6
  • Latest

ಆಡಳಿತ ಪಕ್ಷಕ್ಕೆ ಜೈ ಎಂದ ಮತದಾರ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಆಡಳಿತ ಪಕ್ಷಕ್ಕೆ ಜೈ ಎಂದ ಮತದಾರ!

AchyutKumar by AchyutKumar
in ರಾಜಕೀಯ

ಯಲ್ಲಾಪುರ: `ಕರ್ನಾಟಕವನ್ನು ಒಳಗೊಂಡು ಪ ಬಂಗಾಳ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ರಾಜಸ್ಥಾನ ಮೊದಲಾದ ಕಡೆ ನಡೆದ ಉಪಚುನಾವಣೆಯಲ್ಲಿ ಆ ಪ್ರದೇಶದಲ್ಲಿ ಆಡಳಿತದಲ್ಲಿರುವ ಪಕ್ಷವೇ ಗೆಲುವು ಸಾಧಿಸಿದೆ. ಇದರಲ್ಲಿ ಯಾವುದೇ ಅಚ್ಚರಿಯಿಲ್ಲ’ ಎಂದು ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

`ಅಧಿಕಾರದಲ್ಲಿರುವ ಪಕ್ಷಕ್ಕೆ ಉಪಚುನಾವಣೆ ಅವಧಿಯಲ್ಲಿ ಜನ ಮನ್ನಣೆ ನೀಡುವುದು ಸಾಮಾನ್ಯ. ಇತ್ತೀಚೆಗೆ ನಡೆದ ಚುನಾವಣೆಯ ಎಲ್ಲಾ ಫಲಿತಾಂಶಗಳು ಆಡಳಿತಮಯವಾಗಿಯೇ ಹೊರಬಿದ್ದಿದೆ. ಮಹಾರಾಷ್ಟ್ರದ ಆಡಳಿತ ಪಕ್ಷ, ಮಹಾರಾಷ್ಟ್ರವನ್ನು ಉಳಿಸಿಕೊಂಡಿದೆ’ ಎಂದವರು ಹೇಳಿದ್ದಾರೆ.

`ಜಾರ್ಖಂಡ್ ಆಡಳಿತ ಜಾರ್ಖಂಡ್ ಉಳಿಸಿಕೊಂಡಿದೆ. ಕರ್ನಾಟಕ, ಪ.ಬಂಗಾಳ, ಬಿಹಾರ, ಯುಪಿ, ರಾಜಸ್ಥಾನ ಇತ್ಯಾದಿ ಅನೇಕ ರಾಜ್ಯಗಳಲ್ಲೂ ಅಲ್ಲಿನ ಆಡಳಿತ ಪಕ್ಷಗಳು ಬಹುತೇಕ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇದರಲ್ಲಿ ಕುತಂತ್ರಗಳಿದ್ದರೆ, ಚುನಾವಣಾ ಆಯೋಗದ ಮುಂದೆ ಹೋರಾಟ ನಡೆಸಲು ಎಲ್ಲರಿಗೂ ಅವಕಾಶವಿದೆ’ ಎಂದು ರಾಮು ನಾಯ್ಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಆಟೋ ಚಾಲಕನಿಗೆ ಧರ್ಮದೇಟು: ತಂಟೆಗೆ ಬಂದರೆ ಹುಷಾರು!

Next Post

ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ: ಪತಂಗವಾಗಿ ನಾ ಹಾರಬಲ್ಲೆ!

Next Post

ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ: ಪತಂಗವಾಗಿ ನಾ ಹಾರಬಲ್ಲೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ