6
  • Latest

ಸೀಬರ್ಡ ಸಂತ್ರಸ್ತರಿಗೆ ಬೇಕು ಆರ್ಥಿಕ ಭದ್ರತೆ: ರಕ್ಷಣಾ ಸಚಿವರ ಮುಂದೆ ಸಂಸದರ ಬೇಡಿಕೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಸೀಬರ್ಡ ಸಂತ್ರಸ್ತರಿಗೆ ಬೇಕು ಆರ್ಥಿಕ ಭದ್ರತೆ: ರಕ್ಷಣಾ ಸಚಿವರ ಮುಂದೆ ಸಂಸದರ ಬೇಡಿಕೆ!

AchyutKumar by AchyutKumar
November 26, 2024
in ದೇಶ - ವಿದೇಶ
advt advt advt
ADVERTISEMENT

ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಸೀಬರ್ಡ ನೌಕಾನೆಲೆ ಸಂತರಸ್ತರಿಗೆ ಸೂಕ್ತ ಪರಿಹಾರ ಒದಗಿಸಿಕೊಡಲು ಒತ್ತಾಯಿಸಿದರು.

Advertisement. Scroll to continue reading.

ನವದೆಹಲಿಗೆ ತೆರಳಿದ ಕಾಗೇರಿ ಕಾರವಾರದ ಸೀಬರ್ಡ ಸಮಸ್ಯೆಗಳ ಬಗ್ಗೆ ರಕ್ಷಣಾ ಸಚಿವರಿಗೆ ಮನವರಿಕೆ ಮಾಡಿದರು. ಸ್ಥಳೀಯ ಸಮಸ್ಯೆಗಳ ಬಗ್ಗೆ ಅವರು ವಿಸ್ತಾರವಾಗಿ ವಿವರಿಸಿದರು. `ಬಾಕಿ ಇರುವ ಭೂ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ನಾನಾ ಸಮಸ್ಯೆಗಳ ಕಾರಣ ನಿಧಾನವಾಗುತ್ತಿರುವ ಕಡತಗಳನ್ನು ವಿಲೇವಾರಿ ನಡೆಸಬೇಕು’ ಎಂದು ಆಗ್ರಹಿಸಿದರು.

Advertisement. Scroll to continue reading.
ADVERTISEMENT
ADVERTISEMENT

`ನೌಕಾನೆಲೆಗಾಗಿ ಭೂಮಿ ಕಳೆದುಕೊಂಡವರಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಸಿ ಬರ್ಡ್ ನೌಕನೆಲೆಯಲ್ಲಿ ನಡೆಯುವ ಉದ್ಯೋಗ ಪರೀಕ್ಷಾ ಕೇಂದ್ರವನ್ನು ಕಾರವಾರದಲ್ಲಿಯೇ ಸ್ಥಾಪಿಸಬೇಕು’ ಎಂದು ಒತ್ತಾಯಿಸಿದರು. ಮುಂದಿನ ದಿನಗಳಲ್ಲಿ ಈ ಎಲ್ಲಾ ಸಮಸ್ಯೆ ಬಗೆಹರಿಸುವ `ಚಿಂತನೆ’ ನಡೆಸಲಾಗುವುದು ಎಂದು ರಕ್ಷಣಾ ಸಚಿವರು ಭರವಸೆ ನೀಡಿದರು.

ShareSendTweetShare
ADVERTISEMENT
Previous Post

ನೇಣಿಗೆ ಶರಣಾದ ಪೌರ ಕಾರ್ಮಿಕ!

Next Post

ಕನ್ನಡ ಶಾಲೆಯಲ್ಲಿ ಸಾಹಿತ್ಯ ಪರಿಮಳ: ಹಲವು ಅಧ್ಯಕ್ಷರ ಸಮಾಗಮ-ಭಾಷಣ!

Next Post

ಕನ್ನಡ ಶಾಲೆಯಲ್ಲಿ ಸಾಹಿತ್ಯ ಪರಿಮಳ: ಹಲವು ಅಧ್ಯಕ್ಷರ ಸಮಾಗಮ-ಭಾಷಣ!

ಶಾಲಾ ಮಕ್ಕಳಿಗೆ ಸಂವಿಧಾನ ಅರಿವು

ಅಶ್ವಥ ಎಲೆಯಲ್ಲಿ ಅರಳಿದ ವೀರೇಂದ್ರ ಹೆಗ್ಗಡೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.