6
  • Latest

ನಸುನಿಕ ನಾಲ್ಕು ಗಂಟೆಗೆ ಅಕ್ರಮ ಸಾಗಾಟ: ಜಾನುವಾರುಗಳ ಜೀವ ಕಾಪಾಡಿದ ಪೊಲೀಸರು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ನಸುನಿಕ ನಾಲ್ಕು ಗಂಟೆಗೆ ಅಕ್ರಮ ಸಾಗಾಟ: ಜಾನುವಾರುಗಳ ಜೀವ ಕಾಪಾಡಿದ ಪೊಲೀಸರು!

AchyutKumar by AchyutKumar
in ರಾಜ್ಯ

ಹೊನ್ನಾವರ: ಗೇರುಸೊಪ್ಪಾದಿಂದ ಹೊನ್ನಾವರ ಕಡೆ ಬರುತ್ತಿದ್ದ ಲಾರಿಗೆ ಅಡ್ಡಲಾಗಿ ಪೊಲೀಸರು ಕೈ ಮಾಡಿದ ಪರಿಣಾಮ ಐದು ಜಾನುವಾರುಗಳ ಜೀವ ಉಳಿದಿದೆ.

ನ 27ರಂದು ಗೂಡ್ಸ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ ನಡೆದಿತ್ತು. ಬೆಳಗ್ಗೆ 4 ಗಂಟೆಗೆ ಪಿಎಸ್‌ಐ ಮಂಜುನಾಥ ಅವರು ಆ ಲಾರಿಯನ್ನು ತಡೆದರು. ಆಗ 70 ಸಾವಿರ ರೂ ಮೌಲ್ಯದ ಎರಡು ಆಕಳು, 15 ಸಾವಿರ ರೂ ಮೌಲ್ಯದ ಹೋರಿ, 90 ಸಾವಿರ ರೂ ಮೌಲ್ಯದ 2 ಎತ್ತುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಗೊತ್ತಾಯಿತು.

ಲಾರಿಯಲ್ಲಿದ್ದ ಜಾನುವಾರುಗಳಿಗೆ ಸರಿಯಾದ ಗಾಳಿ ಬೆಳಕಿನ ವ್ಯವಸ್ಥೆಗಳಿರಲಿಲ್ಲ. ನೀರು ಆಹಾರವನ್ನು ಸಹ ಒದಗಿಸಿರಲಿಲ್ಲ. ಈ ಅಕ್ರಮ ಸಾಗಾಟದಲ್ಲಿ ಶಿವಮೊಗ್ಗದ ಮೂವರು ಚಾಲಕರ ಜೊತೆ ಭಟ್ಕಳದ ವ್ಯಕ್ತಿಯೊಬ್ಬ ಶಾಮೀಲಾಗಿರುವುದನ್ನು ಪೊಲೀಸರು ಪತ್ತೆ ಮಾಡಿದರು. ಜೊತೆಗೆ ಇನ್ನಿಬ್ಬರು ಕೃಷಿಕರು ಅಕ್ರಮ ಜಾನುವಾರು ಸಾಗಾಟದಲ್ಲಿದ್ದರು.

ಶಿಖಾರಿಪುರ ಅಗ್ರಹಾರದ ಚಾಲಕರಾದ ಶಿವಶಂಕರ್ ಧಾನಿಗೊಂಡ್ರ, ಸಚಿನ್ ಬಿ ಎಂ, ರಾಜು ಬೆಳಗೇರಿ, ಶಿಖಾರಿಪುರದ ಕೃಷಿಕರಾದ ಸೋಮಪ್ಪ ಗಂಟೇರ, ಕರಿಬಸಪ್ಪ ಒಂಟೇರ್ ಜೊತೆ ಭಟ್ಕಳದ ಸಯ್ಯದ್ ಅಸ್ಲಾಂ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡರು.

ShareSendTweetShare
Previous Post

ಕೆಲಸಗಾರನ ಮನೆಯಲ್ಲಿ ಕಳ್ಳತನ: ಅಣ್ಣನ ಮಗನ ಮೇಲೆ ಅನುಮಾನ!

Next Post

ಬೈಕ್ ಮುಖಾಮುಖಿ: ಕೃಷಿಕನ ಜೊತೆ ಟಿಎಸ್‌ಎಸ್ ಉದ್ಯೋಗಿಗೆ ಪೆಟ್ಟು

Next Post

ಬೈಕ್ ಮುಖಾಮುಖಿ: ಕೃಷಿಕನ ಜೊತೆ ಟಿಎಸ್‌ಎಸ್ ಉದ್ಯೋಗಿಗೆ ಪೆಟ್ಟು

ಜನಾದೇಶಕ್ಕೆ ತಲೆಬಾಗಿದ ಬಿಜೆಪಿ: ಸಮಸ್ಯೆಗೆ ಸ್ಪಂದಿಸಲು ಅಧ್ಯಕ್ಷನ ಆಗ್ರಹ

ಅತಿ ವೇಗ ತಂದ ಅಪಾಯ | ಬೈಕ್ ಅಪಘಾತ: ಮೂವರಿಗೆ ಗಾಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.