6
  • Latest

ನಾಗರಿಕ ಪೊಲೀಸ್ | ಪೊಲೀಸರ ಕೆಲಸ ನೀವು ಮಾಡಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಾಗರಿಕ ಪೊಲೀಸ್ | ಪೊಲೀಸರ ಕೆಲಸ ನೀವು ಮಾಡಿ!

AchyutKumar by AchyutKumar
in ಸ್ಥಳೀಯ

ಹಳಿಯಾಳ: ಸಂಚಾರ ನಿಯಮ ಉಲ್ಲಂಘನೆ, ಮಕ್ಕಳ ಕೈಲಿ ವಾಹನ ನೀಡುವಿಕೆ ತಡೆಗೆ ಹಳಿಯಾಳ ಪೊಲೀಸರು ನಾಗರಿಕರಿಗೆ ಮಹತ್ವದ ಜವಾಬ್ದಾರಿವಹಿಸಿದ್ದಾರೆ!

ADVERTISEMENT

ಈಚೆಗೆ ಅಪ್ರಾಪ್ತರಿಗೆ ವಾಹನ ಚಲಾಯಿಸಲು ನೀಡಿದ ಪಾಲಕರಿಗೆ ನ್ಯಾಯಾಲಯ 25 ಸಾವಿರ ರೂ ದಂಡ ವಿಧಿಸಿದೆ. ಪೊಲೀಸರು ಸಹ `ಅಪ್ರಾಪ್ತರಿಗೆ ವಾಹನ ನೀಡಬೇಡಿ’ ಎಂದು ಜನ ಜಾಗೃತಿ ಮೂಡಿಸುತ್ತಿದ್ದಾರೆ. ಅದಾಗಿಯೂ ಅಪ್ರಾಪ್ತರ ವಾಹನ ಚಾಲನೆಯಿಂದಾಗುವ ಸಮಸ್ಯೆ ಬಗ್ಗೆ ಪಾಲಕರಿಗೆ ಅರಿವಾಗುತ್ತಿಲ್ಲ. ಪಾಲಕರಿಗೆ ಗೊತ್ತಿಲ್ಲದೇ ವಾಹನ ಚಲಾಯಿಸುವ ಮಕ್ಕಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ.

ಅಪ್ರಾಪ್ತರು ವಾಹನ ಚಲಾಯಿಸುತ್ತಿರುವ ಪ್ರಕರಣ ಹೆಚ್ಚಿದ ಹಿನ್ನಲೆ ಅಪರಾಧ ತಡೆಗೆ ಪೊಲೀಸರು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ವಿವಿಧ ಕಡೆ ತಪಾಸಣೆ ನಡೆಸುವುದು, ಪಾಲಕರ ಮನವೊಲೈಕೆಯ ಪ್ರಯತ್ನ ಮುಂದುವರೆದಿದೆ. ಅದಾಗಿಯೂ ಸಂಚಾರ ನಿಯಮ ಉಲ್ಲಂಘನೆ ಪ್ರಮಾಣ ಕಡಿಮೆ ಆಗಿಲ್ಲ. ಈ ಹಿನ್ನಲೆ ಸಾರ್ವಜನಿಕರ ಸಹಕಾರ ಕೋರಿರುವ ಪೊಲೀಸರು `ಸಂಚಾರ ನಿಯಮ ಉಲ್ಲಂಘಿಸಿದವರ ಫೋಟೋ ತೆಗೆದು ರವಾನಿಸಿ’ ಎಂದು ಕರೆ ನೀಡಿದ್ದಾರೆ.

Advertisement. Scroll to continue reading.

ಹಳಿಯಾಳ ತಾಲೂಕಿನಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಭಿಯಾನ ನಡೆಯುತ್ತಿದೆ. ಸಣ್ಣಪುಟ್ಟ ಪ್ರಮಾಣದಲ್ಲಿ ಕಾನೂನು ಉಲ್ಲಂಘಿಸಿದವರಿಗೆ ಮೊದಲ ಬಾರಿ ಎಚ್ಚರಿಕೆ ನೀಡುತ್ತಿರುವ ಪೊಲೀಸರು ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದಾರೆ.

Advertisement. Scroll to continue reading.

ಈ ಹಿನ್ನಲೆ ಅಪ್ರಾಪ್ತರು ವಾಹನ ಚಲಾಯಿಸುತ್ತಿರುವುದು ಕಾಣಿಸಿದರೆ ಆ ವಾಹನ ನೋಂದಣಿ ಸಂಖ್ಯೆಯ ಜೊತೆ ಫೋಟೋ ಕಳುಹಿಸುವಂತೆ ಅಲ್ಲಿನ ಪೊಲೀಸರು ಕರೆ ನೀಡಿದ್ದಾರೆ. ಇದರೊಂದಿಗೆ ಎಲ್ಲಾ ಬಗೆಯ ಸಂಚಾರ ನಿಯಮ ಉಲ್ಲಂಘನೆ ಫೋಟೋಗಳನ್ನು ವಾಟ್ಸಪ್ ಮಾಡಬಹುದಾಗಿದ್ದು, ಫೋಟೋ ಕಳುಹಿಸಬೇಕಾದ ಸಂಖ್ಯೆ: 8277988460

Previous Post

ಬೀದಿ ಹೆಣವಾದ ವಿಕಲಚೇತನ: ಬೈಕಿನಿಂದ ಬಿದ್ದ ಗ್ರಾ ಪಂ ಸಿಬ್ಬಂದಿ ಸಾವು

Next Post

ಹಂದಿ ಹಿಡಿಯಲು ಹೋಗಿ ಹೊಡೆತ ತಿಂದ ಅಧಿಕಾರಿ!

Next Post

ಹಂದಿ ಹಿಡಿಯಲು ಹೋಗಿ ಹೊಡೆತ ತಿಂದ ಅಧಿಕಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ