ಕುಮಟಾ ಬಸ್ತಿಪೇಟೆಯ ಚಿತ್ರಕಲಾವಿದ ಪ್ರಥ್ವಿರಾಜ್ ನಾಯ್ಕ ಅವರು ಲೀಪ್ ಆರ್ಟ ಮೂಲಕ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಚಿತ್ರ ಬಿಡಿಸಿದ್ದಾರೆ. ಅಶ್ವಥ ಎಲೆಯಲ್ಲಿ ಅರಳಿದ ಹೆಗ್ಗಡೆ ಅವರ ಫೋಟೋ ಜನರನ್ನು ಆಕರ್ಷಿಸಿದೆ.
ಶ್ರೀ ನ್ಯೂಸ್ ವೆಬ್ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.