6
  • Latest

ತರಕಾರಿ ಖರೀದಿಗೆ ಬಂದವನಿಗೆ ಗುದ್ದಿದ ಬೈಕು: ಮೂವರಿಗೆ ಗಾಯ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತರಕಾರಿ ಖರೀದಿಗೆ ಬಂದವನಿಗೆ ಗುದ್ದಿದ ಬೈಕು: ಮೂವರಿಗೆ ಗಾಯ

AchyutKumar by AchyutKumar
in ಸ್ಥಳೀಯ

ಹೊನ್ನಾವರ: ತರಕಾರಿ ಖರೀದಿಗೆ ಬಂದಿದ್ದ ಮಂಜುನಾಥ ಗೌಡ ಎಂಬಾತರಿಗೆ ಕಿಶೋರ ದೇವಾಡಿಗ ಎಂಬಾತರು ಬೈಕ್ ಗುದ್ದಿದ್ದು, ಪರಿಣಾಮ ಮಂಜುನಾಥ ಗೌಡ, ಕಿಶೋರ ದೇವಾಡಿಗ ಅವರ ಜೊತೆ ಗುದ್ದಿದ ಬೈಕಿನಲ್ಲಿ ಹಿಂದೆ ಕೂತಿದ್ದ ಸಂಜನಾ ದೇವಾಡಿಗ ಅವರಿಗೂ ಪೆಟ್ಟಾಗಿದೆ.

ADVERTISEMENT

ನ 26ರಂದು ಕುಂದಾಪುರದ ಕಿಶೋರ ದೇವಾಡಿಗ ಅವರು ಸಂಜನಾ ದೇವಾಡಿಗರನ್ನು ಬೈಕಿನಲ್ಲಿ ಕೂರಿಸಿಕೊಂಡು ಹೊನ್ನಾವರ ಸಂಚಾರ ನಡೆಸಿದ್ದರು. ಗೇರುಸೊಪ್ಪಾ ಕಡೆಯಿಂದ ಹೊನ್ನಾವರ ಕಡೆ ಬೈಕ್ ಚಲಾಯಿಸಿಕೊಂಡು ಬಂದ ಅವರು ಹೊನ್ನಾವರ ಪ್ರಭಾತನಗರದ ಸೆಂಟ್ ಇಗ್ನೇಶಿಯನ್ ಆಸ್ಪತ್ರೆ ಬಳಿ ಮಂಜುನಾಥ ಗೌಡರ ಬೈಕಿಗೆ ತಮ್ಮ ಬೈಕ್ ಗುದ್ದಿದರು.

ಹೊನ್ನಾವರ ಕುಳಗೋಡಿನ ಮಂಜುನಾಥ ಗೌಡ ಅವರು ಆಗಷ್ಟೇ ಮಂಜುನಾಥ ನಾಯ್ಕ ಅವರ ಬಳಿ ತರಕಾರಿ ಖರೀದಿಸಿ ಸ್ಕೂಟರಿನಲ್ಲಿ ಮನೆಗೆ ತೆರಳುತ್ತಿದ್ದರು. ರಸ್ತೆ ದಾಟುವ ತಯಾರಿಯಲ್ಲಿದ್ದ ವೇಳೆ ಅವರಿಗೆ ಬೈಕ್ ಗುದ್ದಿದ್ದರಿಂದ ಆಘಾತಕ್ಕೆ ಒಳಗಾದರು. ಎರಡು ಬೈಕ್ ಜೊತೆ ಮೂವರು ನೆಲಕ್ಕೆ ಬಿದ್ದು ಗಾಯಗೊಂಡರು. ಈ ಅಪಘಾತ ನೋಡಿದ ತರಕಾರಿ ವ್ಯಾಪಾರಿ ಮಂಜುನಾಥ ನಾಯ್ಕ ಪೊಲೀಸರಿಗೆ ಮಾಹಿತಿ ನೀಡಿ, ಬೈಕ್ ಅಪಘಾತಕ್ಕೆ ಕಾರಣರಾದ ಕಿಶೋರ ದೇವಾಡಿಗ ವಿರುದ್ಧ ದೂರು ದಾಖಲಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ಪೃಕೃತಿ ಕೊಡುವ ಎಲೆಗಳ ಮೇಲೆ ಪ್ರಥ್ವಿರಾಜನ ಕೈ ಚಳಕ!

Next Post

ಅರಣ್ಯಾಧಿಕಾರಿಗೆ ಗುದ್ದಿದ ಕಾರು: ಮುರಿದ ಕಾಲು!

Next Post

ಅರಣ್ಯಾಧಿಕಾರಿಗೆ ಗುದ್ದಿದ ಕಾರು: ಮುರಿದ ಕಾಲು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ