6
  • Latest

ಹಳಿಯಾಳದಲ್ಲಿ ಗುಂಪು ಘರ್ಷಣೆ: ಕೃಷಿಕರ ಮೇಲೆ ಕಲ್ಲು ತೂರಾಟ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹಳಿಯಾಳದಲ್ಲಿ ಗುಂಪು ಘರ್ಷಣೆ: ಕೃಷಿಕರ ಮೇಲೆ ಕಲ್ಲು ತೂರಾಟ

ರೈತರ ಮೇಲೆ ಆಗಂತುಕರ ದಾಳಿ | ಹಲವರಿಗೆ ಗಾಯ

AchyutKumar by AchyutKumar
June 15, 2024
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಹಳಿಯಾಳ: ಕೆಸರೊಳ್ಳಿ ಗ್ರಾಮದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಒಂದೇ ಕುಟುಂಬದ ಸದಸ್ಯರು ಹಾಗೂ ಹಲವು ಕಾರ್ಮಿಕರ ಮೇಲೆ ದುಷ್ಟರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಪ್ರದೀಪ ಅಂಬಿಪ್ಪಿ, ಅವರ ಮಗ ದರ್ಶನ್ ಅಂಬಿಪ್ಪಿ, ಸಂಬoಧಿ ದೇವರತ್ನ ಅಂಬಿಪ್ಪಿ, ನಾಗೇಂದ್ರ ಪವಾರ್ ಹಾಗೂ ಕೆಲಸದಲ್ಲಿ ನಿರತರಾಗಿದ್ದ ಕಾರ್ಮಿಕರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಕೈಯಲ್ಲಿ ಕಟ್ಟಿಗೆ, ಕಲ್ಲು, ಗುದ್ದಲಿ ಹಿಡಿದು ಗದ್ದೆಗೆ ಇಳಿದ ಆಗಂತುಕರು ದರ್ಶನ್ ಮೇಲೆ ಮೊದಲು ಹಲ್ಲೆ ಮಾಡಿದ್ದಾರೆ. ನಂತರ ಸ್ಥಳದಲ್ಲಿದ್ದ ಇನ್ನಿತರರ ಕೊರಳ ಮೇಲೆ ಕೈ ಹಾಕಿ ಎಳೆದಾಡಿದ್ದಾರೆ. ಇನ್ನೂ ಅನೇಕರಿಗೆ ಕಾಲುಗಳಿಂದ ಒದ್ದು ಹಿಂಸಿಸಿದ್ದಾರೆ. ಗಣಪತಿ ಕರಂಜೆಕರ್, ಲೋಕೇಶ ಕರೆಂಜೆಕರ್, ನಾಗೇಂದ್ರ ಕೆಂಜೆಕರ್, ಶಿವಾಜಿ ಕರೆಂಜೆಕರ್, ಅರ್ಜುನ ಗೌಡ, ಉದಯ ಗೌಡ ಇನ್ನಿತರರು ಸೇರಿ ಆಕ್ರಮಣ ಮಾಡಿರುವ ಬಗ್ಗೆ ನೊಂದವರು ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಹೊಂಡಕ್ಕೆ ಬಿದ್ದ ಬೈಕ್: ಕಾಲು ಮುರಿತ

Next Post

ವನ್ಯಜೀವಿಗಳ ಅಸಹಜ ಸಾವು: ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ

Next Post

ವನ್ಯಜೀವಿಗಳ ಅಸಹಜ ಸಾವು: ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ

ಅರಣ್ಯ ಮಣ್ಣು ಸಾಗಾಟ: ಜೆಸಿಬಿ ವಶ

ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.