6
  • Latest

ಚಿಕ್ಕಪ್ಪನ ಮನೆಯಲ್ಲಿ ಕಳ್ಳತನ: ಅಡಗಿದ್ದ ಗಣೇಶನ ಬಂಧನ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಿಕ್ಕಪ್ಪನ ಮನೆಯಲ್ಲಿ ಕಳ್ಳತನ: ಅಡಗಿದ್ದ ಗಣೇಶನ ಬಂಧನ!

AchyutKumar by AchyutKumar
in ಸ್ಥಳೀಯ

ಸಿದ್ದಾಪುರ: ಬೇಡ್ಕಣಿ ಠಾಣಗೇರಿಯ ಜಯಂತ ನಾಯ್ಕ ಅವರ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ಗಣೇಶ ನಾಯ್ಕ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT

ನ 14ರಂದು ಜಯಂತ ನಾಯ್ಕ ಅವರು ಗದ್ದೆ ಕೆಲಸಕ್ಕೆ ಹೋಗಿದ್ದಾಗ ಈತ ಅವರ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ. ಸಂಜೆ ಅವರು ಮನೆಗೆ ಬಂದಾಗ ಮನೆ ಒಳಗಡೆಯಿಂದ ಚಿಲಕ ಹಾಕಿಕೊಂಡಿತ್ತು. ಹೀಗಾಗಿ ಅಣ್ಣನ ಮನೆ ಪಾರ್ಟೇಶನ್ ತೆರೆದು ಅಲ್ಲಿಂದ ಅವರು ಮನೆ ಒಳಗೆ ಪ್ರವೇಶಿಸಿದ್ದು, ಆಗ ಕಳ್ಳತನ ನಡೆದಿರುವುದು ಗೊತ್ತಾಯಿತು.

ಗೋದ್ರೇಜ್ ಕಪಾಟಿನ ಬಾಗಿಲು ತೆರೆದ ಕಳ್ಳರು ಅಲ್ಲಿದ್ದ ಬಂಗಾರದ ಬುಗುಡಿ, ಸರಪಳಿ, ಉಂಗುರ ಸೇರಿ 1.26 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಗಣೇಶ ನಾಯ್ಕ ದೋಚಿದ್ದ. ಕಳ್ಳತನ ನಡೆದ ದಿನದಿಂದ ಜಯಂತ ನಾಯ್ಕ ಅವರ ಅಣ್ಣನ ಮಗ ಗಣಪತಿ ನಾಯ್ಕ ಕಾಣದಿರುವ ಕಾರಣ ಆತನ ಮೇಲೆ ಅನುಮಾನ ಮೂಡಿತ್ತು.

Advertisement. Scroll to continue reading.

ಪೊಲೀಸರು ಆತನನ್ನು ಹುಡುಕಿ ಗಣೇಶ ನಾಯ್ಕ ಬಳಿಯಿದ್ದ 1.26 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. 21 ಗ್ರಾಂ ಚಿನ್ನದ ಜೊತೆ ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದರು.

Advertisement. Scroll to continue reading.

ನ್ಯಾಯಾಲಯ ಗಣೇಶ ನಾಯ್ಕ’ಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ತಲೆಮರೆಸಿಕೊಂಡಿದ್ದ ಕಳ್ಳನನ್ನು ಸಿಪಿಐ ಸೀತಾರಾಮ, ಪಿಎಸ್‌ಐ ಅನೀಲ ಹಾಗೂ ಪೊಲೀಸ್ ಸಿಬ್ಬಂದಿ ಉಪಾಯವಾಗಿ ಹಿಡಿದರು

Previous Post

ಆಟೋ ಮೆರವಣಿಗೆ | ಹಬ್ಬುವಾಡ ಹೊಂಡದ ವಿರುದ್ಧ ಹೋರಾಟ!

Next Post

ಮಂಗಳೂರಿಗೆ ಹೋದರೂ ಬದುಕದ ಪಾದಚಾರಿ

Next Post

ಮಂಗಳೂರಿಗೆ ಹೋದರೂ ಬದುಕದ ಪಾದಚಾರಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ