6
  • Latest

4ನೇ ತರಗತಿ ಬಾಲಕಿ ಮೇಲೆ ದೌರ್ಜನ್ಯ: ಈತನೇ ಆ ಕಾಮುಕ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

4ನೇ ತರಗತಿ ಬಾಲಕಿ ಮೇಲೆ ದೌರ್ಜನ್ಯ: ಈತನೇ ಆ ಕಾಮುಕ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಶಿರಸಿ: ಹುತ್ಕಾರ ಶಾಲೆಗೆ ಬರುವ 4ನೇ ತರಗತಿ ಬಾಲಕಿ ಮೇಲೆ ಕೈ ಹಾಕಿದ ಕಾಮುಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನ 20ರಂದು ಬೆಳಗ್ಗೆ ಬೇಗ ಶಾಲೆಗೆ ಬಂದ ಬಾಲಕಿ ಮೇಲೆ ಕೃಷ್ಣಾ ಮೊಗೇರ ದೌರ್ಜನ್ಯ ಎಸಗಿದ್ದ. ಬಾಲಕಿ ಬೊಬ್ಬೆ ಹೊಡೆದಾಗ ಆತ ತನ್ನ ಬೈಕ್ ಏರಿ ಪರಾರಿಯಾಗಿದ್ದ. ಇದರಿಂದ ಶಾಲೆಯಲ್ಲಿ ಗೊಂದಲದ ವಾತಾವರಣ ಸೃಷ್ಠಿಯಾಗಿದ್ದು, ಪಾಲಕರು ಆತಂಕಕ್ಕೆ ಒಳಗಾಗಿದ್ದರು. ಪೊಲೀಸರು ಸ್ಥಳ ಭೇಟಿ ನಡೆಸಿ ಪರಿಶೀಲನೆ ನಡೆಸಿದ್ದರು. ಆದರೆ, ಆರೋಪಿ ಮಾತ್ರ ಪತ್ತೆ ಆಗಿರಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಈ ಪ್ರಕರಣವನ್ನು ಗಂಭೀರವಾಗಿ ಸಿಪಿಐ ಸೀತಾರಾಮ ವಿವಿಧ ಆಯಾಮಗಳಿಂದ ಹುಡುಕಾಟ ನಡೆಸಿದರು. ಪಿಎಸ್‌ಐ ಪ್ರತಾಪ ಹಾಗೂ ದಯಾನಂದ ಜೋಗಳೇಕರ್ ಅಲ್ಲಿನವರ ಚಲನ-ವಲನಗಳ ಮೇಲೆ ನಿಗಾ ಇರಿಸಿದ್ದರು.

Advertisement. Scroll to continue reading.

ಇದನ್ನು ಓದಿ: ಶಾಲಾ ಬಾಲಕಿ ಮೇಲೆ ದೌರ್ಜನ್ಯ

ಕೊನೆಗೆ ಪೊಲೀಸ್ ಸಿಬ್ಬಂದಿ ಸಂತೋಷ್ ಶೆಟ್ಟಿ, ಗಣಪತಿ ಪಟಗಾರ, ರವಸಾಹೇಬ್ ಕಿತ್ತೂರು, ದಯಾನಂದ ಹುಂಡೇಕರ್ ಸೇರಿ ಹುತ್ಕಾರ್ ಊರಿನ ಕೃಷ್ಣಾ ಮೊಗೇರ್’ನನ್ನು ವಶಕ್ಕೆ ಪಡೆದು ಬಾಯ್ಬಿಡಿಸಿದರು. ಪ್ರಸ್ತುತ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ShareSendTweetShare
ADVERTISEMENT
Previous Post

ಕಬ್ಬಿಣ ಕದ್ದು ಸಿಕ್ಕಿಬಿದ್ದ ಸಿಬ್ಬಂದಿ: ಊಟ ಹಾಕಿದ ಕಂಪನಿಗೆ ಮೋಸ!

Next Post

ಅಧಿಕಾರಿಯನ್ನು ಮಣಿಸಿದ ಚಾಲಕ!

Next Post

ಅಧಿಕಾರಿಯನ್ನು ಮಣಿಸಿದ ಚಾಲಕ!

ಶವ ತರಲು ಹೋದವರು ಆಸ್ಪತ್ರೆ ಸೇರಿದರು!

ಉತ್ತರ ಕನ್ನಡ | ನ 27ಕ್ಕೆ ಹಲವು ತಾಲೂಕಿನಲ್ಲಿ ವಿದ್ಯುತ್ ಸ್ಥಗಿತ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.