6
  • Latest

ಅಡಿಕೆ ತೋಟಕ್ಕೆ ಬಂದ ಅಗ್ನಿದೇವ: ಮಕ್ಕಳಂತೆ ಬೆಳೆಸಿದ ಗಿಡಗಳು ಭಸ್ಮ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಡಿಕೆ ತೋಟಕ್ಕೆ ಬಂದ ಅಗ್ನಿದೇವ: ಮಕ್ಕಳಂತೆ ಬೆಳೆಸಿದ ಗಿಡಗಳು ಭಸ್ಮ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಶಿರಸಿ: ಆಕಸ್ಮಿಕ ಅಗ್ನಿ ಅವಘಡದಿಂದ ಅಡಿಕೆ ತೋಟವೊಂದು ಸಂಪೂರ್ಣವಾಗಿ ಹೊತ್ತಿ ಉರಿದಿದೆ.

ಶಿರಸಿ ಬಚಗಾಂವಿನ ಅಮರ ನೆರಲಕಟ್ಟೆ ಅವರು 1.30 ಎಕರೆ ಕೃಷಿಭೂಮಿ ಹೊಂದಿದ್ದರು. ಡಿಸಿಸಿ ಬ್ಯಾಂಕಿನಲ್ಲಿ 3.60 ಲಕ್ಷ ರೂ ಸಾಲ ಮಾಡಿ ಅವರು ಭೂಮಿಯ ಅಭಿವೃದ್ಧಿ ನಡೆಸಿದ್ದರು. ಇದರೊಂದಿಗೆ ಪ್ರಾಥಮಿಕ ಸಹಕಾರಿ ಸಂಘದಿAದಲೂ ಸಾಲ ಪಡೆದು ಅಡಿಕೆ ಗಿಡಗಳನ್ನು ನಾಟಿ ಮಾಡಿದ್ದರು. ಅಡಿಕೆ ಗಿಡಗಳಿಗೆ ನೀರುಣಿಸಲು ನೀರಾವರಿ ವ್ಯವಸ್ಥೆಯನ್ನು ಮಾಡಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಕಳೆದ ವರ್ಷ ಅವರು ನಾಟಿ ಮಾಡಿದ ಅಡಿಕೆ ಗಿಡಗಳು ಉತ್ತಮ ಬೆಳವಣಿಗೆಯನ್ನು ಹೊಂದಿದ್ದು, ಅವಲ್ಲೆವನ್ನು ಅಮರ್ ಅವರು ಮಕ್ಕಳಂತೆ ಜೋಪಾನ ಮಾಡಿಕೊಂಡಿದ್ದರು. ನಿತ್ಯ ಅಡಿಕೆ ಗಿಡಗಳಿಗೆ ನೀರುಣಿಸುವುದು ಹಾಗೂ ಅವುಗಳ ಆರೈಕೆ ಮಾಡುವುದು ಅವರ ಕಾಯಕವಾಗಿತ್ತು.

Advertisement. Scroll to continue reading.

ಆದರೆ, ಇದೀಗ ಅಗ್ನಿ ಅವಘಡದಿಂದ ಅಲ್ಲಿದ್ದ ಅಡಿಕೆ ಗಿಡಗಳು ಕರಕಲಾಗಿವೆ. ಐದಾರು ಗಿಡಗಳು ಮಾತ್ರ ಹಳದಿ ಬಣ್ಣಕ್ಕೆ ತಿರುಗಿವೆ. ಅಗ್ನಿಯ ಜ್ವಾಲೆಗೆ ನೀರಾವರಿ ಪೈಪುಗಳು ಮೆದುವಾಗಿವೆ. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ಆರಿಸುವ ಪ್ರಯತ್ನ ನಡೆಸಿದರು. ಲಕ್ಷಾಂತರ ರೂ ವೆಚ್ಚ ಮಾಡಿ ಬೆಳೆಸಿದ ಗಿಡಗಳನ್ನು ಕಳೆದುಕೊಂಡಿರುವ ಅಮರ್ ನೆರಲೆಕಟ್ಟೆ ಅವರು ಕಣ್ಣೀರಾಗಿದ್ದಾರೆ.

ShareSendTweetShare
ADVERTISEMENT
Previous Post

ಉತ್ತರ ಕನ್ನಡ ಪೊಲೀಸರ ಉತ್ತರಖಂಡ ಪ್ರವಾಸ: ಅಲ್ಲಿ ಸಿಕ್ಕಿಬಿದ್ದವ ಕೊಲೆ ಪಾತಕಿ!

Next Post

ಆಟೋ ಚಾಲಕನಿಗೆ ಧರ್ಮದೇಟು: ತಂಟೆಗೆ ಬಂದರೆ ಹುಷಾರು!

Next Post

ಆಟೋ ಚಾಲಕನಿಗೆ ಧರ್ಮದೇಟು: ತಂಟೆಗೆ ಬಂದರೆ ಹುಷಾರು!

ಆಡಳಿತ ಪಕ್ಷಕ್ಕೆ ಜೈ ಎಂದ ಮತದಾರ!

ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ: ಪತಂಗವಾಗಿ ನಾ ಹಾರಬಲ್ಲೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.