6
  • Latest

ಚಿಕ್ಕಪ್ಪನ ಮನೆಯಲ್ಲಿ ಕಳ್ಳತನ: ಅಡಗಿದ್ದ ಗಣೇಶನ ಬಂಧನ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಿಕ್ಕಪ್ಪನ ಮನೆಯಲ್ಲಿ ಕಳ್ಳತನ: ಅಡಗಿದ್ದ ಗಣೇಶನ ಬಂಧನ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಸಿದ್ದಾಪುರ: ಬೇಡ್ಕಣಿ ಠಾಣಗೇರಿಯ ಜಯಂತ ನಾಯ್ಕ ಅವರ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ಗಣೇಶ ನಾಯ್ಕ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ನ 14ರಂದು ಜಯಂತ ನಾಯ್ಕ ಅವರು ಗದ್ದೆ ಕೆಲಸಕ್ಕೆ ಹೋಗಿದ್ದಾಗ ಈತ ಅವರ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ. ಸಂಜೆ ಅವರು ಮನೆಗೆ ಬಂದಾಗ ಮನೆ ಒಳಗಡೆಯಿಂದ ಚಿಲಕ ಹಾಕಿಕೊಂಡಿತ್ತು. ಹೀಗಾಗಿ ಅಣ್ಣನ ಮನೆ ಪಾರ್ಟೇಶನ್ ತೆರೆದು ಅಲ್ಲಿಂದ ಅವರು ಮನೆ ಒಳಗೆ ಪ್ರವೇಶಿಸಿದ್ದು, ಆಗ ಕಳ್ಳತನ ನಡೆದಿರುವುದು ಗೊತ್ತಾಯಿತು.

Advertisement. Scroll to continue reading.
ADVERTISEMENT
ADVERTISEMENT

ಗೋದ್ರೇಜ್ ಕಪಾಟಿನ ಬಾಗಿಲು ತೆರೆದ ಕಳ್ಳರು ಅಲ್ಲಿದ್ದ ಬಂಗಾರದ ಬುಗುಡಿ, ಸರಪಳಿ, ಉಂಗುರ ಸೇರಿ 1.26 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಗಣೇಶ ನಾಯ್ಕ ದೋಚಿದ್ದ. ಕಳ್ಳತನ ನಡೆದ ದಿನದಿಂದ ಜಯಂತ ನಾಯ್ಕ ಅವರ ಅಣ್ಣನ ಮಗ ಗಣಪತಿ ನಾಯ್ಕ ಕಾಣದಿರುವ ಕಾರಣ ಆತನ ಮೇಲೆ ಅನುಮಾನ ಮೂಡಿತ್ತು.

Advertisement. Scroll to continue reading.

ಪೊಲೀಸರು ಆತನನ್ನು ಹುಡುಕಿ ಗಣೇಶ ನಾಯ್ಕ ಬಳಿಯಿದ್ದ 1.26 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. 21 ಗ್ರಾಂ ಚಿನ್ನದ ಜೊತೆ ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದರು.

ನ್ಯಾಯಾಲಯ ಗಣೇಶ ನಾಯ್ಕ’ಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ತಲೆಮರೆಸಿಕೊಂಡಿದ್ದ ಕಳ್ಳನನ್ನು ಸಿಪಿಐ ಸೀತಾರಾಮ, ಪಿಎಸ್‌ಐ ಅನೀಲ ಹಾಗೂ ಪೊಲೀಸ್ ಸಿಬ್ಬಂದಿ ಉಪಾಯವಾಗಿ ಹಿಡಿದರು

ShareSendTweetShare
ADVERTISEMENT
Previous Post

ಆಟೋ ಮೆರವಣಿಗೆ | ಹಬ್ಬುವಾಡ ಹೊಂಡದ ವಿರುದ್ಧ ಹೋರಾಟ!

Next Post

ಮಂಗಳೂರಿಗೆ ಹೋದರೂ ಬದುಕದ ಪಾದಚಾರಿ

Next Post

ಮಂಗಳೂರಿಗೆ ಹೋದರೂ ಬದುಕದ ಪಾದಚಾರಿ

ಅರಣ್ಯಾಧಿಕಾರಿ ದಬ್ಬಾಳಿಕೆ ವಿರುದ್ಧ ಪ್ರತಿಭಟನೆ

ಬೀದಿ ಹೆಣವಾದ ವಿಕಲಚೇತನ: ಬೈಕಿನಿಂದ ಬಿದ್ದ ಗ್ರಾ ಪಂ ಸಿಬ್ಬಂದಿ ಸಾವು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.