6
  • Latest

ನೀರಿಗೆ ಹೋದ ನಾರಿ ನಾಪತ್ತೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೀರಿಗೆ ಹೋದ ನಾರಿ ನಾಪತ್ತೆ

AchyutKumar by AchyutKumar
November 27, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ಮಾಸೂರಿನ ಜಟಕ ದೇವಸ್ಥಾನ ಬಳಿಯ ನೇತ್ರಾವತಿ ಗಂಗಾಧರ ಪಟಗಾರ (39) ಕಾಣೆಯಾಗಿದ್ದಾರೆ.

ಕಳೆದ 9 ತಿಂಗಳಿನಿ0ದ ಕಾರವಾರದ ಸಾಂತ್ವಾನ ಕೇಂದ್ರದಲ್ಲಿದ್ದ ಅವರು ಈಚೆಗೆ ಮನೆಗೆ ಮರಳಿದ್ದರು. ನ 25ರಂದು ಕುಟುಂಬದವರ ಜೊತೆ ಸೇರಿ ಮದುವೆಗೆ ಹೋಗಿದ್ದರು. ಆಗ, ಅಲ್ಲಿದ್ದ ಅಜ್ಜನ ಬಳಿ `ತಮ್ಮ ಹೊಸ ಮನೆಯ ಕಟ್ಟಡಕ್ಕೆ ನೀರು ಬಿಡುವ ಕೆಲಸವಿದೆ’ ಎಂದು ಹೇಳಿ, ಹೊರಟಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಆದರೆ, ಹೊಸ ಮನೆ ಕಟ್ಟಡಕ್ಕೆ ನೀರು ಬಿಡಲು ಅವರು ಹೋಗಿರಲಿಲ್ಲ. ಸಂಬOಧಿಕರ ಮನೆಗೂ ಅವರು ಹೋಗಿಲ್ಲ. ಮದುವೆ ಮನೆಗೆ ಸಹ ಹಿಂತಿರುಗಿಲ್ಲ. ಎಲ್ಲಿ ಹುಡುಕಿದರೂ ನೇತ್ರಾವತಿ ಅವರ ಸುಳಿವು ಸಿಕ್ಕಿಲ್ಲ. ಹೀಗಾಗಿ ಐಟಿಐ ಕಾಲೇಜಿನಲ್ಲಿ ಓದುತ್ತಿರುವ ಅವರ ಮಗ ಹರೀಶ ಗಂಗಾಧರ ಪಟಗಾರ `ತಾಯಿಯನ್ನು ಹುಡುಕಿಕೊಡಿ’ ಎಂದು ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.

 

ShareSendTweetShare
ADVERTISEMENT
Previous Post

ಅಪಘಾತ: ಗುಜುರಿ ಸೇರಿದ ಗುಜುರಿ ಲಾರಿ!

Next Post

ಈ ಕುಟುಂಬಕ್ಕೆ ಗೃಹಲಕ್ಷ್ಮಿ ಹಣವೇ ಆಸರೆ!

Next Post

ಈ ಕುಟುಂಬಕ್ಕೆ ಗೃಹಲಕ್ಷ್ಮಿ ಹಣವೇ ಆಸರೆ!

ಕಾಸು ಉಳಿಸಲು ಅಡ್ಡದಾರಿ ಹಿಡಿದ ಐಆರ್‌ಬಿ: ನೂರಾರು ಜನರ ಪ್ರತಿಭಟನೆ

A yoga teacher by name: What he did was intoxicating!

ಗಾಂಜಾ ಅಮಲು | ಸಿಕ್ಕಿಬಿದ್ದ ಮಾರಾಟಗಾರ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.