6
  • Latest

ಕೆಲಸಗಾರನ ಮನೆಯಲ್ಲಿ ಕಳ್ಳತನ: ಅಣ್ಣನ ಮಗನ ಮೇಲೆ ಅನುಮಾನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೆಲಸಗಾರನ ಮನೆಯಲ್ಲಿ ಕಳ್ಳತನ: ಅಣ್ಣನ ಮಗನ ಮೇಲೆ ಅನುಮಾನ!

AchyutKumar by AchyutKumar
November 28, 2024
in ಸ್ಥಳೀಯ
advt advt advt
ADVERTISEMENT

ಸಿದ್ದಾಪುರ: ಬೇಡ್ಕಣಿ ಠಾಣಗೇರಿಯ ಜಯಂತ ನಾಯ್ಕ ಅವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳರು ದೋಚಿದ್ದಾರೆ.

ನ 14ರಂದು ಜಯಂತ ನಾಯ್ಕ ಅವರು ಗದ್ದೆ ಕೆಲಸಕ್ಕೆ ಹೋಗಿದ್ದರು. ಕೆಲಸಕ್ಕೆ ಹೋಗುವ ಮುನ್ನ ಮನೆಗೆ ಬೀಗ ಹಾಕಿದ್ದರು. ಸಂಜೆ ಅವರು ಮನೆಗೆ ಬಂದಾಗ ಮನೆ ಒಳಗಡೆಯಿಂದ ಚಿಲಕ ಹಾಕಿಕೊಂಡಿತ್ತು. ಹೀಗಾಗಿ ಅಣ್ಣನ ಮನೆ ಪಾರ್ಟೇಶನ್ ತೆರೆದು ಅಲ್ಲಿಂದ ಅವರು ಮನೆ ಒಳಗೆ ಪ್ರವೇಶಿಸಿದ್ದು, ಆಗ ಕಳ್ಳತನ ನಡೆದಿರುವುದು ಗೊತ್ತಾಯಿತು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಗೋದ್ರೇಜ್ ಕಪಾಟಿನ ಬಾಗಿಲು ತೆರೆದ ಕಳ್ಳರು ಅಲ್ಲಿದ್ದ ಬಂಗಾರದ ಬುಗುಡಿ, ಸರಪಳಿ, ಉಂಗುರ ಸೇರಿ 1.26 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ದೋಚಿದ್ದರು. ಈ ಬಗ್ಗೆ ಜಯಂತ ನಾಯ್ಕರು ಬೆಂಗಳೂರಿನಲ್ಲಿರುವ ಮಗನಿಗೆ ಫೋನ್ ಮಾಡಿ ತಿಳಿಸಿದ್ದು, ಮಗ ಸಹ ಮನೆಗೆ ಬಂದು ಕಳ್ಳತನವಾಗಿರುವುದನ್ನು ನೋಡಿದರು.

ಇನ್ನೂ ಕಳ್ಳತನ ನಡೆದಿ ದಿನದಿಂದ ಜಯಂತ ನಾಯ್ಕ ಅವರ ಅಣ್ಣನ ಮಗ ಗಣಪತಿ ನಾಯ್ಕ ಕಾಣುತ್ತಿಲ್ಲ. ಹೀಗಾಗಿ ಆತನೇ ಈ ಕಳ್ಳತನ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಜಯಂತ ನಾಯ್ಕ ಅಣ್ಣನ ಮಗನ ಮೇಲೆ ಅನುಮಾನವಿರುವುದಾಗಿ ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
ADVERTISEMENT
Previous Post

ಸರ್ಕಾರಿ ಶಾಲೆಯಲ್ಲಿ ಅವಘಡ: ಬಾಲಕಿಯ ಜೀವ ತೆಗೆದ ಅಕ್ರಮ ವಿದ್ಯುತ್ ಸಂಪರ್ಕ!

Next Post

ನಸುನಿಕ ನಾಲ್ಕು ಗಂಟೆಗೆ ಅಕ್ರಮ ಸಾಗಾಟ: ಜಾನುವಾರುಗಳ ಜೀವ ಕಾಪಾಡಿದ ಪೊಲೀಸರು!

Next Post

ನಸುನಿಕ ನಾಲ್ಕು ಗಂಟೆಗೆ ಅಕ್ರಮ ಸಾಗಾಟ: ಜಾನುವಾರುಗಳ ಜೀವ ಕಾಪಾಡಿದ ಪೊಲೀಸರು!

ಬೈಕ್ ಮುಖಾಮುಖಿ: ಕೃಷಿಕನ ಜೊತೆ ಟಿಎಸ್‌ಎಸ್ ಉದ್ಯೋಗಿಗೆ ಪೆಟ್ಟು

ಜನಾದೇಶಕ್ಕೆ ತಲೆಬಾಗಿದ ಬಿಜೆಪಿ: ಸಮಸ್ಯೆಗೆ ಸ್ಪಂದಿಸಲು ಅಧ್ಯಕ್ಷನ ಆಗ್ರಹ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.