6
  • Latest

ಅರಣ್ಯಾಧಿಕಾರಿಗೆ ಗುದ್ದಿದ ಕಾರು: ಮುರಿದ ಕಾಲು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯಾಧಿಕಾರಿಗೆ ಗುದ್ದಿದ ಕಾರು: ಮುರಿದ ಕಾಲು!

AchyutKumar by AchyutKumar
in ಸ್ಥಳೀಯ

ಅಂಕೋಲಾ: ಬೈಕಿಗೆ ಪೆಟ್ರೋಲ್ ಹಾಕಿಸಲು ತೆರಳುತ್ತಿದ್ದ ಅರಣ್ಯ ಅಧಿಕಾರಿ ಮಹೇಶ ಮುಂಡಗೇರಿ ಅವರಿಗೆ ಕಾರು ಗುದ್ದಿದೆ. ಪರಿಣಾಮ ಅವರ ಕಾಲಿಗೆ ಗಂಭೀರ ಪ್ರಮಾಣದಲ್ಲಿ ಪೆಟ್ಟಾಗಿದೆ.

ADVERTISEMENT

ಅಂಕೋಲಾದ ಮರಾಠಾಕೇರಿಯಲ್ಲಿ ವಲಯ ಅರಣ್ಯಾಧಿಕಾರಿ ಗ್ರೀಷ್ಮಾ ಪಟಗಾರ ಹಾಗೂ ಅರಣ್ಯ ಅಧಿಕಾರಿ ಮಹೇಶ ಮುಂಡಗೇರಿ ವಾಸವಾಗಿದ್ದರು. ನ 26ರಂದು ಮಹೇಶ ಅವರು ತಮ್ಮ ಬೈಕಿಗೆ ಪೆಟ್ರೋಲ್ ತುಂಬಿಸಲು ಕಾರವಾರ-ಅಂಕೋಲಾ ರಸ್ತೆಯ ಪ್ರಭು ಪೆಟ್ರೋಲ್ ಬಂಕಿನ ಕಡೆ ಹೋಗುತ್ತಿದ್ದರು. ಈ ವೇಳೆ ಅಂಚೆ ಕಚೇರಿ ಕಡೆಯಿಂದ ಜೈ ಹಿಂದ್ ಸರ್ಕಲ್ ಕಡೆ ವೇಗವಾಗಿ ಕಾರೊಂದು ಬಂದಿದ್ದು, ಮಹೇಶ ಅವರು ಓಡಿಸುತ್ತಿದ್ದ ಬೈಕಿಗೆ ಗುದ್ದಿತು.

ಜೈಹಿಂದ್ ಸರ್ಕಲ್ ಹತ್ತಿರ ನಡೆದ ಈ ಅಪಘಾತದಲ್ಲಿ ಮಹೇಶ ಅವರ ಎಡಗಾಲಿಗೆ ಗಂಭೀರ ಪ್ರಮಾಣದಲ್ಲಿ ಪೆಟ್ಟಾಗಿದೆ. ಹಿಮ್ಮಡಿಗೂ ಗಾಯವಾಗಿದೆ. ಕಾರು ಗುದ್ದಿದ ರಭಸಕ್ಕೆ ಬೈಕ್ ಸಹ ಜಖಂ ಆಗಿದೆ. ಇಷ್ಟಾದರೂ ಕಾರು ಸವಾರ ತನ್ನ ವಾಹನ ನಿಲ್ಲಿಸಿಲ್ಲ. ಹೀಗಾಗಿ ಕಾರು ಚಾಲಕನ ಹೆಸರು-ವಿಳಾಸವೂ ಗೊತ್ತಾಗಿಲ್ಲ. ಅದಾಗಿಯೂ ಮಾರುತಿ ರ‍್ಟಿಗಾ ಕಾರು ಅದಾಗಿದ್ದು, ಕಾರಿನ ನೊಂದಣಿ ಸಂಖ್ಯೆಯ ಜೊತೆ ವಲಯ ಅರಣ್ಯಾಧಿಕಾರಿ ಗ್ರೀಷ್ಮಾ ಪಟಗಾರ ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ತರಕಾರಿ ಖರೀದಿಗೆ ಬಂದವನಿಗೆ ಗುದ್ದಿದ ಬೈಕು: ಮೂವರಿಗೆ ಗಾಯ

Next Post

ಕೇರಳಿಗನ ಜಮೀನಿನ ಮೇಲೆ ಕಿಡಿಗೇಡಿಗಳ ಆಕ್ರಮಣ!

Next Post

ಕೇರಳಿಗನ ಜಮೀನಿನ ಮೇಲೆ ಕಿಡಿಗೇಡಿಗಳ ಆಕ್ರಮಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ