6
  • Latest

ಪ.ಪಂ ಚುನಾವಣೆ: ಕಾಂಗ್ರೆಸ್ಸಿಗೆ ಜಯ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಪ.ಪಂ ಚುನಾವಣೆ: ಕಾಂಗ್ರೆಸ್ಸಿಗೆ ಜಯ

AchyutKumar by AchyutKumar
November 26, 2024
in ರಾಜಕೀಯ
advt advt advt
ADVERTISEMENT

ಯಲ್ಲಾಪುರ: ಪಟ್ಟಣ ಪಂಚಾಯತದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಬೇರಿ ಬಾರಿಸಿದೆ.

Advertisement. Scroll to continue reading.

ಯಲ್ಲಾಪುರ ಪಟ್ಟಣ ಪಂಚಾಯತದ ಗಣಪತಿಗಲ್ಲಿ ವಾರ್ಡಿನ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗುರು ಗೋಸಾವಿ ಅವರು ಗೆಲುವು ಸಾಧಿಸಿದ್ದಾರೆ. ಈ ಹಿಂದೆ ಸಹ ಇಲ್ಲಿ ಕಾಂಗ್ರೆಸ್ ಸದಸ್ಯರಿದ್ದು, ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು. ಬಿಜೆಪಿಯಿಂದ ಪ್ರಕಾಶ ಗೋಸಾವಿ ಹಾಗೂ ಕಾಂಗ್ರೆಸ್ಸಿನಿoದ ಗುರು ಗೋಸಾವಿ ಸ್ಪರ್ಧೆಯಲ್ಲಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಈ ಪೈಕಿ ಪ್ರಕಾಶ ಗೋಸಾವಿ 162 ಮತ ಪಡೆದರು. ಗುರು ಗೋಸಾವಿ 244 ಮತ ಪಡೆದು ಗೆಲುವು ಸಾಧಿಸಿದರು. 2 ಮತಗಳು ನೋಟಾ ಪಾಲಾಗಿದ್ದವು. ಪಟ್ಟಣ ಪಂಚಾಯತದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಇನ್ನೊಂದು ಸ್ಥಾನ ಗೆಲುವಿನ ಕಾರಣ ಆಡಳಿತ ಪಕ್ಷಕ್ಕೆ ಇನ್ನಷ್ಟು ಶಕ್ತಿ ಬಂದಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ವಿವಿಧ ಕಡೆ ಪಟಾಕಿ ಸಿಡಿಸಿ ಸಡಗರ ವ್ಯಕ್ತಪಡಿಸಿದರು.

ShareSendTweetShare
ADVERTISEMENT
Previous Post

ವಿದ್ಯಾರ್ಥಿಯ ಬೋಳು ಸವರಿದ ಉಪನಿರ್ದೇಶಕ!

Next Post

ಮೂಕರ್ಜಿ ದೂರು | ಅರಣ್ಯಾಧಿಕಾರಿ ವಕೃದೃಷ್ಠಿಗೆ ಮಹಿಳೆಯ ಮನೆ ನೆಲಸಮ!

Next Post

ಮೂಕರ್ಜಿ ದೂರು | ಅರಣ್ಯಾಧಿಕಾರಿ ವಕೃದೃಷ್ಠಿಗೆ ಮಹಿಳೆಯ ಮನೆ ನೆಲಸಮ!

ಉತ್ತರ ಕನ್ನಡ ಪೊಲೀಸರ ಉತ್ತರಖಂಡ ಪ್ರವಾಸ: ಅಲ್ಲಿ ಸಿಕ್ಕಿಬಿದ್ದವ ಕೊಲೆ ಪಾತಕಿ!

ಅಡಿಕೆ ತೋಟಕ್ಕೆ ಬಂದ ಅಗ್ನಿದೇವ: ಮಕ್ಕಳಂತೆ ಬೆಳೆಸಿದ ಗಿಡಗಳು ಭಸ್ಮ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.