6
  • Latest

ಶಾಲಾ ಮಕ್ಕಳಿಗೆ ಸಂವಿಧಾನ ಅರಿವು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಾಲಾ ಮಕ್ಕಳಿಗೆ ಸಂವಿಧಾನ ಅರಿವು

AchyutKumar by AchyutKumar
November 26, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ನಗೆ ಶಾಲಾ ಮಕ್ಕಳಿಗೆ ಭಾರತ ಸಂವಿಧಾನದ ಬಗ್ಗೆ ಶಿಕ್ಷಕರು ಬೋಧಿಸಿ, ಸಂವಿಧಾನ ಪೀಠಿಕೆಯನ್ನು ಪ್ರಮಾಣ ವಚನ ರೂಪದಲ್ಲಿ ಬೋಧಿಸಿದರು.

Advertisement. Scroll to continue reading.

ಮಂಗಳವಾರ ಇಲ್ಲಿನ ಮಕ್ಕಳಿಗೆ ಕಾನೂನು ಅರಿವು ಹಾಗೂ ವಿವಿಧ ಹಕ್ಕು-ಕರ್ತವ್ಯಗಳ ಬಗ್ಗೆ ಶಿಕ್ಷಕರು ಅರಿವು ಮೂಡಿಸಿದರು. ಜೊತೆಗೆ ನ 26ರ ಸಂವಿಧಾನ ದಿನ ನೆನಪಿಸುವ ಹಿನ್ನಲೆ ಭಾಷಣಗಳನ್ನು ಮಾಡಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಮುಖ್ಯಾಧ್ಯಾಪಕ ಅಖ್ತರ ಸೈಯದ್ ಅವರು ಶಾಲಾ ಮಕ್ಕಳಿಗೆ ಸಂವಿಧಾನ ಪೀಠಿಕೆಯ ಅಂಶಗಳನ್ನು ವಿವರಿಸಿದರು. ಸಹ ಶಿಕ್ಷಕಿ ರೂಪಾ ಉಮೇಶ ನಾಯ್ಕ `ಭಾರತ ಸಂವಿಧಾನ ನಮಗೆ ರಕ್ಷಣೆಯ ಹಕ್ಕು ನೀಡಿದೆ’ ಎಂದು ತಿಳಿಸಿದರು. ಸಹ ಶಿಕ್ಷಕಿ ರೇಷ್ಮಾ ಹುಲಸ್ವಾರ, ಕೈಗಾ ಅತಿಥಿ ಶಿಕ್ಷಕಿ ಪ್ರಿಯಾ ಲಾಂಜೇಕರ, ಶಾಲಾ ಮುಖ್ಯಮಂತ್ರಿ ಭಾಗ್ಯಶ್ರೀ ಗೌಡ ಹಾಜರಿದ್ದರು. ಕಾರ್ಯಕ್ರಮದ ಕೊನೆಗೆ ಸಿಹಿ ವಿತರಿಸಲಾಯಿತು.

ShareSendTweetShare
ADVERTISEMENT
Previous Post

ಕನ್ನಡ ಶಾಲೆಯಲ್ಲಿ ಸಾಹಿತ್ಯ ಪರಿಮಳ: ಹಲವು ಅಧ್ಯಕ್ಷರ ಸಮಾಗಮ-ಭಾಷಣ!

Next Post

ಅಶ್ವಥ ಎಲೆಯಲ್ಲಿ ಅರಳಿದ ವೀರೇಂದ್ರ ಹೆಗ್ಗಡೆ!

Next Post

ಅಶ್ವಥ ಎಲೆಯಲ್ಲಿ ಅರಳಿದ ವೀರೇಂದ್ರ ಹೆಗ್ಗಡೆ!

Prathviraj's hand is clever in the leaves that give nature!

ಪೃಕೃತಿ ಕೊಡುವ ಎಲೆಗಳ ಮೇಲೆ ಪ್ರಥ್ವಿರಾಜನ ಕೈ ಚಳಕ!

ತರಕಾರಿ ಖರೀದಿಗೆ ಬಂದವನಿಗೆ ಗುದ್ದಿದ ಬೈಕು: ಮೂವರಿಗೆ ಗಾಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.