6
  • Latest

ವನ್ಯಜೀವಿಗಳ ಅಸಹಜ ಸಾವು: ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ವನ್ಯಜೀವಿಗಳ ಅಸಹಜ ಸಾವು: ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ

AchyutKumar by AchyutKumar
in ರಾಜ್ಯ
advt advt advt
ADVERTISEMENT
Advertisement. Scroll to continue reading.

ಬೆಂಗಳೂರು: ರಾಜ್ಯದಲ್ಲಿ ಈಚೆಗೆ ಆನೆಗಳ ಅಸಹಜ ಸಾವುಗಳ ಕುರಿತು ಮಾಧ್ಯಮ ವರದಿ ಗಮನಿಸಿದ ಹೈಕೋರ್ಟ್ ಈ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಇದನ್ನು ಗಂಭೀರವಾಗಿ ಪರಿಗಣಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.
ಈಚೆಗೆ ದಸರಾ ಆನೆ ಅಶ್ವತ್ಥಾಮ ವಿದ್ಯುತ್ ಸ್ಪರ್ಶದಿಂದ ಸಾವನಪ್ಪಿತ್ತು. ಇದಲ್ಲದೇ ಇನ್ನೂ ಅನೇಕ ವನ್ಯಜೀವಿಗಳ ಅಸಹಜ ಸಾವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್ ವನ್ಯಜೀವಿಗಳ ಸುರಕ್ಷತೆ ಮತ್ತು ರಕ್ಷಣೆ ಕುರಿತಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಪ್ರತಿಕ್ರಿಯೆ ಕೇಳಿದೆ.
ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್ ಅವರಿದ್ದ ವಿಭಾಗೀಯ ಪೀಠವು ಈ ಕುರಿತು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಅಱಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
`ರಾಜ್ಯದಲ್ಲಿ ವಿದ್ಯುತ್ ಸ್ಪರ್ಶದಿಂದ ಅಥವಾ ಇತರ ಅಸ್ವಾಭಾವಿಕ ಕಾರಣಗಳಿಂದಾಗಿ ವಿವಿಧ ಪ್ರದೇಶಗಳಲ್ಲಿ ಆನೆಗಳು ಸಾವಿಗೀಡಾಗುತ್ತಿರುವ ಸತತ ಮತ್ತು ಪುನರಾವರ್ತಿತ ಘಟನೆಗಳು ಚಿಂತಿಸಬೇಕಾದ ಗಂಭೀರ ವಿಷಯವಾಗಿದೆ. ನಿರ್ದಿಷ್ಟವಾಗಿ ಆನೆಗಳು ಮತ್ತು ವನ್ಯಜೀವಿಗಳಿಗೆ ಸುರಕ್ಷತೆಯನ್ನು ಖಾತರಿಪಡಿಸುವ ಉಸ್ತುವಾರಿ ವಹಿಸಿರುವ ಅಧಿಕಾರಿಗಳ ಶ್ರದ್ಧೆಯ ಕೊರತೆಯಿಂದ ಇಂಥ ದುರಂತ ನಡೆಯುತ್ತಿದೆ’ ಎಂದು ನ್ಯಾಯಾಲಯ ಹೇಳಿದೆ.

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಹಳಿಯಾಳದಲ್ಲಿ ಗುಂಪು ಘರ್ಷಣೆ: ಕೃಷಿಕರ ಮೇಲೆ ಕಲ್ಲು ತೂರಾಟ

Next Post

ಅರಣ್ಯ ಮಣ್ಣು ಸಾಗಾಟ: ಜೆಸಿಬಿ ವಶ

Next Post

ಅರಣ್ಯ ಮಣ್ಣು ಸಾಗಾಟ: ಜೆಸಿಬಿ ವಶ

ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ

ಎಂಟು ನಕ್ಸಲರ ಕೊಂದು ತಾನೂ ಹುತಾತ್ಮನಾದ ಯೋಧ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.