ಮಾನ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.