6
  • Latest

ಕೇರಳಿಗನ ಜಮೀನಿನ ಮೇಲೆ ಕಿಡಿಗೇಡಿಗಳ ಆಕ್ರಮಣ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೇರಳಿಗನ ಜಮೀನಿನ ಮೇಲೆ ಕಿಡಿಗೇಡಿಗಳ ಆಕ್ರಮಣ!

AchyutKumar by AchyutKumar
in ಸ್ಥಳೀಯ

ಮುಂಡಗೋಡ: ಕೇರಳದ ವಿ ಎಂ ವರ್ಗೀಸ್ ಮುಲ್ಲಾ ಅವರು ಮೈನಳ್ಳಿಯಲ್ಲಿ ಭೂಮಿ ಹೊಂದಿದ್ದು, ಕೆಲವರು ಅವರಿಗೆ ಜಮೀನಿಗೆ ಹೋಗಲು ಬಿಡುತ್ತಿಲ್ಲ!

ADVERTISEMENT

ವರ್ಗೀಸ್ ಮುಲ್ಲಾ ಅವರು ಮೈನಳ್ಳಿ ಗ್ರಾಮದ ಸರ್ವೆ ನಂ 22ರ ಪ್ಲಾಟ್ ನಂ 115ರಲ್ಲಿ 4.33 ಎಕರೆ ಭೂಮಿ ಹೊಂದಿದ್ದಾರೆ. ನ 18ರಂದು ಅವರು ಅಲ್ಲಿ ತೆರಳಲು ಉದ್ದೇಶಿಸಿದಾಗ ಅದೇ ಊರಿನನ ಶರೀಪಸಾಬ ಕಟ್ಟಿ, ಮುಕ್ತಿಯಾರ್ ಕಟ್ಟಿ, ಸಲೀಂ ಕಟ್ಟಿ, ಮೋಹನ್ ಕರುಣಾಕರನ್ ಹಾಗೂ ಅಭಿಷೇಕ ಕರುಣಾಕರನ್ ಅಡ್ಡಗಟ್ಟಿದ್ದರು. `ಈ ಭೂಮಿಯನ್ನು ನಾವು ಗೇಣಿಗೆ ಪಡೆದಿದ್ದು, ನೀವು ಬರುವುದು ಸರಿಯಲ್ಲ’ ಎಂದು ಆ ಐದು ಜನ ವಾದಿಸಿದರು.

ಜೊತೆಗೆ ಆ ಜಮೀನಿನ ಒಳಗೆ ಪ್ರವೇಶಿಸಿ, `ಈ ಭೂಮಿ ನಿಮ್ಮದಲ್ಲ’ ಎಂದು ವರ್ಗೀಸ್ ಅವರಿಗೆ ಕೇಳುವಂತೆ ಕೂಗಿದರು. `ಈ ಐವರು ಸೇರಿ ಕೆಟ್ಟದಾಗಿ ನಿಂದಿಸಿದಲ್ಲದೇ, ತಮ್ಮ ಭೂಮಿಗೆ ತಮಗೆ ಹೋಗಲು ಅವಕಾಶ ಕೊಡುತ್ತಿಲ್ಲ’ ಎಂದು ವಿ ಎಂ ವರ್ಗೀಸ್ ಮುಲ್ಲಾ ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.

 

Advertisement. Scroll to continue reading.

 

Previous Post

ಅರಣ್ಯಾಧಿಕಾರಿಗೆ ಗುದ್ದಿದ ಕಾರು: ಮುರಿದ ಕಾಲು!

Next Post

ಶಿರಸಿ-ಕುಮಟಾ ಸಂಚಾರ ಸ್ಥಬ್ದಕ್ಕೆ ನಾಲ್ಕೇ ದಿನ: ಬದಲಿ ಮಾರ್ಗದ ಸಂಚಾರಕ್ಕೆ ಸೂಚನೆ!

Next Post

ಶಿರಸಿ-ಕುಮಟಾ ಸಂಚಾರ ಸ್ಥಬ್ದಕ್ಕೆ ನಾಲ್ಕೇ ದಿನ: ಬದಲಿ ಮಾರ್ಗದ ಸಂಚಾರಕ್ಕೆ ಸೂಚನೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ