6
  • Latest

ಕಾಸು ಉಳಿಸಲು ಅಡ್ಡದಾರಿ ಹಿಡಿದ ಐಆರ್‌ಬಿ: ನೂರಾರು ಜನರ ಪ್ರತಿಭಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಸು ಉಳಿಸಲು ಅಡ್ಡದಾರಿ ಹಿಡಿದ ಐಆರ್‌ಬಿ: ನೂರಾರು ಜನರ ಪ್ರತಿಭಟನೆ

AchyutKumar by AchyutKumar
November 27, 2024
in ಸ್ಥಳೀಯ
advt advt advt
ADVERTISEMENT

ಭಟ್ಕಳ: ಅಂಡರ್‌ಪಾಸ್ ನಿರ್ಮಿಸದೇ ರಾಷ್ಟ್ರೀಯ ಹೆದ್ದಾರಿ ಅಗಲೀಕರನ ನಡೆಸುತ್ತಿರುವ ಐಆರ್‌ಬಿ ಕಂಪನಿ ವಿರುದ್ಧ ಭಟ್ಕಳದ ಜನ ಪ್ರತಿಭಟನೆ ನಡೆಸಿದ್ದಾರೆ. ಕೈಕಿಣಿ ಗ್ರಾಪಂ ಬಸ್ತಿ ವ್ಯಾಪ್ತಿಯಲ್ಲಿ ಅಂಡರ್‌ಪಾಸ್ ನಿರ್ಮಾಣಕ್ಕಾಗಿ ಆ ಭಾಗದವರು ಬುಧವಾರ ಪಟ್ಟುಹಿಡಿದರು.

ಬೆಳಗ್ಗೆ ಬಸ್ತಿ ಉತ್ತರಕೊಪ್ಪ ಕ್ರಾಸ್‌ನಲ್ಲಿ ಜಮಾಯಿಸಿದ ಜನ ಕಾಮಗಾರಿ ನಡೆಸಲು ಅಡ್ಡಿಪಡಿಸಿದರು. `ರೈತರು ತಮ್ಮ ಭೂಮಿಗೆ ತೆರಳಲು ನಿತ್ಯ ಈ ಹೆದ್ದಾರಿ ದಾಟಬೇಕು. ಆಗ ಅಪಘಾತದ ಸಾಧ್ಯತೆ ಹೆಚ್ಚಿದ್ದು, ಇದನ್ನು ತಪ್ಪಿಸಲು ಅಂಡರ್ ಪಾಸ್ ಅಗತ್ಯ’ ಎಂದು ಪ್ರತಿಪಾಧಿಸಿದರು.

ADVERTISEMENT
ADVERTISEMENT

`ಶಾಲೆ, ಸ್ಮಶಾನಕ್ಕೆ ತೆರಳಲು ಬೇರೆ ದಾರಿಯಿಲ್ಲ. ಈ ಭಾಗದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಳೆದ 7-8 ವರ್ಷಗಳಿಂದ ಅಂಡರ್ ಪಾಸ್ ನಿರ್ಮಿಸುವಂತೆ ಆಗ್ರಹಿಸಲಾಗುತ್ತಿದೆ. ಆದರೆ, ಯಾರೂ ಸ್ಥಳೀಯರ ಮಾತು ಆಲಿಸಿಲ್ಲ’ ಎಂದು ಆಕ್ರೋಶವ್ಯಕ್ತಪಡಿಸಿದರು. `ಯಾವುದೇ ಕಾರಣಕ್ಕೂ ಅಂಡರ್ ಪಾಸ್ ಇಲ್ಲದೇ ಹೆದ್ದಾರಿ ಅಗಲೀಕರಣ ಕಾಮಗಾರಿ ಮುಂದುವರೆಸಲು ಬಿಡುವುದಿಲ್ಲ’ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

Advertisement. Scroll to continue reading.
Advertisement. Scroll to continue reading.

ಜನರ ಆಕ್ರೋಶದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿವಕುಮಾರ, `ಅಂಡರ್‌ಪಾಸ್ ನಿರ್ಮಾಣವನ್ನು ಮುಂದಿನ ಹಂತದಲ್ಲಿ ಖಂಡಿತವಾಗಿ ತೆಗೆದುಕೊಳ್ಳಲಾಗುವುದು’ ಎಂಬ ಭರವಸೆ ನೀಡಿದರು. ಆದರೆ, ಇದಕ್ಕೆ ಪ್ರತಿಭಟನಾಕಾರರು ಒಪ್ಪಲಿಲ್ಲ.

ಸಹಾಯಕ ಆಯುಕ್ತೆ ಡಾ.ನಯನಾ, ತಹಸೀಲ್ದಾರ ಅಶೋಕ ಭಟ್ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಬೇಡಿಕೆಯನ್ನು ಆಲಿಸಿದರು. `ಆಗಲೂ ಐಆರ್‌ಬಿ ಕಂಪನಿ ಮೇಲೆ ವಿಶ್ವಾಸವಿಲ್ಲ’ ಎಂದು ಅಲ್ಲಿದ್ದವರು ಹೇಳಿದರು. `ಈ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗುವುದು’ ಎಂದು ಅಧಿಕಾರಿಗಳು ಹೇಳಿದರು.

ShareSendTweetShare
ADVERTISEMENT
Previous Post

ಈ ಕುಟುಂಬಕ್ಕೆ ಗೃಹಲಕ್ಷ್ಮಿ ಹಣವೇ ಆಸರೆ!

Next Post

ಗಾಂಜಾ ಅಮಲು | ಸಿಕ್ಕಿಬಿದ್ದ ಮಾರಾಟಗಾರ

Next Post
A yoga teacher by name: What he did was intoxicating!

ಗಾಂಜಾ ಅಮಲು | ಸಿಕ್ಕಿಬಿದ್ದ ಮಾರಾಟಗಾರ

ದತ್ತಮಂದಿರದ ರಥಯಾತ್ರೆ | ವಿವಿಧ ದೇವಾಲಯ ಸಂಚಾರದ ಮಾರ್ಗಸೂಚಿ

'ಪಾನಿ' ಚಿತ್ರದ ಟ್ರೇಲರ್ ಗೆ ಭಾರಿ ಮೆಚ್ಚುಗೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.