6
  • Latest

ಆಟೋ ಮೆರವಣಿಗೆ | ಹಬ್ಬುವಾಡ ಹೊಂಡದ ವಿರುದ್ಧ ಹೋರಾಟ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆಟೋ ಮೆರವಣಿಗೆ | ಹಬ್ಬುವಾಡ ಹೊಂಡದ ವಿರುದ್ಧ ಹೋರಾಟ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕಾರವಾರ: ಹಬ್ಬುವಾಡ ರಸ್ತೆಯ ಹೊಂಡ ಮುಚ್ಚುವಂತೆ ಸಾಕಷ್ಟು ಹೋರಾಡಿದರೂ ಅಧಿಕಾರಿಗಳು ಹೊಂಡ ಮುಚ್ಚಲು ಆಸಕ್ತಿವಹಿಸದ ಕಾರಣ ಗುರುವಾರ ರಿಕ್ಷಾ ಚಾಲಕರು ದಿಡೀರ್ ಪ್ರತಿಭಟನೆ ನಡೆಸಿದರು.

ಶಿರವಾಡದಿಂದ ಆಟೋ ಮೆರವಣಿಗೆ ನಡೆಸಿದ ರಿಕ್ಷಾ ಚಾಲಕರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಆಕ್ರೋಶವ್ಯಕ್ತಪಡಿಸಿದರು. ಹಬ್ಬುವಾಡ ರಸ್ತೆಯಿಂದ ರೈಲ್ವೆ ನಿಲ್ದಾಣದವರೆಗೂ ರಸ್ತೆ ಸಂಪೂರ್ಣ ಹದಗೆಟ್ಟಿರುವ ಬಗ್ಗೆ ಕಿಡಿಕಾರಿದರು. ರಸ್ತೆ ಹೊಂಡದ ಕಾರಣ ಬೈಕು ಹಾಗೂ ರಿಕ್ಷಾ ಸವಾರರು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ವಿವರಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಈ ರಸ್ತೆಯು ರೈಲ್ವೆ ನಿಲ್ದಾಣ, ಶಾಲೆಗಳು ಹಾಗೂ ಕೈಗಾ ಅಣು ವಿದ್ಯುತ್ ಸ್ಥಾವರಕ್ಕೆ ಹೊಗುವ ಜನನಿಬಿಡ ರಸ್ತೆಯಾಗಿದೆ. ರಸ್ತೆಯನ್ನು ಆದಷ್ಟು ಶೀಘ್ರವೇ ಡಾಂಬರೀಕರಣ ಮಾಡಬೇಕು’ ಎಂದು ಆಗ್ರಹಿಸಿದರು. `ರಸ್ತೆ ಹಾಳಾಗಿದ್ದರಿಂದ ನಿತ್ಯದ ದುಡಿಮೆ ವಾಹನ ರಿಪೇರಿಗೆ ಖರ್ಚಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

`ಎಂಟು ದಿನದೊಳಗಾಗಿ ಸಮಸ್ಯೆ ಬಗೆಹರಿಸದಿದ್ದಲ್ಲಿ ಕಾರವಾರ ಹಬ್ಬುವಾಡ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತೇವೆ’ ಎಂದು ಎಚ್ಚರಿಸಿದರು.

ShareSendTweetShare
ADVERTISEMENT
Previous Post

ಸೆಕೆಂಡ್ ಹ್ಯಾಂಡ್ ಬೈಕ್-ಕಾರು | ಪೊಲೀಸರಿಂದ ಬಹಿರಂಗ ಹರಾಜು!

Next Post

ಚಿಕ್ಕಪ್ಪನ ಮನೆಯಲ್ಲಿ ಕಳ್ಳತನ: ಅಡಗಿದ್ದ ಗಣೇಶನ ಬಂಧನ!

Next Post

ಚಿಕ್ಕಪ್ಪನ ಮನೆಯಲ್ಲಿ ಕಳ್ಳತನ: ಅಡಗಿದ್ದ ಗಣೇಶನ ಬಂಧನ!

ಮಂಗಳೂರಿಗೆ ಹೋದರೂ ಬದುಕದ ಪಾದಚಾರಿ

ಅರಣ್ಯಾಧಿಕಾರಿ ದಬ್ಬಾಳಿಕೆ ವಿರುದ್ಧ ಪ್ರತಿಭಟನೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.