6
  • Latest

ಅಜ್ಜನ ಬಂಗಲೆ ಮೇಲೆ ಆಕ್ರಮಣಕಾರರ ಕಣ್ಣು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಜ್ಜನ ಬಂಗಲೆ ಮೇಲೆ ಆಕ್ರಮಣಕಾರರ ಕಣ್ಣು!

AchyutKumar by AchyutKumar
in ಸ್ಥಳೀಯ

ಭಟ್ಕಳ: ತೆಂಗಿನಗುoಡಿಯಲ್ಲಿರುವ 50 ವರ್ಷ ಹಳೆಯ ಬಂಗಲೆ ಮೇಲೆ ಐವರು ಕಣ್ಣು ಹಾಕಿದ್ದು, ಆ ಬಂಗಲೆ ಮಾಲಕ ಕಾಸೀಂ ಅಲಿ ಬುಡ್ಡು (72) ಅವರಿಗೆ ಪದೇ ಪದೇ ಬೆದರಿಕೆ ಬರುತ್ತಿದೆ.

ಕಾಸೀಂ ಅಲಿ ಬುಡ್ಡು ಅವರು ಆ ಬಂಗಲೆಯ ಮಾಲಕರಾಗಿದ್ದು, ಬಂಗಲೆ ಬಿಟ್ಟು ತೆರಳುವಂತೆ ಐವರು ಹಿಂಸೆ ನೀಡುತ್ತಿದ್ದಾರೆ. ಕೆಲ ವರ್ಷಗಳಿಂದ ನಿರಂತರ ಹಿಂಸೆ, ಬೆದರಿಕೆ ಒಡ್ಡುತ್ತಿರುವ ಬಗ್ಗೆ ಕಾಸೀಂ ದೂರಿದ್ದಾರೆ.

ಭಟ್ಕಳ ಕಿದ್ವಾಯಿ ರಸ್ತೆಯ ಮಹಮದ್ ಅಬ್ದುಲ್ ಮುಝಾಪರ್ ಕೋಲಾ, ಜಾಲಿ ರಸ್ತೆಯ ಮಹಮದ್ ಅಬ್ಬುಬಕ್ಕರ್ ಮುಝಾಪರ್ ಕೋಲಾ, ಮಹಮದ್ ಉಜೇರ್ ಮುಝಾಪರ್ ಕೋಲಾ ಹಾಗೂ ಶವೂರು ಕೋಲಾ ವಿರುದ್ಧ ಕಾಸೀಂ ಅಲಿ ಬುಡ್ಡು ಆರೋಪಿಸಿದ್ದಾರೆ.

ಸೆ 17ರಂದು ಕಾಸೀಂ ಅವರ ತಮ್ಮ ಅಬ್ದುಲ್ ಖಾದರ್ ಹಾಗೂ ಅವರ ಪತ್ನಿ ಬೇಬಿ ಸಾರಾ ತೆಂಗಿನಗುoಡಿಗೆ ಹೋದಾಗ ಸಹ ಈ ಐವರು ಆರೋಪಿತರು ಜಮೀನಿಗೆ ಅಕ್ರಮ ಪ್ರವೇಶ ಮಾಡಿದ್ದರು. ಅವರಿಗೂ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಕಾಸೀಂ ಪೊಲೀಸ್ ದೂರು ನೀಡಿದ್ದಾರೆ.

 

ShareSendTweetShare
Previous Post

ವಾಟ್ಸಪ್ ಸ್ಟೇಟಸ್ ನಿಂದನೆ | ಪ ಪಂ ಸದಸ್ಯನ ವಿರುದ್ಧ ಮತ್ತೊಂದು ದೂರು!

Next Post

ಮರಕ್ಕೆ ಗುದ್ದಿದ ಕಾರು

Next Post

ಮರಕ್ಕೆ ಗುದ್ದಿದ ಕಾರು

ಟಿಬೇಟಿಯನ್ ಕಾಲೋನಿ | ಕೆಲಸಕ್ಕೆ ಹೋದ ಮಹಿಳೆ ಕಣ್ಮರೆ

ದುಬೈ ಉದ್ಯೋಗಿಯ ಕಾಲು ಮುರಿದ ಭಟ್ಕಳ ಹುಡುಗರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.