6
  • Latest

ವಿದ್ಯುತ್ ಸ್ಪರ್ಶಿಸಿ ಮಗು ಸಾವು: ಮುಖ್ಯ ಶಿಕ್ಷಕರ ಅಮಾನತಿಗೆ ಮುಖ್ಯಮಂತ್ರಿ ಸೂಚನೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ವಿದ್ಯುತ್ ಸ್ಪರ್ಶಿಸಿ ಮಗು ಸಾವು: ಮುಖ್ಯ ಶಿಕ್ಷಕರ ಅಮಾನತಿಗೆ ಮುಖ್ಯಮಂತ್ರಿ ಸೂಚನೆ!

AchyutKumar by AchyutKumar
November 29, 2024
in ರಾಜ್ಯ
advt advt advt
ADVERTISEMENT

ಹಳಿಯಾಳ: ಮುಂಡವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ವಿದ್ಯುತ್ ತಂತಿ ತಗುಲಿ ಸಾವನಪ್ಪಿದ ಪ್ರಕರಣ ಮುಖ್ಯಮಂತ್ರಿ ಕಚೇರಿ ತಲುಪಿದೆ.

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬAಧಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿ ಸೂಚನೆ ನೀಡಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಶಾಲೆಗೆ ಕೆಇಬಿ ಅನುಮತಿ ಇಲ್ಲದೆ ವಿದ್ಯುತ್ ಸಂಪರ್ಕ ಪಡೆದಿರುವುದು ಖಚಿತವಾಗಿದೆ.

ADVERTISEMENT
ADVERTISEMENT

ಈ ತಂತಿ ಹಲವು ಕಡೆ ತುಂಡಾಗಿದ್ದು, ಗಂ ಟೇಪ್ ಹಚ್ಚಿ ಅಂಟಿಸಲಾಗಿತ್ತು. ಕೋತಿಗಳು ಅದರ ಮೇಲೆ ನಡೆದಾಡಿದ್ದರಿಂದ ತಂತಿ ನೆಲಕ್ಕೆ ಬಿದ್ದು ವಿದ್ಯುತ್ ಪ್ರವಹಿಸಿದ ಬಗ್ಗೆ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.

Advertisement. Scroll to continue reading.
Advertisement. Scroll to continue reading.

ಇದನ್ನು ಓದಿ: ಅಕ್ರಮ ವಿದ್ಯುತ್ ಸಂಪರ್ಕ ಬಾಲಕಿ ಸಾವು

ಈ ವಿಷಯದಲ್ಲಿ ಶಾಲಾ ಮುಖ್ಯ ಶಿಕ್ಷಕ ನಿರ್ಲಕ್ಷ ಎದ್ದು ತೋರಿದ ಹಿನ್ನಲೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮುಖ್ಯ ಶಿಕ್ಷಕರ ಅಮಾನತಿಗೂ ಮುಖ್ಯಮಂತ್ರಿ ಕಚೇರಿ ಸೂಚಿಸಿದೆ.

ShareSendTweetShare
ADVERTISEMENT
Previous Post

ಹಣಕಾಸಿನ ವಿಷಯ: ಬಾಡಿಗೆದಾರರ ದಾಂಧಲೆ!

Next Post

ಬಿಪಿ ಶುಗರ್’ಗೆ ಬೆದರಿ ಕ್ರಿಮಿನಾಶಕ ಸೇವಿಸಿದ!

Next Post

ಬಿಪಿ ಶುಗರ್'ಗೆ ಬೆದರಿ ಕ್ರಿಮಿನಾಶಕ ಸೇವಿಸಿದ!

ವಿದ್ಯಾರ್ಥಿನಿಯ ಸ್ಕೂಟಿ ಕಳ್ಳರ ಪಾಲು

ರೈಲಿನಿಂದ ಬಿದ್ದ ಬಾಲಕಿ ಬದುಕು ಅಂತ್ಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.