6
  • Latest

ಮೂರು ಕಾರುಗಳ ನಡುವೆ ಅಪಘಾತ: ನಾಲ್ವರಿಗೆ ಗಾಯ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮೂರು ಕಾರುಗಳ ನಡುವೆ ಅಪಘಾತ: ನಾಲ್ವರಿಗೆ ಗಾಯ

AchyutKumar by AchyutKumar
in ಸ್ಥಳೀಯ

ಭಟ್ಕಳ: ಮೂರು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಕೇರಳದ ನಿವೃತ್ತ ನೌಕರ ರಾಮಚಂದ್ರ ಕೇಣಿ ಅವರು ನ 25ರಂದು ಮಂಗಳೂರಿನಿoದ ಹೊನ್ನಾವರದ ಕಡೆ ಕಾರಿನಲ್ಲಿ ಸಂಚರಿಸುತ್ತಿದ್ದರು. ಅವರ ಕಾರಿನಲ್ಲಿ ಒಂದೇ ಕುಟುಂಬದ ನರಸಿಂಹ ಭಟ್ಟ, ನಿವೇದಿತಾ ಭಟ್ಟ ಹಾಗೂ ವೈಷ್ಣವಿ ಭಟ್ಟ ಸಹ ಇದ್ದರು.

ಮುರುಡೇಶ್ವರದ ನ್ಯಾಶನಲ್ ಕಾಲೋನಿ ಕಡೆಯಿಂದ ವೇಗವಾಗಿ ಕಾರು ಓಡಿಸಿಕೊಂಡು ಬಂದ ಸಿದ್ದಾಪುರದ ಮಹ್ಮದ್ ಸಾಬ್ ರಾಮಚಂದ್ರ ಕೇಣಿ ಅವರ ಕಾರಿಗೆ ಡಿಕ್ಕಿ ಹೊಡೆದರು. ಬಸ್ತಿಮಕ್ಕಿ ಕ್ರಾಸ್ ಹತ್ತಿರ ನಡೆದ ಈ ಅಪಘಾತ ರಾಮಚಂದ್ರ ಕೇಣಿ ಅವರು ಗಾಯಗೊಂಡರು. ಜೊತೆಗೆ ಅವರ ಕಾರಿನಲ್ಲಿದ್ದ ಮೂವರು ಗಾಯಗೊಂಡರು.

ಕೇಣಿ ಅವರಿಗೆ ಗುದ್ದಿದ ಕಾರು ನಂತರ ಇನ್ನೊಂದು ಕಾರಿಗೆ ಡಿಕ್ಕಿಯಾಗಿದ್ದು, ಸರಣಿ ಅಪಘಾತ ನಡೆಸಿದ ಮಹ್ಮದ್ ಸಾಬ್ ವಿರುದ್ಧ ರಾಮಚಂದ್ರ ಕೇಣಿ ಪೊಲೀಸ್ ದೂರು ನೀಡಿದರು.

ShareSendTweetShare
Previous Post

ಶಿರಸಿ-ಕುಮಟಾ ಸಂಚಾರ ಸ್ಥಬ್ದಕ್ಕೆ ನಾಲ್ಕೇ ದಿನ: ಬದಲಿ ಮಾರ್ಗದ ಸಂಚಾರಕ್ಕೆ ಸೂಚನೆ!

Next Post

ಮೊದಲು ಬೆದರಿಕೆ.. ನಂತರ ಆಮೀಷ | ಸಕ್ಕರೆ-ಚಹಪುಡಿ ಆಸೆಗೆ ರಕ್ತ ಕೊಟ್ಟ ಕಾರ್ಮಿಕರು!

Next Post

ಮೊದಲು ಬೆದರಿಕೆ.. ನಂತರ ಆಮೀಷ | ಸಕ್ಕರೆ-ಚಹಪುಡಿ ಆಸೆಗೆ ರಕ್ತ ಕೊಟ್ಟ ಕಾರ್ಮಿಕರು!

ವಿದ್ಯುತ್ ಕಂಬಕ್ಕೆ ಗುದ್ದಿದ ಲಾರಿ: ಮೂವರಿಗೆ ಗಾಯ

ಹಿಮಾಚಲದಿಂದ ಬಂದ ಟಿಬೇಟಿಯನ್ ಮುಖ್ಯಸ್ಥ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.