6
  • Latest

ಪ್ರಕೃತಿ ವಿಕೋಪ | ಪರಿಹಾರ ನೀಡದ ವಿಮಾ ಕಂಪನಿ ವಿರುದ್ಧ ಹೋರಾಟ

ತೆರೆಗೆ ಬರಲಿದೆ ಪಿಸ್ತೂಲ್ ಕಥೆ

ತೆರೆಗೆ ಬರಲಿದೆ ಪಿಸ್ತೂಲ್ ಕಥೆ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಪ್ರಕೃತಿ ವಿಕೋಪ | ಪರಿಹಾರ ನೀಡದ ವಿಮಾ ಕಂಪನಿ ವಿರುದ್ಧ ಹೋರಾಟ

AchyutKumar by AchyutKumar
in ದೇಶ - ವಿದೇಶ

ಶಿರಸಿ: ಪ್ರಕೃತಿ ವಿಕೋಪದಿಂದ ಸಾಕಷ್ಟು ಹಾನಿ ಆಗಿದ್ದರೂ ವಿಮಾ ಕಂಪನಿಯಿoದ ಪರಿಹಾರ ಬಾರದಿರುವುದನ್ನು ವಿರೋಧಿಸಿ ದಾಸನಕೊಪ್ಪದ ರೈತರು ಮಂಗಳವಾರ ಶಿರಸಿ-ಹಾವೇರಿ ಹೆದ್ದಾರಿ ತಡೆ ನಡೆಸಿ ಪ್ರತಿಭಟಿಸಿದರು.

ದಾಸನಕೊಪ್ಪ ಸರ್ಕಲಿನಲ್ಲಿ ರಸ್ತೆ ಸಂಚಾರ ಬಂದ್ ಮಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯವರು ನ್ಯಾಯಾಕ್ಕಾಗಿ ಹಕ್ಕೊತ್ತಾಯ ಮಾಡಿದರು. `ರೈತರ ಸಾಲ ಮನ್ನಾ ಮಾಡಬೇಕು. ಅತಿವೃಷ್ಟಿಯಿಂದ ಹಾನಿಯಾದ ಬೆಳೆಗೆ ತಕ್ಕ ಪರಿಹಾರ ನೀಡಬೇಕು. ಅತಿಕ್ರಮಣದಾರರಿಗೆ ಹಕ್ಕುಪತ್ರ ಒದಗಿಸಬೇಕು’ ಎಂದು ಆಗ್ರಹಿಸಿದರು.

ಶಿರಸಿ ವಿಭಾಗಾಧಿಕಾರಿ ಕಾವ್ಯಾರಾಣಿ, ತಹಶೀಲ್ದಾರ ಶೀಧರ ಮುಂದಲಮನಿ, ತಾಲೂಕ ಪಂಚಾಯತ ಇಒ ಸತೀಶ ಹೆಗಡೆ, ಕೃಷಿ ಇಲಾಖೆ ಸಹಾಯಕ ನಿರ್ಧೇಶಕ ಮಧುಕರ ನಾಯ್ಕ, ಹೆಸ್ಕಾಂ ಸಹಾಯಕ ನಿರ್ವಾಹಣಾಧಿಕಾರಿ ನಾಗರಾಜ ಪಾಟೀಲ್, ಉಪವಲಯ ಅರಣ್ಯ ಅಧಿಕಾರಿ ಕಾರ್ತಿಕ ನಾರ್ವೇಕರ, ಡಿವೈಎಸ್‌ಪಿ ಕೆ.ಎಲ್ ಗಣೇಶ ರೈತರ ಅಳಲು ಆಲಿಸಿದರು. ಅಧಿಕಾರಿಗಳು ರೈತರ ಮನವಿಯನ್ನು ಸರ್ಕಾರಕ್ಕೆ ಒಪ್ಪಿಸುವ ಭರವಸೆ ನೀಡಿದರು.

ShareSendTweetShare
Previous Post

ಉತ್ತರ ಕನ್ನಡ | ನ 27ಕ್ಕೆ ಹಲವು ತಾಲೂಕಿನಲ್ಲಿ ವಿದ್ಯುತ್ ಸ್ಥಗಿತ

Next Post

ನೇಣಿಗೆ ಶರಣಾದ ಪೌರ ಕಾರ್ಮಿಕ!

Next Post

ನೇಣಿಗೆ ಶರಣಾದ ಪೌರ ಕಾರ್ಮಿಕ!

ಸೀಬರ್ಡ ಸಂತ್ರಸ್ತರಿಗೆ ಬೇಕು ಆರ್ಥಿಕ ಭದ್ರತೆ: ರಕ್ಷಣಾ ಸಚಿವರ ಮುಂದೆ ಸಂಸದರ ಬೇಡಿಕೆ!

ಕನ್ನಡ ಶಾಲೆಯಲ್ಲಿ ಸಾಹಿತ್ಯ ಪರಿಮಳ: ಹಲವು ಅಧ್ಯಕ್ಷರ ಸಮಾಗಮ-ಭಾಷಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.