6
  • Latest

ಈ ಕುಟುಂಬಕ್ಕೆ ಗೃಹಲಕ್ಷ್ಮಿ ಹಣವೇ ಆಸರೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಈ ಕುಟುಂಬಕ್ಕೆ ಗೃಹಲಕ್ಷ್ಮಿ ಹಣವೇ ಆಸರೆ!

AchyutKumar by AchyutKumar
in ವಿಡಿಯೋ

ಕುಮಟಾ: ಬಾಡದ ಗುಡೆಅಂಗಡಿಯ ಕಿರಣ ಗುನಗಾ ಅವರ ಎರಡೂ ಕಿಡ್ನಿ ಹಾಳಾಗಿದೆ. ಪ್ರಸ್ತುತ ಅವರ ಪತ್ನಿಗೆ ದೊರೆಯುವ ಗೃಹಲಕ್ಷ್ಮಿ ಹಣದಿಂದಲೇ ಅವರ ಕುಟುಂಬ ನಡೆಯುತ್ತಿದೆ.

ADVERTISEMENT

ಕಿರಣ ಗುನಗಾ ಅವರಿಗೆ ಪ್ರತಿ ತಿಂಗಳ ಔಷಧ ವೆಚ್ಚಕ್ಕೆ ಸಾವಿರಾರು ರೂ ಹಣ ಅಗತ್ಯ. ವೃದ್ಧ ತಂದೆ, ಕಣ್ಣು ಕಾಣದ ತಾಯಿ ಶಾಲೆಗೆ ಹೋಗುವ ಮೂವರು ಪುತ್ರರಿಗೂ ಕಿರಣ ಅವರ ಪತ್ನಿ ಮಂಜುಳಾ ಅವರೇ ದುಡಿದು ಸಾಕುತ್ತಿದ್ದಾರೆ. ಮಳೆಗಾಲದ ಅವಧಿಯಲ್ಲಿ ಅವರ ಮನೆ ಸೋರುತ್ತದೆ. ಅಲ್ಲಿಯೇ ಎಲ್ಲರೂ ಅನಿವಾರ್ಯವಾಗಿ ವಾಸಿಸುತ್ತಿದ್ದಾರೆ. ಈ ನಡುವೆ ಸರ್ಕಾರದಿಂದ ಪಡಿತರ ಅಕ್ಕಿ ಸಿಗುವುದು ಸಹ ಈ ಕುಟುಂಬದ ಹೊಟ್ಟೆ ತುಂಬಿಸುತ್ತಿದೆ.

ಕಿರಣ ಗುನಗಾ ಕುಟುಂಬದವರಿಗೆ ಕಳೆದ ಆರು ವರ್ಷಗಳಿಂದ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ನೆರವು ನೀಡುತ್ತಿದ್ದಾರೆ. ಬುಧವಾರ ಆಗ್ನೇಲ್ ರೋಡ್ರಿಗ್ಸ್ ಹಾಗೂ ಸುಧಾಕರ ನಾಯ್ಕ ಅವರ ಮನೆಗೆ ತೆರಳಿ ಆಹಾರದ ಕಿಟ್ ವಿತರಿಸಿದರು. ಕಳೆದ ಅಕ್ಟೊಬರಿನಲ್ಲಿ ಸಹÀ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದಿoದ ಮುಖ್ಯಮಂತ್ರಿ ಪರಿಹಾರ ಯೋಜನೆ ಅಡಿ ಈ ಕುಟುಂಬಕ್ಕೆ ನೆರವು ನೀಡಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಈ ಬಗ್ಗೆಯೂ ಜಿಲ್ಲಾಧಿಕಾರಿ ಗಮನಹರಿಸಬೇಕು ಎಂದು ಸಮಾಜ ಸೇವಕ ಪಾಂಡುರ0ಗ ನಾಯ್ಕ ಮನವಿ ಮಾಡಿದರು.

Advertisement. Scroll to continue reading.

ಕಿರಣ ಗುನಗಾ ಅವರ ಮನೆ ಪರಿಸ್ಥಿತಿಯ ವಿಡಿಯೋ ಇಲ್ಲಿ ನೋಡಿ..

Advertisement. Scroll to continue reading.
Previous Post

ನೀರಿಗೆ ಹೋದ ನಾರಿ ನಾಪತ್ತೆ

Next Post

ಕಾಸು ಉಳಿಸಲು ಅಡ್ಡದಾರಿ ಹಿಡಿದ ಐಆರ್‌ಬಿ: ನೂರಾರು ಜನರ ಪ್ರತಿಭಟನೆ

Next Post

ಕಾಸು ಉಳಿಸಲು ಅಡ್ಡದಾರಿ ಹಿಡಿದ ಐಆರ್‌ಬಿ: ನೂರಾರು ಜನರ ಪ್ರತಿಭಟನೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ