6
  • Latest

ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಬಿಜೆಪಿಗರ ವಿರುದ್ಧ ಕಠಿಣ ಕ್ರಮ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಬಿಜೆಪಿಗರ ವಿರುದ್ಧ ಕಠಿಣ ಕ್ರಮ!

AchyutKumar by AchyutKumar
November 27, 2024
in ಸ್ಥಳೀಯ
advt advt advt
ADVERTISEMENT

ಭಟ್ಕಳ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸುವುದರ ಜೊತೆ ಬೆದರಿಕೆ ಒಡ್ಡಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಿದ್ದಾರೆ. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೇರಿ 7 ಜನರ ವಿರುದ್ಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ಅವರ ಜೊತೆಗಿದ್ದ ರಾಘವೇಂದ್ರ ನಾಯ್ಕ, ಶ್ರೀನಿವಾಸ ನಾಯ್ಕ, ವಸಂತ ನಾಯ್ಕ, ಈಶ್ವರ ನಾಯ್ಕ, ರಾಜೇಶ ನಾಯ್ಕ ಮತ್ತು ಇತರರ ವಿರುದ್ಧ ಬೆದರಿಕೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ದೂರು ದಾಖಲಾಗಿದ.ಎ ಭಟ್ಕಳ ಗ್ರಾಮೀಣ ಠಾಣೆಯ ಪಿಎಸೈ ರನ್ನಗೌಡ ಶಿವನಗೌಡ ಪಾಟೀಲ ಈ ಬಗ್ಗೆ ದೂರು ನೀಡಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ನ 22ರಂದು ಬೆಳಿಗ್ಗೆ 11 ಗಂಟೆಗೆ ಕಡವಿನಕಟ್ಟಾ ರೈಲ್ವೆ ಬ್ರಿಡ್ಜ್ ಸಮೀಪ ಪರಮೇಶ್ವರ ನಾಯ್ಕ, ಅವರ ಮಗ ಪ್ರಮೋದ ನಾಯ್ಕ ಮತ್ತು ಗಣಪತಿ ಶನಿಯಾರ ನಾಯ್ಕ ಹಾಗೂ ಇತರರ ನಡುವೆ ಗಲಾಟೆಯಾಗಿತ್ತು. ಅದರ ಸಂಬAಧ ನ 22ರಂದು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ತೆರಳಿದಾಗ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ತಾಂತ್ರಿಕ ಸಮಸ್ಯೆ ಇರುವ ಬಗ್ಗೆ ಪೊಲೀಸರು ಮನವರಿಕೆ ಮಾಡಿದ್ದರು. ಅದಾಗಿಯೂ ಕೂಡಲೇ ಪ್ರಕರಣ ದಾಖಲಿಸಬೇಕು ಎಂದು ಠಾಣೆಗೆ ಹೋದವರು ಪಟ್ಟು ಹಿಡಿದಿದ್ದರು. ಠಾಣಾ ದಿನಚರಿಯಲ್ಲಿ ಈ ವಿಷಯದ ಬಗ್ಗೆ ನಮೂದಿಸಲಾಗಿತ್ತು.

`ನ 23ರಂದು ಬೆಳ್ಳಿಗ್ಗೆ 11.45ಕ್ಕೆ ಶ್ರೀಕಾಂತ ನಾಯ್ಕಸಹಿತ ಆರೋಪಿತರು ಭಟ್ಕಳ ಗ್ರಾಮೀಣ ಪೋಲಿಸ್ ಠಾಣೆಗೆ ಆಗಮಿಸಿದ್ದರು. ಪಿಎಸೈ ಕೊಠಡಿಗೆ ಬಂದವರು ಪಿಎಸೈ ಅವರನ್ನು ಬೆದರಿಸಿದ್ದರು’ ಎಂಬುದು ಇಲ್ಲಿನ ದೂರು. `ರೌಡಿ ವರ್ತನೆಯನ್ನು ತೋರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಧಮಕಿ ಹಾಕಿದ್ದಾರೆ’ ಎಂದು ಪಿಎಸ್‌ಐ ದೂರಿದ್ದಾರೆ.

ShareSendTweetShare
ADVERTISEMENT
Previous Post

ಹಿಮಾಚಲದಿಂದ ಬಂದ ಟಿಬೇಟಿಯನ್ ಮುಖ್ಯಸ್ಥ

Next Post

ಅಪಘಾತ: ಗುಜುರಿ ಸೇರಿದ ಗುಜುರಿ ಲಾರಿ!

Next Post

ಅಪಘಾತ: ಗುಜುರಿ ಸೇರಿದ ಗುಜುರಿ ಲಾರಿ!

ನೀರಿಗೆ ಹೋದ ನಾರಿ ನಾಪತ್ತೆ

ಈ ಕುಟುಂಬಕ್ಕೆ ಗೃಹಲಕ್ಷ್ಮಿ ಹಣವೇ ಆಸರೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.