6
  • Latest

ಬೀದಿ ಹೆಣವಾದ ವಿಕಲಚೇತನ: ಬೈಕಿನಿಂದ ಬಿದ್ದ ಗ್ರಾ ಪಂ ಸಿಬ್ಬಂದಿ ಸಾವು

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೀದಿ ಹೆಣವಾದ ವಿಕಲಚೇತನ: ಬೈಕಿನಿಂದ ಬಿದ್ದ ಗ್ರಾ ಪಂ ಸಿಬ್ಬಂದಿ ಸಾವು

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ದೇಹಳ್ಳಿ ಗ್ರಾ ಪಂ ಸಿಬ್ಬಂದಿ ರಾಮಚಂದ್ರ ಮುನ್ಯಾ ಕುಣಬಿ (35) ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ.

ADVERTISEMENT

ದೇಹಳ್ಳಿ ಹಿರಿಯಾಳದ ರಾಮಚಂದ್ರ ಕುಣಬಿ ವಿಕಲಚೇತನರಾಗಿದ್ದರು. ಅವರು ದೇಹಳ್ಳಿ ಗ್ರಾಮ ಪಂಚಾಯತ ಗೃಂಥಾಲಯದಲ್ಲಿ ಗೃಂಥಪಾಲಕರಾಗಿದ್ದರು. ಗುರುವಾರ ಸಂಜೆ ತಮ್ಮ ಮೂರು ಚಕ್ರದ ವಾಹನದಲ್ಲಿ ದೆಹಳ್ಳಿ ಬಳಗಾರ ಮಾರ್ಗವಾಗಿ ಸಂಚರಿಸುತ್ತಿದ್ದಾಗ ಅವರ ಬೈಕಿನ ಹಿಂದಿನ ಚಕ್ರ ಮುರಿದಿದೆ.

ಎಡಭಾಗದ ಚಕ್ರ ತುಂಡಾದ ಕಾರಣ ಮೂರು ಚಕ್ರದ ಅಂಗವಿಕಲರ ವಾಹನ ಪಲ್ಟಿಯಾಗಿದೆ. ಅವರ ಬೈಕು ಗಟಾರಕ್ಕೆ ಹೋಗಿ ಬಿದ್ದಿದ್ದು, ರಾಮಚಂದ್ರ ಕುಣಬಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಇದನ್ನು ನೋಡಿದ ಶ್ರೀಪತಿ ರಾಮಚಂದ್ರ ಮುದ್ದೇಪಾಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ನಂತರ ಆಂಬುಲೆನ್ಸ್ ಮೂಲಕ ಶವವನ್ನು ಜಿಲ್ಲಾಸ್ಪತ್ರೆಗೆ ಮುಟ್ಟಿಸಿದರು. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡರು.

Advertisement. Scroll to continue reading.

ಮರಣೋತ್ತರ ಪರೀಕ್ಷೆ ನಂತರ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.

Advertisement. Scroll to continue reading.
Previous Post

ಅರಣ್ಯಾಧಿಕಾರಿ ದಬ್ಬಾಳಿಕೆ ವಿರುದ್ಧ ಪ್ರತಿಭಟನೆ

Next Post

ನಾಗರಿಕ ಪೊಲೀಸ್ | ಪೊಲೀಸರ ಕೆಲಸ ನೀವು ಮಾಡಿ!

Next Post

ನಾಗರಿಕ ಪೊಲೀಸ್ | ಪೊಲೀಸರ ಕೆಲಸ ನೀವು ಮಾಡಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ