6
  • Latest

ನೇಣಿಗೆ ಶರಣಾದ ಪೌರ ಕಾರ್ಮಿಕ!

ಬರ್ತ್ ಡೇ ಬಾಯ್’ಗೆ ಡಬಲ್ ಖುಷಿ

ಬರ್ತ್ ಡೇ ಬಾಯ್’ಗೆ ಡಬಲ್ ಖುಷಿ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ADVERTISEMENT
  • Home
Wednesday, June 10, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೇಣಿಗೆ ಶರಣಾದ ಪೌರ ಕಾರ್ಮಿಕ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಮುಂಡಗೋಡು: ಮೂರು ವರ್ಷದಿಂದ ಪಿಡ್ಸ ಹಾಗೂ ಲಿವರ್ ಹಾಗೂ ಹೊಟ್ಟೆನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಪೌರ ಕಾರ್ಮಿಕ ಗಣೇಶ ಚಲವಾದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Advertisement. Scroll to continue reading.
Advertisement. Scroll to continue reading.

30 ವರ್ಷದ ಗಣೇಶ ಚಲವಾದಿ ಗಾಂಧೀನಗರದಲ್ಲಿ ವಾಸವಾಗಿದ್ದರು. ತಮಗಿದ್ದ ರೋಗಗಳಿಂದ ಅವರು ಬೇಸತ್ತಿದ್ದರು. ಜೀವನದಲ್ಲಿ ಜಿಗುಪ್ಸೆ ಬಂದಿರುವ ಬಗ್ಗೆ ಅವರು ತಾಯಿ ಬಸಣ್ಣೇವ್ವ ಚಲವಾದಿ ಅವರ ಬಳಿಯೂ ಹೇಳಿಕೊಂಡಿದ್ದರು.

ADVERTISEMENT
ADVERTISEMENT

ಮಂಗಳವಾರ ಬೆಳಗ್ಗೆ ಮನೆಯಲ್ಲಿದ್ದ ಅವರು ಮಧ್ಯಾಹ್ನ 4 ಗಂಟೆ ವೇಳೆಗೆ ಶವವಾಗಿದ್ದಾರೆ. ಮನೆಗೆ ಹೊದಸಿದ ಅಡ್ಡ ಕಬ್ಬಿಣಕ್ಕೆ ನೇಣು ಹಾಕಿಕೊಂಡು ಜೀವ ಬಿಟ್ಟಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡರು.

ShareSendTweetShare
ADVERTISEMENT
Previous Post

ಪ್ರಕೃತಿ ವಿಕೋಪ | ಪರಿಹಾರ ನೀಡದ ವಿಮಾ ಕಂಪನಿ ವಿರುದ್ಧ ಹೋರಾಟ

Next Post

ಸೀಬರ್ಡ ಸಂತ್ರಸ್ತರಿಗೆ ಬೇಕು ಆರ್ಥಿಕ ಭದ್ರತೆ: ರಕ್ಷಣಾ ಸಚಿವರ ಮುಂದೆ ಸಂಸದರ ಬೇಡಿಕೆ!

Next Post

ಸೀಬರ್ಡ ಸಂತ್ರಸ್ತರಿಗೆ ಬೇಕು ಆರ್ಥಿಕ ಭದ್ರತೆ: ರಕ್ಷಣಾ ಸಚಿವರ ಮುಂದೆ ಸಂಸದರ ಬೇಡಿಕೆ!

ಕನ್ನಡ ಶಾಲೆಯಲ್ಲಿ ಸಾಹಿತ್ಯ ಪರಿಮಳ: ಹಲವು ಅಧ್ಯಕ್ಷರ ಸಮಾಗಮ-ಭಾಷಣ!

ಶಾಲಾ ಮಕ್ಕಳಿಗೆ ಸಂವಿಧಾನ ಅರಿವು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.