6
  • Latest

ಹಣಕಾಸು ವ್ಯವಹಾರ: ಸಹಾಯ ಮಾಡಿದವನಿಗೆ ಚಾಕು ಚುಚ್ಚಿದ ಚಾಲಕ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹಣಕಾಸು ವ್ಯವಹಾರ: ಸಹಾಯ ಮಾಡಿದವನಿಗೆ ಚಾಕು ಚುಚ್ಚಿದ ಚಾಲಕ!

AchyutKumar by AchyutKumar
November 30, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಹಣಕಾಸು ವಿಷಯಕ್ಕೆ ಸಂಬoಧಿಸಿ ನೂತನ ನಗರದಲ್ಲಿ ಇಬ್ಬರ ನಡುವೆ ಹೊಡೆದಾಟ ನಡೆದಿದೆ.

ನೂತನ ನಗರದ ಚಾಲಕ ವಿಶ್ವನಾಥ ಮಳ್ಳೂರಿ ಹಾಗೂ ಅದೆ ಭಾಗದ ಸುಭಾಷ ಸಾವಂತ ನಡುವೆ ವೈಮನಸ್ಸು ಉಂಟಾಗಿದೆ. ಗೌಂಡಿ ಕೆಲಸ ಮಾಡುವ ಸುಭಾಷ ಸಾವಂತ ಬಳಿ ವಿಶ್ವನಾಥ ಮಳ್ಳೂರಿ ಕೈಗಡ ಸಾಲ ಪಡೆದಿದ್ದು, ಸಾಲ ಮರಳಿಸುವಂತೆ ಕೇಳಿದಕ್ಕಾಗಿ ವಿಶ್ವನಾಥ ಚಾಕು ಇರಿದ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ನ 29ರಂದು ವಿಶ್ವನಾಥ ಮಳ್ಳೂರಿ ಅವರ ಮನೆಗೆ ಹೋದ ಸುಭಾಷ ಸಾವಂತ `ತನ್ನ ಹಣ ತನಗೆ ಮರಳಿಸು’ ಎಂದು ಕೇಳಿಕೊಂಡಿದ್ದಾರೆ. ಆಗ ಸಿಟ್ಟಾದ ವಿಶ್ವನಾಥ ಮಳ್ಳೂರಿ ಮನೆ ಒಳಗಿದ್ದ ಚಾಕು ತಂದು ಹೊಟ್ಟೆಗೆ ಇರಿಯಲು ಯತ್ನಿಸಿದ್ದು, ಸುಭಾಷ ಬಗ್ಗಿದ ಪರಿಣಾಮ ಹೆಗಲಿಗೆ ಚಾಕು ತಾಗಿದೆ.

Advertisement. Scroll to continue reading.

ಗಾಯಗೊಂಡ ಸುಭಾಷ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಯಿತು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪಿಎಸ್‌ಐ ಶೇಡಜಿ ಚೌಹ್ವಾಣ್ ತನಿಖೆ ನಡೆಸುತ್ತಿದ್ದಾರೆ.

ShareSendTweetShare
ADVERTISEMENT
Previous Post

ಶಾಲೆ ಸಮೀಪ ತಂಬಾಕು ಮಾರಾಟ: ಅಧಿಕಾರಿಗಳ ದಾಳಿ-ದಂಡ!

Next Post

ನಮಾಜ್’ಗೆ ಹೊರಟವನ ಮೇಲೆ ಹಲ್ಲೆ: ಅಪ್ಪ-ಮಗನ ದಾಂಧಲೆ ವಿರುದ್ಧ ದೂರು!

Next Post

ನಮಾಜ್'ಗೆ ಹೊರಟವನ ಮೇಲೆ ಹಲ್ಲೆ: ಅಪ್ಪ-ಮಗನ ದಾಂಧಲೆ ವಿರುದ್ಧ ದೂರು!

ಒಂದೇ ಇಬ್ಬರು ಶಿಕ್ಷಕರ ಸಾವು: ಮುಗಿಲು ಮುಟ್ಟಿದ ಆಕಂದ್ರನ

ಲಕ್ಷ್ಮಣ-ಮಹಾದೇವಿ ಆತ್ಮಕ್ಕೆ ಸಿಕ್ಕಿದ ಶಾಂತಿ: ಇಬ್ಬರನ್ನು ಕೊಂದ ಪಾಪಿಗೆ ಜೈಲು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.