6
  • Latest
A yoga teacher by name: What he did was intoxicating!

ಗಾಂಜಾ ಅಮಲು | ಸಿಕ್ಕಿಬಿದ್ದ ಮಾರಾಟಗಾರ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಾಂಜಾ ಅಮಲು | ಸಿಕ್ಕಿಬಿದ್ದ ಮಾರಾಟಗಾರ

AchyutKumar by AchyutKumar
in ಸ್ಥಳೀಯ
A yoga teacher by name: What he did was intoxicating!

ಕುಮಟಾ: ಕೋಡ್ಕಣಿ ಕೋಟೆ ಕ್ರಾಸ್ ಬಳಿ ಬುಧವಾರ ಗಾಂಜಾ ಮಾರಾಟ ಮಾಡುತ್ತಿದ್ದ ಶರತ್ ನಾಯ್ಕ’ನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಬಳಿ 179 ಗ್ರಾಂ ಗಾಂಜಾ ಸಿಕ್ಕಿದೆ.

ADVERTISEMENT

ಕೋಡ್ಕಣಿಯ ಶರತ್ ಜನಾರ್ದನ ನಾಯ್ಕ ಹೊಂಡಾ ಕಂಪನಿಯ ಡಿಯೋ ಸ್ಕೂಟರಿ’ನಲ್ಲಿ ಕೋಡ್ಕಣಿ ಕೋಟೆ ಕ್ರಾಸ್ ಬಳಿ ಬಂದಿದ್ದ. ಅಲ್ಲಿ ನಿಂತು ಗಾಂಜಾ ಮಾರಾಟ ಮಾಡುತ್ತಿದ್ದ. ಪಿಎಸ್‌ಐ ಸಾವಿತ್ರಿ ನಾಯಕ ಆತನನ್ನು ನೋಡಿದರು. ಆಗ, ಆತ ತನ್ನಲ್ಲಿದ್ದ ಗಾಂಜಾವನ್ನು ಅಡಿಗಿಸಿಡುವ ಪ್ರಯತ್ನ ನಡೆಸಿದ್ದ.

ದಾಳಿ ನಡೆಸಿದ ಪೊಲೀಸರು 10 ಸಾವಿರ ರೂ ಬೆಲೆಯ ಗಾಂಜಾವನ್ನು ವಶಕ್ಕೆ ಪಡೆದರು. ಆತನ ಸ್ಕೂಟರನ್ನು ಜಪ್ತು ಮಾಡಿದರು. ಪಿಎಸ್‌ಐ ಮಂಜುನಾಥ ಗೌಡರ್ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಕಾಸು ಉಳಿಸಲು ಅಡ್ಡದಾರಿ ಹಿಡಿದ ಐಆರ್‌ಬಿ: ನೂರಾರು ಜನರ ಪ್ರತಿಭಟನೆ

Next Post

ದತ್ತಮಂದಿರದ ರಥಯಾತ್ರೆ | ವಿವಿಧ ದೇವಾಲಯ ಸಂಚಾರದ ಮಾರ್ಗಸೂಚಿ

Next Post

ದತ್ತಮಂದಿರದ ರಥಯಾತ್ರೆ | ವಿವಿಧ ದೇವಾಲಯ ಸಂಚಾರದ ಮಾರ್ಗಸೂಚಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ