6
  • Latest

ಅತಿಯಾದ ಮೋಜು-ಮಸ್ತಿ: ಬೆಂಗಳೂರಿನಿoದ ಬಂದವರು ಸಮುದ್ರಪಾಲು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅತಿಯಾದ ಮೋಜು-ಮಸ್ತಿ: ಬೆಂಗಳೂರಿನಿoದ ಬಂದವರು ಸಮುದ್ರಪಾಲು!

AchyutKumar by AchyutKumar
in ರಾಜ್ಯ

ಕುಮಟಾ: ಬೆಂಗಳೂರಿನಿoದ ಬಂದ ಪ್ರವಾಸಿಗರಿಬ್ಬರು ಗೋಕರ್ಣದಲ್ಲಿ ಸಮುದ್ರ ಪಾಲಾಗಿದ್ದಾರೆ. ಅವರನ್ನು ಬದುಕಿಸಿಕೊಳ್ಳುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ.

ADVERTISEMENT

ಗುರುವಾರ ಸಂಜೆ ಬೆಂಗಳೂರಿನಿoದ 15 ಜನ ಸ್ನೇಹಿತರು ಗೋಕರ್ಣಕ್ಕೆ ಬಂದಿದ್ದರು. ಮಿಡ್ಲ ಕಡಲತೀರದಲ್ಲಿ ಅವರೆಲ್ಲರೂ ಮೋಜು ಮಸ್ತಿಯಲ್ಲಿ ತೊಡಗಿದ್ದರು. ಅಪಾಯದ ಮುನ್ಸೂಚನೆ ಅರಿಯದೇ ಬೆಂಗಳೂರಿನ ರವಿ (30) ಹಾಗೂ ವಿಜಯನಗರದ ಪ್ರತೀಕ (33) ಸಮುದ್ರದಲ್ಲಿ ಮುನ್ನುಗ್ಗಿದ್ದರು. ಇತರರು ಅವರನ್ನು ಹಿಂಬಾಲಿಸಿದ್ದು, ಅಲ್ಲಿದ್ದ ರಕ್ಷಣಾ ಸಿಬ್ಬಂದಿ ಇತರರನ್ನು ಸಮುದ್ರ ದಡೆಗೆ ಕರೆ ತಂದರು.

ಆದರೆ, ರವಿ ಹಾಗೂ ಪ್ರತೀಕ ಅಪಾಯದ ಸುಳಿಗೆ ಸಿಲುಕಿದ್ದು, ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಅವರಿಬ್ಬರನ್ನು ದಡಕ್ಕೆ ತಂದ ನಂತರವೂ ಬದುಕಬಹುದು ಎಂಬ ಹಿನ್ನಲೆ ತುರ್ತಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಸಾಕಷ್ಟು ಪ್ರಮಾಣದಲ್ಲಿ ಉಪ್ಪು ನೀರು ಕುಡಿದಿದ್ದ ಆ ಇಬ್ಬರೂ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಅತಿ ವೇಗ ತಂದ ಅಪಾಯ | ಬೈಕ್ ಅಪಘಾತ: ಮೂವರಿಗೆ ಗಾಯ

Next Post

ಸೆಕೆಂಡ್ ಹ್ಯಾಂಡ್ ಬೈಕ್-ಕಾರು | ಪೊಲೀಸರಿಂದ ಬಹಿರಂಗ ಹರಾಜು!

Next Post

ಸೆಕೆಂಡ್ ಹ್ಯಾಂಡ್ ಬೈಕ್-ಕಾರು | ಪೊಲೀಸರಿಂದ ಬಹಿರಂಗ ಹರಾಜು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ