6
  • Latest

ಹೊಂಡಮಯ ರಸ್ತೆ: ಬೈಕಿನಿಂದ ಬಿದ್ದ ಬ್ಯಾಂಕ್ ಸಿಬ್ಬಂದಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೊಂಡಮಯ ರಸ್ತೆ: ಬೈಕಿನಿಂದ ಬಿದ್ದ ಬ್ಯಾಂಕ್ ಸಿಬ್ಬಂದಿ

AchyutKumar by AchyutKumar
November 29, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ಶುಕ್ರವಾರ ಸಂಜೆ ಮಳಲಗಾಂವಿನ ಬಳಿ ಬೈಕ್ ಅಪಘಾತ ನಡೆದಿದೆ.

ಕೆಡಿಸಿಸಿ ಬ್ಯಾಂಕಿನ ಸಿಬ್ಬಂದಿ ಸಂತೋಷ ಬನ್ನಿಹಳ್ಳಿ ಈ ಮಾರ್ಗದಲ್ಲಿ ಬೈಕ್ ಓಡಿಸುತ್ತಿದ್ದರು. ರಸ್ತೆ ಮೇಲಿನ ಹೊಂಡ ತಪ್ಪಿಸುವ ಬರದಲ್ಲಿ ಬೈಕು ಅವರ ನಿಯಂತ್ರಣ ತಪ್ಪಿತು. ಪರಿಣಾಮ ಅವರು ನೆಲಕ್ಕೆ ಬಿದ್ದು ಗಾಯಗೊಂಡರು.

Advertisement. Scroll to continue reading.
ADVERTISEMENT
ADVERTISEMENT

ದಾಸನಕೊಪ್ಪ ಬ್ಯಾಂಕಿನಲ್ಲಿ ಅವರು ಕರ್ತವ್ಯ ಮಾಡುತ್ತಿದ್ದು, ಕೆಲಸ ಮುಗಿಸಿ ಶಿರಸಿ ಕಡೆ ಹೊರಟಿದ್ದರು. ಆಗ ಬೈಕಿನ ಜೊತೆ ಅವರು ನೆಲಕ್ಕೆ ಬಿದ್ದು ಪೆಟ್ಟು ಮಾಡಿಕೊಂಡಿದ್ದು, ಗಾಯಗೊಂಡ ಅವರಿಗೆ ಸ್ಥಳೀಯರು ನೀರು ಕೊಟ್ಟು ಉಪಚರಿಸಿದರು. ನಂತರ ಆಂಬುಲೆನ್ಸ್ ಮೂಲಕ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು.

Advertisement. Scroll to continue reading.
ShareSendTweetShare
ADVERTISEMENT
Previous Post

ಅಡ್ಡಾದಿಡ್ಡಿ ಚಾಲನೆ: VRL ಲಾರಿ ಪಲ್ಟಿ

Next Post

ಕೈಗಾ | ಅಣು ಘಟಕದ ವೈದ್ಯರಿಗೆ ನಿವೃತ್ತಿ

Next Post

ಕೈಗಾ | ಅಣು ಘಟಕದ ವೈದ್ಯರಿಗೆ ನಿವೃತ್ತಿ

KSRTC | ಬಸ್ಸು ಚಾಲಕನ ವಿರುದ್ಧ ದೂರು ನೀಡಿದ ನಿರ್ವಾಹಕ!

ಗುಡ್ಡದ ಮೇಲೆ ರೆಸಾರ್ಟ ಮಾಡಿ.. ಬೆಟ್ಟ ಕೊರೆದರಯ್ಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.