6
  • Latest

ಮೂರು ಕಾರುಗಳ ನಡುವೆ ಅಪಘಾತ: ನಾಲ್ವರಿಗೆ ಗಾಯ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮೂರು ಕಾರುಗಳ ನಡುವೆ ಅಪಘಾತ: ನಾಲ್ವರಿಗೆ ಗಾಯ

AchyutKumar by AchyutKumar
in ಸ್ಥಳೀಯ

ಭಟ್ಕಳ: ಮೂರು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ADVERTISEMENT

ಕೇರಳದ ನಿವೃತ್ತ ನೌಕರ ರಾಮಚಂದ್ರ ಕೇಣಿ ಅವರು ನ 25ರಂದು ಮಂಗಳೂರಿನಿoದ ಹೊನ್ನಾವರದ ಕಡೆ ಕಾರಿನಲ್ಲಿ ಸಂಚರಿಸುತ್ತಿದ್ದರು. ಅವರ ಕಾರಿನಲ್ಲಿ ಒಂದೇ ಕುಟುಂಬದ ನರಸಿಂಹ ಭಟ್ಟ, ನಿವೇದಿತಾ ಭಟ್ಟ ಹಾಗೂ ವೈಷ್ಣವಿ ಭಟ್ಟ ಸಹ ಇದ್ದರು.

ಮುರುಡೇಶ್ವರದ ನ್ಯಾಶನಲ್ ಕಾಲೋನಿ ಕಡೆಯಿಂದ ವೇಗವಾಗಿ ಕಾರು ಓಡಿಸಿಕೊಂಡು ಬಂದ ಸಿದ್ದಾಪುರದ ಮಹ್ಮದ್ ಸಾಬ್ ರಾಮಚಂದ್ರ ಕೇಣಿ ಅವರ ಕಾರಿಗೆ ಡಿಕ್ಕಿ ಹೊಡೆದರು. ಬಸ್ತಿಮಕ್ಕಿ ಕ್ರಾಸ್ ಹತ್ತಿರ ನಡೆದ ಈ ಅಪಘಾತ ರಾಮಚಂದ್ರ ಕೇಣಿ ಅವರು ಗಾಯಗೊಂಡರು. ಜೊತೆಗೆ ಅವರ ಕಾರಿನಲ್ಲಿದ್ದ ಮೂವರು ಗಾಯಗೊಂಡರು.

Advertisement. Scroll to continue reading.

ಕೇಣಿ ಅವರಿಗೆ ಗುದ್ದಿದ ಕಾರು ನಂತರ ಇನ್ನೊಂದು ಕಾರಿಗೆ ಡಿಕ್ಕಿಯಾಗಿದ್ದು, ಸರಣಿ ಅಪಘಾತ ನಡೆಸಿದ ಮಹ್ಮದ್ ಸಾಬ್ ವಿರುದ್ಧ ರಾಮಚಂದ್ರ ಕೇಣಿ ಪೊಲೀಸ್ ದೂರು ನೀಡಿದರು.

Advertisement. Scroll to continue reading.
Previous Post

ಶಿರಸಿ-ಕುಮಟಾ ಸಂಚಾರ ಸ್ಥಬ್ದಕ್ಕೆ ನಾಲ್ಕೇ ದಿನ: ಬದಲಿ ಮಾರ್ಗದ ಸಂಚಾರಕ್ಕೆ ಸೂಚನೆ!

Next Post

ಮೊದಲು ಬೆದರಿಕೆ.. ನಂತರ ಆಮೀಷ | ಸಕ್ಕರೆ-ಚಹಪುಡಿ ಆಸೆಗೆ ರಕ್ತ ಕೊಟ್ಟ ಕಾರ್ಮಿಕರು!

Next Post

ಮೊದಲು ಬೆದರಿಕೆ.. ನಂತರ ಆಮೀಷ | ಸಕ್ಕರೆ-ಚಹಪುಡಿ ಆಸೆಗೆ ರಕ್ತ ಕೊಟ್ಟ ಕಾರ್ಮಿಕರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ