6
  • Latest

ಅಜ್ಜನ ಬಂಗಲೆ ಮೇಲೆ ಆಕ್ರಮಣಕಾರರ ಕಣ್ಣು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಜ್ಜನ ಬಂಗಲೆ ಮೇಲೆ ಆಕ್ರಮಣಕಾರರ ಕಣ್ಣು!

AchyutKumar by AchyutKumar
in ಸ್ಥಳೀಯ

ಭಟ್ಕಳ: ತೆಂಗಿನಗುoಡಿಯಲ್ಲಿರುವ 50 ವರ್ಷ ಹಳೆಯ ಬಂಗಲೆ ಮೇಲೆ ಐವರು ಕಣ್ಣು ಹಾಕಿದ್ದು, ಆ ಬಂಗಲೆ ಮಾಲಕ ಕಾಸೀಂ ಅಲಿ ಬುಡ್ಡು (72) ಅವರಿಗೆ ಪದೇ ಪದೇ ಬೆದರಿಕೆ ಬರುತ್ತಿದೆ.

ADVERTISEMENT

ಕಾಸೀಂ ಅಲಿ ಬುಡ್ಡು ಅವರು ಆ ಬಂಗಲೆಯ ಮಾಲಕರಾಗಿದ್ದು, ಬಂಗಲೆ ಬಿಟ್ಟು ತೆರಳುವಂತೆ ಐವರು ಹಿಂಸೆ ನೀಡುತ್ತಿದ್ದಾರೆ. ಕೆಲ ವರ್ಷಗಳಿಂದ ನಿರಂತರ ಹಿಂಸೆ, ಬೆದರಿಕೆ ಒಡ್ಡುತ್ತಿರುವ ಬಗ್ಗೆ ಕಾಸೀಂ ದೂರಿದ್ದಾರೆ.

ಭಟ್ಕಳ ಕಿದ್ವಾಯಿ ರಸ್ತೆಯ ಮಹಮದ್ ಅಬ್ದುಲ್ ಮುಝಾಪರ್ ಕೋಲಾ, ಜಾಲಿ ರಸ್ತೆಯ ಮಹಮದ್ ಅಬ್ಬುಬಕ್ಕರ್ ಮುಝಾಪರ್ ಕೋಲಾ, ಮಹಮದ್ ಉಜೇರ್ ಮುಝಾಪರ್ ಕೋಲಾ ಹಾಗೂ ಶವೂರು ಕೋಲಾ ವಿರುದ್ಧ ಕಾಸೀಂ ಅಲಿ ಬುಡ್ಡು ಆರೋಪಿಸಿದ್ದಾರೆ.

Advertisement. Scroll to continue reading.

ಸೆ 17ರಂದು ಕಾಸೀಂ ಅವರ ತಮ್ಮ ಅಬ್ದುಲ್ ಖಾದರ್ ಹಾಗೂ ಅವರ ಪತ್ನಿ ಬೇಬಿ ಸಾರಾ ತೆಂಗಿನಗುoಡಿಗೆ ಹೋದಾಗ ಸಹ ಈ ಐವರು ಆರೋಪಿತರು ಜಮೀನಿಗೆ ಅಕ್ರಮ ಪ್ರವೇಶ ಮಾಡಿದ್ದರು. ಅವರಿಗೂ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಕಾಸೀಂ ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.

 

Previous Post

ವಾಟ್ಸಪ್ ಸ್ಟೇಟಸ್ ನಿಂದನೆ | ಪ ಪಂ ಸದಸ್ಯನ ವಿರುದ್ಧ ಮತ್ತೊಂದು ದೂರು!

Next Post

ಮರಕ್ಕೆ ಗುದ್ದಿದ ಕಾರು

Next Post

ಮರಕ್ಕೆ ಗುದ್ದಿದ ಕಾರು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ