6
  • Latest

ಶಿರಸಿ-ಕುಮಟಾ ಸಂಚಾರ ಸ್ಥಬ್ದಕ್ಕೆ ನಾಲ್ಕೇ ದಿನ: ಬದಲಿ ಮಾರ್ಗದ ಸಂಚಾರಕ್ಕೆ ಸೂಚನೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಶಿರಸಿ-ಕುಮಟಾ ಸಂಚಾರ ಸ್ಥಬ್ದಕ್ಕೆ ನಾಲ್ಕೇ ದಿನ: ಬದಲಿ ಮಾರ್ಗದ ಸಂಚಾರಕ್ಕೆ ಸೂಚನೆ!

AchyutKumar by AchyutKumar
in ದೇಶ - ವಿದೇಶ

ಶಿರಸಿ: ಕುಮಟಾ – ಶಿರಸಿ ರಸ್ತೆ ಅಭಿವೃದ್ಧಿಗಾಗಿ ಈ ಮಾರ್ಗದ ವಾಹನ ಸಂಚಾರ ಸ್ಥಗಿತಗೊಳಿಸಿ ಉತ್ತರ ಕನ್ನಡ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಡಿಸೆಂಬರ್ 2ರಿಂದ ಈ ರಸ್ತೆ ಮಾರ್ಗವಾಗಿ ವಾಹನ ಓಡಾಟ ನಿಷೇಧಿಸಲಾಗಿದೆ.

ADVERTISEMENT

ಈ ಮಾರ್ಗ ಸಂಚಾರ ಬಂದ್ ಮಾಡಿರುವುದರಿಂದ ಆಗಬಹುದಾದ ಅನಾನುಕೂಲಗಳನ್ನು ತಡೆಗಟ್ಟುವುದಕ್ಕಾಗಿ ಪರ್ಯಾಯವಾಗಿ ಮೂರು ಮಾರ್ಗಗಳನ್ನು ಅನುಸರಿಸುವಂತೆ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಸೂಚಿಸಿದ್ದಾರೆ.

ಕುಮಟಾ – ಶಿರಸಿ ಮೂಲಕ ಸಿದ್ದಾಪುರ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಲಘು ವಾಹನ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಇದರೊಂದಿಗೆ ಅಂಕೋಲಾ – ಶಿರಸಿ ಮೂಲಕ ಯಲ್ಲಾಪುರ ಮಾರ್ಗದ ರಾಷ್ಟ್ರೀಯ ಹೆದ್ದಾರಿ 63ರ ಮೂಲಕವೂ ಪರ್ಯಾಯ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ.

Advertisement. Scroll to continue reading.

ಜೊತೆಗೆ ಮಂಗಳೂರು-ಹೊನ್ನಾವರ-ಶಿರಸಿ ಮೂಲಕ ಸಿದ್ದಾಪುರ-ಮಾವಿನಗುಂಡಿ ಮಾರ್ಗವಾಗಿ ವಿವಿಧ ವಾಹನಗಳು ಸಂಚಾರಕ್ಕೆ ಅವಕಾಶವಿದೆ. ಶಿರಸಿ-ಕುಮಟಾ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸುವ ಅಗತ್ಯವಿರುವುದರಿಂದ ಸಾರ್ವಜನಿಕರು ಬದಲಿ ಮಾರ್ಗದಲ್ಲಿ ಸಂಚರಿಸುವoತೆ ಸೂಚಿಸಲಾಗಿದೆ.

Advertisement. Scroll to continue reading.
Previous Post

ಕೇರಳಿಗನ ಜಮೀನಿನ ಮೇಲೆ ಕಿಡಿಗೇಡಿಗಳ ಆಕ್ರಮಣ!

Next Post

ಮೂರು ಕಾರುಗಳ ನಡುವೆ ಅಪಘಾತ: ನಾಲ್ವರಿಗೆ ಗಾಯ

Next Post

ಮೂರು ಕಾರುಗಳ ನಡುವೆ ಅಪಘಾತ: ನಾಲ್ವರಿಗೆ ಗಾಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ