6
  • Latest

ನಾಗರಿಕ ಪೊಲೀಸ್ | ಪೊಲೀಸರ ಕೆಲಸ ನೀವು ಮಾಡಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಾಗರಿಕ ಪೊಲೀಸ್ | ಪೊಲೀಸರ ಕೆಲಸ ನೀವು ಮಾಡಿ!

AchyutKumar by AchyutKumar
in ಸ್ಥಳೀಯ

ಹಳಿಯಾಳ: ಸಂಚಾರ ನಿಯಮ ಉಲ್ಲಂಘನೆ, ಮಕ್ಕಳ ಕೈಲಿ ವಾಹನ ನೀಡುವಿಕೆ ತಡೆಗೆ ಹಳಿಯಾಳ ಪೊಲೀಸರು ನಾಗರಿಕರಿಗೆ ಮಹತ್ವದ ಜವಾಬ್ದಾರಿವಹಿಸಿದ್ದಾರೆ!

ಈಚೆಗೆ ಅಪ್ರಾಪ್ತರಿಗೆ ವಾಹನ ಚಲಾಯಿಸಲು ನೀಡಿದ ಪಾಲಕರಿಗೆ ನ್ಯಾಯಾಲಯ 25 ಸಾವಿರ ರೂ ದಂಡ ವಿಧಿಸಿದೆ. ಪೊಲೀಸರು ಸಹ `ಅಪ್ರಾಪ್ತರಿಗೆ ವಾಹನ ನೀಡಬೇಡಿ’ ಎಂದು ಜನ ಜಾಗೃತಿ ಮೂಡಿಸುತ್ತಿದ್ದಾರೆ. ಅದಾಗಿಯೂ ಅಪ್ರಾಪ್ತರ ವಾಹನ ಚಾಲನೆಯಿಂದಾಗುವ ಸಮಸ್ಯೆ ಬಗ್ಗೆ ಪಾಲಕರಿಗೆ ಅರಿವಾಗುತ್ತಿಲ್ಲ. ಪಾಲಕರಿಗೆ ಗೊತ್ತಿಲ್ಲದೇ ವಾಹನ ಚಲಾಯಿಸುವ ಮಕ್ಕಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ.

ಅಪ್ರಾಪ್ತರು ವಾಹನ ಚಲಾಯಿಸುತ್ತಿರುವ ಪ್ರಕರಣ ಹೆಚ್ಚಿದ ಹಿನ್ನಲೆ ಅಪರಾಧ ತಡೆಗೆ ಪೊಲೀಸರು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ವಿವಿಧ ಕಡೆ ತಪಾಸಣೆ ನಡೆಸುವುದು, ಪಾಲಕರ ಮನವೊಲೈಕೆಯ ಪ್ರಯತ್ನ ಮುಂದುವರೆದಿದೆ. ಅದಾಗಿಯೂ ಸಂಚಾರ ನಿಯಮ ಉಲ್ಲಂಘನೆ ಪ್ರಮಾಣ ಕಡಿಮೆ ಆಗಿಲ್ಲ. ಈ ಹಿನ್ನಲೆ ಸಾರ್ವಜನಿಕರ ಸಹಕಾರ ಕೋರಿರುವ ಪೊಲೀಸರು `ಸಂಚಾರ ನಿಯಮ ಉಲ್ಲಂಘಿಸಿದವರ ಫೋಟೋ ತೆಗೆದು ರವಾನಿಸಿ’ ಎಂದು ಕರೆ ನೀಡಿದ್ದಾರೆ.

ಹಳಿಯಾಳ ತಾಲೂಕಿನಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಭಿಯಾನ ನಡೆಯುತ್ತಿದೆ. ಸಣ್ಣಪುಟ್ಟ ಪ್ರಮಾಣದಲ್ಲಿ ಕಾನೂನು ಉಲ್ಲಂಘಿಸಿದವರಿಗೆ ಮೊದಲ ಬಾರಿ ಎಚ್ಚರಿಕೆ ನೀಡುತ್ತಿರುವ ಪೊಲೀಸರು ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದಾರೆ.

ಈ ಹಿನ್ನಲೆ ಅಪ್ರಾಪ್ತರು ವಾಹನ ಚಲಾಯಿಸುತ್ತಿರುವುದು ಕಾಣಿಸಿದರೆ ಆ ವಾಹನ ನೋಂದಣಿ ಸಂಖ್ಯೆಯ ಜೊತೆ ಫೋಟೋ ಕಳುಹಿಸುವಂತೆ ಅಲ್ಲಿನ ಪೊಲೀಸರು ಕರೆ ನೀಡಿದ್ದಾರೆ. ಇದರೊಂದಿಗೆ ಎಲ್ಲಾ ಬಗೆಯ ಸಂಚಾರ ನಿಯಮ ಉಲ್ಲಂಘನೆ ಫೋಟೋಗಳನ್ನು ವಾಟ್ಸಪ್ ಮಾಡಬಹುದಾಗಿದ್ದು, ಫೋಟೋ ಕಳುಹಿಸಬೇಕಾದ ಸಂಖ್ಯೆ: 8277988460

ShareSendTweetShare
Previous Post

ಬೀದಿ ಹೆಣವಾದ ವಿಕಲಚೇತನ: ಬೈಕಿನಿಂದ ಬಿದ್ದ ಗ್ರಾ ಪಂ ಸಿಬ್ಬಂದಿ ಸಾವು

Next Post

ಹಂದಿ ಹಿಡಿಯಲು ಹೋಗಿ ಹೊಡೆತ ತಿಂದ ಅಧಿಕಾರಿ!

Next Post

ಹಂದಿ ಹಿಡಿಯಲು ಹೋಗಿ ಹೊಡೆತ ತಿಂದ ಅಧಿಕಾರಿ!

ಅಡ್ಡಾದಿಡ್ಡಿ ಚಾಲನೆ: VRL ಲಾರಿ ಪಲ್ಟಿ

ಹೊಂಡಮಯ ರಸ್ತೆ: ಬೈಕಿನಿಂದ ಬಿದ್ದ ಬ್ಯಾಂಕ್ ಸಿಬ್ಬಂದಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.