6
  • Latest

ಅತಿ ವೇಗ ತಂದ ಅಪಾಯ | ಬೈಕ್ ಅಪಘಾತ: ಮೂವರಿಗೆ ಗಾಯ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅತಿ ವೇಗ ತಂದ ಅಪಾಯ | ಬೈಕ್ ಅಪಘಾತ: ಮೂವರಿಗೆ ಗಾಯ

AchyutKumar by AchyutKumar
in ಸ್ಥಳೀಯ

ಕಾರವಾರ: ಸದಾಶಿವಗಡ ತಿರುವಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ.

ADVERTISEMENT

ಕುಮಟಾ ಉಪ್ಪಿನ ಪೊಟ್ಟಣದ ಉದಯ ಅಂಬಿಗ ಅವರು ನ 27ರಂದು ಗೋವಾ ಹೋಗಿದ್ದರು. ರಾತ್ರಿ ಅಲ್ಲಿಂದ ಮರಳುವಾಗ ವೇಗವಾಗಿ ಬೈಕ್ ಓಡಿಸಿಕೊಂಡು ಬಂದಿದ್ದರು. ಅವರ ಬೈಕಿನ ಹಿಂದೆ ಜಾರ್ಖಂಡದ ನಿರೋಜ ಸೊರೆ ಕೂತಿದ್ದರು. ರಸ್ತೆ ಮೇಲಿನ ಹಂಪುಗಳನ್ನು ಸಹ ಗಮನಿಸದೇ ಅವರು ಬೈಕ್ ಓಡಿಸುತ್ತಿದ್ದರು.

ರಾತ್ರಿ 9.30ರ ವೇಳೆಗೆ ಚಿತ್ತಾಕುಲ ಪೊಲೀಸ್ ಠಾಣೆ ಕಡೆಯಿಂದ ದೇವಭಾಗ ಕ್ರಾಸಿನ ಕಡೆ ಸದಾಶಿವಗಡ ಬಳಿಯ ದೇವವಾಡದ ವಿನೋದ ಗಾಂವ್ಕರ ಚಲಿಸುತ್ತಿದ್ದರು. ಗೋವಾ ಕಡೆಯಿಂದ ಬಂದ ಉದಯ ಅಂಬಿಗ ತಮ್ಮ ಬೈಕನ್ನು ವಿನೋದ ಅಂಬಿಗ ಅವರು ಚಲಾಯಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದರು. ಎರಡು ಬೈಕಿನಲ್ಲಿದ್ದವರು ನೆಲಕ್ಕೆ ಬಿದ್ದರು.

Advertisement. Scroll to continue reading.

ಈ ಅಪಘಾತದ ರಭಸಕ್ಕೆ ಉದಯ ಅಂಬಿಗ, ನಿರೋಜ ಸೊರೆ ಜೊತೆ ವಿನೋದ ಗಾಂವ್ಕರ್ ಸಹ ಗಾಯಗೊಂಡರು. ಅದೇ ದಿನ ರಾತ್ರಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಾದ ವಿನೋದ ಅಂಬಿಗ ಬೈಕ್ ಅಪಘಾತಕ್ಕೆ ಕಾರಣರಾದವರ ವಿರುದ್ಧ ಪೊಲೀಸ್ ದೂರು ನೀಡಿದರು.

Advertisement. Scroll to continue reading.

 

Previous Post

ಜನಾದೇಶಕ್ಕೆ ತಲೆಬಾಗಿದ ಬಿಜೆಪಿ: ಸಮಸ್ಯೆಗೆ ಸ್ಪಂದಿಸಲು ಅಧ್ಯಕ್ಷನ ಆಗ್ರಹ

Next Post

ಅತಿಯಾದ ಮೋಜು-ಮಸ್ತಿ: ಬೆಂಗಳೂರಿನಿoದ ಬಂದವರು ಸಮುದ್ರಪಾಲು!

Next Post

ಅತಿಯಾದ ಮೋಜು-ಮಸ್ತಿ: ಬೆಂಗಳೂರಿನಿoದ ಬಂದವರು ಸಮುದ್ರಪಾಲು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ