6
  • Latest

ತರಕಾರಿ ಖರೀದಿಗೆ ಬಂದವನಿಗೆ ಗುದ್ದಿದ ಬೈಕು: ಮೂವರಿಗೆ ಗಾಯ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತರಕಾರಿ ಖರೀದಿಗೆ ಬಂದವನಿಗೆ ಗುದ್ದಿದ ಬೈಕು: ಮೂವರಿಗೆ ಗಾಯ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಹೊನ್ನಾವರ: ತರಕಾರಿ ಖರೀದಿಗೆ ಬಂದಿದ್ದ ಮಂಜುನಾಥ ಗೌಡ ಎಂಬಾತರಿಗೆ ಕಿಶೋರ ದೇವಾಡಿಗ ಎಂಬಾತರು ಬೈಕ್ ಗುದ್ದಿದ್ದು, ಪರಿಣಾಮ ಮಂಜುನಾಥ ಗೌಡ, ಕಿಶೋರ ದೇವಾಡಿಗ ಅವರ ಜೊತೆ ಗುದ್ದಿದ ಬೈಕಿನಲ್ಲಿ ಹಿಂದೆ ಕೂತಿದ್ದ ಸಂಜನಾ ದೇವಾಡಿಗ ಅವರಿಗೂ ಪೆಟ್ಟಾಗಿದೆ.

Advertisement. Scroll to continue reading.

ನ 26ರಂದು ಕುಂದಾಪುರದ ಕಿಶೋರ ದೇವಾಡಿಗ ಅವರು ಸಂಜನಾ ದೇವಾಡಿಗರನ್ನು ಬೈಕಿನಲ್ಲಿ ಕೂರಿಸಿಕೊಂಡು ಹೊನ್ನಾವರ ಸಂಚಾರ ನಡೆಸಿದ್ದರು. ಗೇರುಸೊಪ್ಪಾ ಕಡೆಯಿಂದ ಹೊನ್ನಾವರ ಕಡೆ ಬೈಕ್ ಚಲಾಯಿಸಿಕೊಂಡು ಬಂದ ಅವರು ಹೊನ್ನಾವರ ಪ್ರಭಾತನಗರದ ಸೆಂಟ್ ಇಗ್ನೇಶಿಯನ್ ಆಸ್ಪತ್ರೆ ಬಳಿ ಮಂಜುನಾಥ ಗೌಡರ ಬೈಕಿಗೆ ತಮ್ಮ ಬೈಕ್ ಗುದ್ದಿದರು.

ADVERTISEMENT
ADVERTISEMENT

ಹೊನ್ನಾವರ ಕುಳಗೋಡಿನ ಮಂಜುನಾಥ ಗೌಡ ಅವರು ಆಗಷ್ಟೇ ಮಂಜುನಾಥ ನಾಯ್ಕ ಅವರ ಬಳಿ ತರಕಾರಿ ಖರೀದಿಸಿ ಸ್ಕೂಟರಿನಲ್ಲಿ ಮನೆಗೆ ತೆರಳುತ್ತಿದ್ದರು. ರಸ್ತೆ ದಾಟುವ ತಯಾರಿಯಲ್ಲಿದ್ದ ವೇಳೆ ಅವರಿಗೆ ಬೈಕ್ ಗುದ್ದಿದ್ದರಿಂದ ಆಘಾತಕ್ಕೆ ಒಳಗಾದರು. ಎರಡು ಬೈಕ್ ಜೊತೆ ಮೂವರು ನೆಲಕ್ಕೆ ಬಿದ್ದು ಗಾಯಗೊಂಡರು. ಈ ಅಪಘಾತ ನೋಡಿದ ತರಕಾರಿ ವ್ಯಾಪಾರಿ ಮಂಜುನಾಥ ನಾಯ್ಕ ಪೊಲೀಸರಿಗೆ ಮಾಹಿತಿ ನೀಡಿ, ಬೈಕ್ ಅಪಘಾತಕ್ಕೆ ಕಾರಣರಾದ ಕಿಶೋರ ದೇವಾಡಿಗ ವಿರುದ್ಧ ದೂರು ದಾಖಲಿಸಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಪೃಕೃತಿ ಕೊಡುವ ಎಲೆಗಳ ಮೇಲೆ ಪ್ರಥ್ವಿರಾಜನ ಕೈ ಚಳಕ!

Next Post

ಅರಣ್ಯಾಧಿಕಾರಿಗೆ ಗುದ್ದಿದ ಕಾರು: ಮುರಿದ ಕಾಲು!

Next Post

ಅರಣ್ಯಾಧಿಕಾರಿಗೆ ಗುದ್ದಿದ ಕಾರು: ಮುರಿದ ಕಾಲು!

ಕೇರಳಿಗನ ಜಮೀನಿನ ಮೇಲೆ ಕಿಡಿಗೇಡಿಗಳ ಆಕ್ರಮಣ!

ಶಿರಸಿ-ಕುಮಟಾ ಸಂಚಾರ ಸ್ಥಬ್ದಕ್ಕೆ ನಾಲ್ಕೇ ದಿನ: ಬದಲಿ ಮಾರ್ಗದ ಸಂಚಾರಕ್ಕೆ ಸೂಚನೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.